Friday, September 20, 2024
ರಾಜಕೀಯ

Breaking News : ಶಾಸಕಾಂಗ ಪಕ್ಷದ ಸಭೆಗೆ ಡಿ.ಕೆ. ಶಿವಕುಮಾರ್ ಗೈರು ! – ಕಹಳೆ ನ್ಯೂಸ್

ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಗೈರು.

ಕಾಂಗ್ರೆಸ್ ನ ನಡೆಯಿಂದ ತೀವ್ರವಾಗಿ ಮನನೊಂದಿದ್ದಾರೆ. ಇದೇ ಕಾರಣಕ್ಕಾಗಿಯೆರ ಗೈರಾಗಿದ್ದಾರೆಯೇ ಎಂಬ ಮಾಹಿತಿ ಲಭ್ಯವಾಗುತ್ತಿದೆ. ಸಿದ್ಧರಾಮಯ್ಯರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರಮುಖ ಸಭೆಗೆ ಡಿಕೆಶಿ ಗೈರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು