Friday, September 20, 2024
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಇತಿಹಾಸದಲ್ಲೇ ಮೊದಲಬಾರಿಗೆ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ನಾಳೆ ಬಂಟ್ವಾಳ ತಾಲೂಕಿನ ಜನರ ಸಾರಿಗೆ ಸಮಸ್ಯೆಗೆ ಸ್ಪಂದಿಸಲು ” KSRTC ಅದಾಲತ್ ” – ಕಹಳೆ ನ್ಯೂಸ್

ಬಂಟ್ವಾಳ : ತಾಲೂಕಿನ ವ್ಯಾಪ್ತಿಯಲ್ಲಿ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು, ಸಾರ್ವಜನಿಕರ ಸಮಸ್ಯೆ ಆಲಿಸಲು ಇತಿಹಾಸದಲ್ಲೇ ಮೊದಲ ಬಾರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಅಧ್ಯಕ್ಷತೆಯಲ್ಲಿ, ಸಂಸ್ಥೆಯ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ” ಕೆ.ಎಸ್.ಆರ್.ಟಿ.ಸಿ. ಅದಾಲತ್ ” ನಡೆಯಲಿದೆ.


ನಾಳೆ 20-11-2020 ಶುಕ್ರವಾರ ಬೆಳಿಗ್ಗೆ 10-30 ಕ್ಕೆ ಸರಿಯಾಗಿ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಕಾರ್ಯಕ್ರಮ
ನಡೆಯಲಿದ್ದು, ಸಾರ್ವಜನಿಕರನ್ನು ಆಹ್ವಾಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು