Recent Posts

Sunday, September 22, 2024
ದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಸುದ್ದಿ

ಮು’ಸ್ಲಿಂ ಪುಂಡರು ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ ; ಶಾಸಕ ಹರೀಶ್ ಪೂಂಜ ಆಕ್ರೋಶ – ಕಹಳೆ ನ್ಯೂಸ್

ಬೆಳ್ತಂಗಡಿ : ಉಪ್ಪಿನಂಗಡಿ ಗಲಭೆ ಕುರಿತು ಸಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜ ಆಕ್ರೋಶ ವ್ಯಕ್ತಪಡಿಸಿದ್ದಾರೆ.

” ಮು’ಸ್ಲಿಂ ಪುಂಡರು ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ತಮ್ಮ ಪ್ರಾಣದ ಹಂಗು ತೊರೆದು ಸಾರ್ವಜನಿಕರನ್ನು ರಕ್ಷಿಸುವ ಪೊಲೀಸ್ ಸಿಬ್ಬಂದಿಗಳ ಮೇಲೆ ದಾಳಿ ಮಾಡಿದ ಪ್ರತಿಯೊಬ್ಬನಿಗೂ ತಕ್ಕ ಶಿಕ್ಷೆಯಾಗಬೇಕು. ” ಎಂದು ಆಗ್ರಹಿಸಿದ್ದಾರೆ.

https://m.facebook.com/story.php?story_fbid=1133797063693160&id=100011886302170