Monday, April 21, 2025
ಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನೂತನ ಸ್ವಸ್ತಿಕ್ ಜನರಲ್ ಸ್ಟೋರ್ ಇಂದು ಶುಭಾರಂಭ-ಕಹಳೆ ನ್ಯೂಸ್

ಕೊಕ್ಕಡ : ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸ್ವಸ್ತಿಕ್ ಜನರಲ್ ಸ್ಟೋರ್ ಇಂದು ಶುಭಾರಂಭಗೊಂಡಿತು. ಶ್ರೀ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಯವರು ದೀಪ ಬೇಳಗಿಸುವುದರ ಮೂಲಕ ನೂತನ ಸ್ವಸ್ತಿಕ್ ಜನರಲ್ ಸ್ಟೋರ್ ಅನ್ನು ಉದ್ಘಾಟಿಸಿದರು. ಈ ಜನರಲ್ ಸ್ಟೋರ್ ನಲ್ಲಿ ಗ್ರಾಹಕರಿಗೆ ಅನುಕೂಲವಾಗುವ ರೀತಿಯಲ್ಲಿ ಮನೆಗೆ ಬೇಕಾಗುವ ಎಲ್ಲಾ ರೀತಿಯ ದಿನಸಿ ಸಾಮಾಗ್ರಿಗಳು ಕೈಗೆಟಕುವ ದರದಲ್ಲಿ ಲಭ್ಯವಾಗಲಿದೆ ಎಂದು ಮಾಲಕರು ಮಾಧ್ಯಮದ ಮೂಲಕ ಗ್ರಾಹಕರಿಗೆ ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ