Saturday, September 21, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮಂಗಳೂರು ವಿವಿ ಮಟ್ಟದ ಅಂತರ್ ಕಾಲೇಜು ದೇಹದಾರ್ಢ್ಯ ಸ್ಪರ್ಧೆ: ವಿವೇಕಾನಂದ ಜಾಲೇಜಿನ ಕಾರ್ತಿಕ್ ರಾಜ್ ದ್ವಿತೀಯ- ಕಹಳೆ ನ್ಯೂಸ್

ಪುತ್ತೂರು: ಮಂಗಳೂರು ವಿಶ್ವ ವಿದ್ಯಾಲಯ ಆಯೋಜಿಸಿದ್ದ ಅಂತರ್ ಕಾಲೇಜು ಮಟ್ಟದ ದೇಹದಾಢ್ರ್ಯ ಸ್ಪರ್ಧೆಯಲ್ಲಿ ಇಲ್ಲಿನ ವಿವೇಕಾನಂದ ಕಾಲೇಜಿನ ತೃತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಕಾರ್ತಿಕ್ ರಾಜ್ ದ್ವಿತೀಯ ಸ್ಥಾನ ಗಳಿಸಿದ್ದಾರೆ. 70 ಕೆ.ಜಿ ವಿಭಾಗದ ಉತ್ತಮ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ. Special Report: ಬಿಟ್ಟಿ ಮನರಂಜನೇ ನೀಡಿದ್ರೆ ಗತಿ ಗೋವಿಂದ…❗ – ಹಿಂದೂ ಭಾವನೆಗೆ ಧಕ್ಕೆ ತರೋ ಮುನ್ನ ನೂರು ಭಾರಿ ಯೋಚಿಸಿ…‼️

ಇವರಿಗೆ ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲರು, ಆಡಳಿತ ಮಂಡಳಿ, ಅಧ್ಯಾಪಕ ಮತ್ತು ಅಧ್ಯಾಪಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು