Wednesday, October 2, 2024
ದಕ್ಷಿಣ ಕನ್ನಡಸುದ್ದಿ

ನಾಳೆ ನಾಳಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವೀಕೆಂಡ್ ಕರ್ಪ್ಯೂ | ಖಾಸಗಿ ಬಸ್ ಓಡಾಟ ಇಲ್ಲ, ರಸ್ತೆಗೆ ಇಳಿಯತ್ತೆ KSRTC ಬಸ್ – ಕಹಳೆ ನ್ಯೂಸ್

ಮಂಗಳೂರು, ಜು.02 : ದಕ್ಷಿಣ ಕನ್ನಡ ಜಿಲ್ಲಾಡಳಿತ ಹೇರಿದ ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದ ಖಾಸಗಿ ನಗರ ಬಸ್ ಮಾಲೀಕರು ಜುಲೈ 3 ಮತ್ತು ಜುಲೈ 4 ರಂದು ಬಸ್ಸುಗಳನ್ನು ಓಡಿಸದಿರಲು ನಿರ್ಧರಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜುಲೈ 1 ರ ಗುರುವಾರ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ವಾರಾಂತ್ಯದ ಕರ್ಫ್ಯೂ ಸಮಯದಲ್ಲಿ ಬಸ್ಸುಗಳನ್ನು ಓಡಿಸಲು ಅನುಮತಿ ನೀಡಿರುವುದು ತಿಳಿಸಿದ್ದು, ಜುಲೈ 3 ಮತ್ತು 4 ರಂದು ನಗರದಲ್ಲಿ ಬಸ್ಸುಗಳನ್ನು ಓಡಿಸುವುದಿಲ್ಲ ಎಂದು ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್‌ರಾ‌ಜ್ ಆಳ್ವ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು

ಕೆಎಸ್‌ಆರ್‌ಟಿಸಿ ಬಸ್‌ಗಳು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಾರಾಂತ್ಯದಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಕೆಎಸ್‌ಆರ್‌ಟಿಸಿ ಡಿಸಿ ಅರುಣ್ ಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.