Thursday, April 10, 2025
ಸುದ್ದಿ

Breaking News : ಕೈರಂಗಳ ಗೋ ಶಾಲೆಯಿಂದ ಹಸು ಕಳ್ಳತನ ಪ್ರಕರಣ ; ಒಡಿಯೂರು ಶ್ರೀ, ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಬೆಂಬಲ – ಕಹಳೆ ನ್ಯೂಸ್

ಕೈರಂಗಳ : ಗೋಹಂತಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೈರಂಗಳದ ಪುಣ್ಯಕೋಟಿ ಗೋಶಾಲೆಯ ಸಮೀಪ ಟಿ.ಜಿ. ರಾಜಾರಾಮ್ ಭಟ್ ನೇತೃತ್ವದಲ್ಲಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹ 3 ನೇ ದಿನ ಒಡಿಯೂರಿನ ಗುರುದೇವಾನಂದ ಸ್ವಾಮೀಜಿ ಮತ್ತು ಖ್ಯಾತ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಗೋವುಗಳ ಕಳ್ಳತನ ನಿಜಕ್ಕೂ ಹೇಯ ಕೃತ್ಯ ಗೋ ಕಳ್ಳ ಬಂಧನ ಶೀಘ್ರವಾಗಬೇಕು ಎಂದು ಪಟ್ಲ ಆಗ್ರಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ