Friday, September 20, 2024
ರಾಜಕೀಯ

Breaking News : ರೈತರ ಸಾಲ ಮನ್ನಾ ಮಾಡಿದ ರೈತನಾಯಕ ಮುಖ್ಯಮಂತ್ರಿ ಬಿ.ಎಸ್.ವೈ – ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಎರಡುಗಂಟೆಯಲ್ಲೇ ರೈತರ ಸಹಕಾರಿ ಸಂಘ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾಲಾವನ್ನು ಮನ್ನಾ ಮಾಡಿ ಅದೇಶ ಹೊರಡಿಸಿದ್ದಾರೆ.

ಪ್ರಣಾಳಿಕೆಯಲ್ಲಿ ಹೇಳಿದಂತೆ ನಡೆದು ತೋರಿಸಿದ ಮಾದರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು