Friday, September 20, 2024
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೊಮ್ಮಾಯಿ ಸರ್ಕಾರಕ್ಕೆ ಇಂದಿಗೆ 6 ತಿಂಗಳು : ಇಂದು `ಸಿಎಂ ಸಾಧನಾ ಪುಸ್ತಕ’ ಲೋಕಾರ್ಪಣೆ- ಕಹಳೆ ನ್ಯೂಸ್

ಬೆಂಗಳೂರು : ಬಿ.ಎಸ್. ಯಡಿಯೂರಪ್ಪ ನಿರ್ಗಮನದ ಬಳಿಕ ಸವಾಲಿನ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಹುದ್ದೆ ಅಲಕಂರಿಸಿದ ಬಸವರಾಜ ಬೊಮ್ಮಾಯಿ ಇಂದಿಗೆ ಮುಖ್ಯಮಂತ್ರಿಯಾಗಿ 6 ತಿಂಗಳು ಪೂರೈಸಿದ್ದಾರೆ.

ಜೊತೆಗೆ ಅವರ 62ನೇ ಹುಟ್ಟು ಹಬ್ಬ ಕೂಡ ಇದೆ. ಹುಟ್ಟು ಹಬ್ಬ ಆಚರಿಸಿಕೊಳ್ಳದಿದ್ದರೂ ರಾಜ್ಯ ಸರ್ಕಾರದ 6 ತಿಂಗಳ ಸಾಧನೆಯ ಸಂಭ್ರಮವನ್ನು ಸರಳವಾಗಿ ಆಚರಿಸಲು ನಿರ್ಧರಿಸಿರುವ ಸಿಎಂ ತಮ್ಮ ನೇತೃತ್ವದ ಸರ್ಕಾರ 6 ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಸರ್ಕಾರದ ಸಾಧನೆಗಳನ್ನು ಒಳಗೊಂಡ ಭವ್ಯ ಭವಿಷ್ಯದ ಭರವಸೆಯ ಹೆಜ್ಜೆಗಳು ಎಂಬ ಶೀರ್ಷಿಕೆಯುಳ್ಳ ಸಾಧನಾ ಪುಸ್ತಕವನ್ನು ವಿಧಾನಸೌಧದಲ್ಲಿ ಬಿಡುಗಡೆಗೊಳಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು