Friday, September 20, 2024
ಸುದ್ದಿ

ಪುತ್ತೂರಿನ ಬಸ್ ನಿಲ್ದಾಣದ ಬಳಿ ಕಟ್ಟಡ ಕುಸಿತ ; ರಕ್ಷಣೆಗೆ ಸಹಕರಿಸಿ ಮಾನವೀಯತೆ ಮೆರೆದ ಪುತ್ತೂರಿನ ಫಯರ್ ಬ್ರ್ಯಾಂಡ್ ಅರುಣ್ ಕುಮಾರ್ ಪುತ್ತಿಲ – ಕಹಳೆ ನ್ಯೂಸ್

ಪುತ್ತೂರು : ನಗರದ ಬಸ್ಸು ನಿಲ್ದಾಣದ ಬದಿಯಲ್ಲಿ ಕೆಲಸದ ಹಂತದಲ್ಲಿರುವ ಕಟ್ಟಡದ ಧರೆ ಕುಸಿದು ಮಣ್ಣಿನಡಿಯಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಾಣಾ ಕಾರ್ಯ ನಡೆಯುತ್ತಿದ್ದು ರಕ್ಷಣಾ ಕಾರ್ಯದಲ್ಲಿ ಭಾಗಿ ಹಿಂದೂ ಫಯರ್ ಬ್ರ್ಯಾಂಡ್ ಅರುಣ್ ಕುಮಾರ್ ಪುತ್ತಿಲ ಭಾಗಿಯಾಗಿದ್ದಾರೆ.

ವಿಡಿಯೋ :

ಜಾಹೀರಾತು
ಜಾಹೀರಾತು
ಜಾಹೀರಾತು

https://youtu.be/RguN-pEgke8

ಜಾಹೀರಾತು