Recent Posts

Saturday, September 21, 2024
ದಕ್ಷಿಣ ಕನ್ನಡಸುದ್ದಿ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಜ್ಯೋತಿನಗರದ ಮೂಲಭೂತ ಸೌಕರ್ಯದ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿದ ಶಾಸಕ ಡಾ. ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು: 25 ಲಕ್ಷ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಂಜತ್ತಬೈಲ್ ಉತ್ತರ ವಾರ್ಡ್ ನಂಬ್ರ 13ರ ಜ್ಯೋತಿನಗರ ಪ್ರದೇಶದಲ್ಲಿ ಮೂಲಭೂತ ಸೌಕರ್ಯದ ಕಾಮಗಾರಿಗಳಿಗೆ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಗುದ್ದಲಿಪೂಜೆ ನೆರವೇರಿಸಿದರು.


ಈ ಸಂದರ್ಭದಲ್ಲಿ ಕಾರ್ಪೊರೇಟರ್ ಶರತ್ ಕುಮಾರ್ ಕುಂಜತ್ತಬೈಲ್, ಪಕ್ಷದ ಪ್ರಮುಖರಾದ ಗುರುರಾಜ್ ಪಾಟೀಲ್, ಶರಣ್ ಶೆಟ್ಟಿ ಜ್ಯೋತಿನಗರ, ಗಣೇಶ ಕುಲಾಲ್, ಪ್ರಕಾಶ್, ಸ್ಥಳೀಯ ಭಾಗದ ಪ್ರಮುಖರಾದ ಮಲ್ಲಣ್ಣ, ನಾಗಪ್ಪ, ಬಸವರಾಜ್ ದೊಡ್ಡಮನಿ, ರಮೇಶ್ ಜ್ಯೋತಿನಗರ, ಆತ್ಮಾನಂದ, ಅರ್ಚಕರಾದ ಹೇಮಯ್ಯ ಹಿರೇಮಠ, ಗುರುರಾಜ್ ಗುರುಸ್ವಾಮಿ, ಗಣ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು