ದಕ್ಷಿಣ ಕನ್ನಡ : ರಾಜ್ಯದಲ್ಲಿ ಯಾರು ಏನೇ ಕಸರತ್ತು ಮಾಡಿದರೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿಎಸ್.ವೈ. ಸಿ.ಎಂ. ಆಗಲಿದ್ದಾರೆ ಎಂದು ಹಿರಿಯ ಬಿಜೆಪಿ ಕಾರ್ಯಕರ್ತ, ರಾಜಕೀಯ ವಿಶ್ಲೇಷಕರಾದ ಸಂಜೀವ ಪಿಲಿಬೈಲ್ ಹೇಳಿದ್ದಾರೆ.
ಸಂಜೀವ ಪಿಲಿಬೈಲ್
ಕಹಳೆ ನ್ಯೂಸ್ ಜೊತೆ ಮಾತನಾಡಿದ ಅವರು ನರೇಂದ್ರ ಮೋದಿ ಅಮಿತ್ ಶಾ ಅವರ ಕಾರ್ಯ ವೈಖರಿಗೆ ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ ಆದರೆ, ಇಂದು ರಾಜಕಾರಣಿಗಳು ಅಪವಿತ್ರ ಮೈತ್ರಿಯನ್ನು ಮಾಡಲು ಮುಂದಾಗಿದ್ದಾರೆ ಹೀಗಾಗಿ ಇಂದು ರಾಜಕೀಯ ಚಾಣಕ್ಯ ಅಮಿತ್ ಶಾ ಮಾಸ್ಟರ್ ಪ್ಲಾನ್ ನಂತೆ ನನಗೆ ಭರವಸೆ ಇದೆ ಬಿಜೆಪಿ ಅಧಿಕಾರ ಪಡೆಯಲಿದೆ. ಸದನದಲ್ಲಿ ಬಹುಮತ ಸಾಬೀತು ಮಾಡಲಿದೆ ಎಂದು ಹೇಳಿದರು.
ಚೆನ್ನೈ: ತಮಿಳುನಾಡಿನ (Tamil Nadu) ತಿರುನಲ್ವೇಲಿ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿ ಶಾಸಕ ನೈನಾರ್ ನಾಗೇಂದ್ರನ್ (Nainar Nagendran) ಅವರು ಪಕ್ಷದ ರಾಜ್ಯಾಧ್ಯಕ್ಷ ಚುನಾವಣೆಗೆ ಶುಕ್ರವಾರ ನಾಮಪತ್ರ ಸಲ್ಲಿಸಿದ್ದು,...
ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಕಟುಂಬ ಸಮೇತರಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಪ್ರಸಾದ ಹಾಗೂ...
ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ವೈರಲ್ ಆಗತೊಡಗಿದ್ದರ ಬೆನ್ನಲ್ಲೇ ಬಸವರಾಜ್ ಹೊರಟ್ಟಿ ಸ್ವತಃ ಸ್ಪಷ್ಟನೆ ನೀಡಿದ್ದಾರೆ. ತಮ್ಮ...