Thursday, April 17, 2025
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ ಭಟ್‌ರವರ ಕುರಿತು ಅವಹೇಳನಕಾರಿ ವೀಡಿಯೋ ಸೃಷ್ಟಿ ; ಬಜರಂಗದಳದಿಂದ ಪೊಲೀಸರಿಗೆ ದೂರು – ಕಹಳೆ ನ್ಯೂಸ್

ಬಂಟ್ವಾಳ, ಏ.28: ಸಾಮಾಜಿಕ ಜಾಲತಾಣದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ| ಪ್ರಭಾಕರ ಭಟ್‌ರವರ ಕುರಿತು ಅವಹೇಳಕಾರಿ ವೀಡಿಯೋವೊಂದನ್ನು ಸೃಷ್ಟಿಸಿ ಕಿಡಿಗೇಡಿಗಳು ಹರಿಯಬಿಟ್ಟಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕುರಿತು ಬಜರಂಗದಳದ ಜಿಲ್ಲಾ ಸಹ ಸಂಚಾಲಕ ಗುರುರಾಜ್ ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಆಗ್ರಹಿಸಿದ್ದಾರೆ. ಯಾವುದೋ ಆ್ಯಪ್‌ನ ಸಹಾಯದಿಂದ ಹಿಂದಿ ಹಾಡಿಗೆ ಅವರ ಮುಖದ ಮೂಲಕ ಅಭಿನಯ ಮಾಡುವ ರೀತಿಯಲ್ಲಿ ವಿಡಿಯೋದಲ್ಲಿ ಚಿತ್ರಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ