Friday, September 20, 2024
ರಾಜಕೀಯ

ನೈರುತ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಗೆ ಕ್ಯಾ. ಗಣೇಶ್ ಕಾರ್ಣಿಕ್ ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕ್ಯಾ . ಗಣೇಶ್ ಕಾರ್ಣಿಕ್ ಅವರು ಹಾಲಿ ಎಂ.ಎಲ್.ಸಿ. ಆಗಿದ್ದು ಬಹುತೇಕ ಗೆಲುವಿನ ಸಾಧ್ಯತೆಯಿದೆ

ಜಾಹೀರಾತು