Wednesday, April 23, 2025
ಸುದ್ದಿ

ಮಂಗಳೂರು ಮೂಲದ ದಿಯಾ ಸಿಸ್ಟಮ್ಸ್ ಸ್ಥಾಪಕ ಡಾ.ರವಿಚಂದ್ರನ್ ನಿಧನ- ಕಹಳೆ ನ್ಯೂಸ್

ಮಂಗಳೂರು ಮೂಲದ ಸಾಫ್ಟ್‍ವೇರ್ ಕಂಪನಿ ದಿಯಾ ಸಿಸ್ಟಮ್ಸ್ ಪ್ರೈ. ಲಿಮಿಟೆಡ್ ಸ್ಥಾಪಕ ಡಾ.ರವಿಚಂದ್ರನ್ ಅವರು ನಿಧನರಾದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಡಾ.ರವಿಚಂದ್ರನ್ ಕಳೆದ ಎರಡು ವರ್ಷದ ಹಿಂದೆ ಮಿದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಮೆರಿಕದ ಕೆಂಟಕಿಯಲ್ಲಿರುವ ತನ್ನ ಮಗಳ ಮನೆಯಲ್ಲಿ ಮೃತಪಟ್ಟರು. ಮೃತರು ಪತ್ನಿ ಇಂದಿರಾ, ಮಗಳು ವಿದ್ಯಾ, ಮಗ ಹರಿಯನ್ನು ಅಗಲಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ