Recent Posts

Monday, April 14, 2025
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ವೈದ್ಯ ರತ್ನಾಕರ್ ಕಾಮ ಪುರಾಣ ; 10 ಮಂದಿ ಮಹಿಳೆಯರ ವಿಚಾರಣೆ – ಕಹಳೆ ನ್ಯೂಸ್

ಮಂಗಳೂರು, ನ 29 : ದ.ಕ ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಡಾ. ರತ್ನಾಕರ್ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ದೂರುದಾರರು ಸೇರಿದಂತೆ 10 ಮಂದಿ ಮಹಿಳೆಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

ಆರೋಗ್ಯ ಇಲಾಖೆಯಾ ಅಧಿಕಾರಿಯಾಗಿದ್ದ ಆರೋಪಿ ಡಾ| ರತ್ನಾಕರ್ ಮತ್ತು ಆತನ ಮೊಬೈಲ್ ವಶಪಡಿಸಿಕೊಂಡಿದ ಪೊಲೀಸರು ಅಳವಾದ ತನಿಖೆ ಕೈಗೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ರತ್ನಾಕರ್ ನನ್ನು ಪೊಲೀಸರು ಶನಿವಾರ ಕಸ್ಟಡಿಗೆ ಪಡೆದುಕೊಂಡಿದ್ದೂ ಎರಡು ದಿನಗಳ ಕಸ್ಟಡಿ ಅವಧಿ ಸೋಮವಾರ ಪೂರ್ಣಗೊಳ್ಳುವ ಹಿನ್ನಲೆಯಲ್ಲಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ