Friday, September 20, 2024
ರಾಜಕೀಯ

ಬೆಳ್ತಂಗಡಿಯಲ್ಲಿ ಕೇಸರಿ ಯುಗ ಆರಂಭ ; ಹರೀಶ್ ಪೂಂಜಾ ನಾಮಪತ್ರ ಸಲ್ಲಿಕೆಗೆ ಕಿಕ್ಕಿರಿದು ಸೇರಿದ ಜನಸ್ತೋಮ – ಕಹಳೆ ನ್ಯೂಸ್

ಬೆಳ್ತಂಗಡಿ : ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜಾ ನಾಮಪತ್ರ ಸಲ್ಲಿಕೆ ವೇಳಿ ಭಾರಿ ಜನಸ್ತೋಮ ಸಲ್ಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೇಂದ್ರ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಹಿರಿಯ ನಾಯಕರು ಹರೀಶ್ ಪೂಂಜಾರಿಗೆ ಸಾಥ್ ನೀಡಿದ್ದಾರೆ.

ಜಾಹೀರಾತು