Friday, September 20, 2024
ರಾಜಕೀಯ

Big News : ಕುಮಾರ ಪಟ್ಟಾಭಿಷೇಕಕ್ಕೆ ಪಟ್ಟದರಸಿ ರಾಧಿಕಾ ಕುಮಾರಸ್ವಾಮಿ ಗೈರು! – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ 25 ನೇ ಮುಖ್ಯಮಂತ್ರಿಯಾಗಿ ಎಚ್.ಡಿ. ಕುಮಾರಸ್ವಾಮಿ ಇಂದು ಸಂಜೆ 4.30ಕ್ಕೆ ಪ್ರಮಾಣವಚನ ಸ್ವೀಕರಿಸಿದರು.

ಈ ಕಾರ್ಯಕ್ರಮಕ್ಕೆ ರಾಜ್ಯದ ಹಾಗೂ ರಾಷ್ಟ್ರದ ತೃತೀಯ ರಂಗದ ಎಲ್ಲಾ ನಾಯಕರು ಸೋನಿಯಾ, ರಾಹುಲ್ ಸೇರಿ ಅನೇಕ ಕಾಂಗ್ರೆಸ್ ಹಿರಿಯ ಮುಖಂಡರು, ವಿವಿಧ ರಾಜ್ಯದ ಮುಖ್ಯಮಂತ್ರಿಗಳು ,ಸಚಿವರು ಭಾಗಿಯಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಕುಮಾರಸ್ವಾಮಿ ಕುಟುಂಬದ ಎಲ್ಲಾ ಸದಸ್ಯರು ಭಾಗಿಗಳಾಗಿದ್ದರು ಆದರೆ, ಕುಮಾರಸ್ವಾಮಿಯರ ಪ್ರೀತಿಯ ಪತ್ನಿ ರಾಧಿಕಾ ಮಾತ್ರ ಗೈರಾಗಿದ್ದರು. ಇದು ಕುಮಾರಸ್ವಾಮಿಯವರಿಗೂ ಬೇಸರತಂದಿದೆ ಎಂಬ ಮಾಹಿತಿ ಬಲ್ಲಮೂಲಗಳಿಂದ ಲಭ್ಯವಾಗುತ್ತಿದೆ.