Friday, September 20, 2024
ದಕ್ಷಿಣ ಕನ್ನಡಸುದ್ದಿ

ಕಾರ್ಕಳ: ರಾತ್ರಿ ಪಾಳಿ ಕರ್ತವ್ಯ ನಿರತ ಪೊಲೀಸರ ಮೇಲೆ ಕೊಲೆ ಯತ್ನ – ಕಹಳೆ ನ್ಯೂಸ್

ಕಾರ್ಕಳ: ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರತರಾಗಿದ್ದ ಪೊಲೀಸರ ಮೇಲೆ ಕೊಲೆಗೆ ಪ್ರಯತ್ನಿಸಿದ ಘಟನೆ ಮಾಳಹುಕ್ರಟ್ಟೆ ರಸ್ತೆಯಲ್ಲಿ ಸಂಭವಿಸಿದೆ.

ಗೋ ಕಳವು ಜಾಲವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ತವ್ಯ ನಿರತರಾಗಿದ್ದ ಗ್ರಾಮಾಂತರ ಠಾಣಾಧಿಕಾರಿ ತೇಜಸ್ವಿ ಹಾಗೂ ಸಿಬ್ಬಂದಿಗಳ ಮೇಲೆ ಕಾರು ಚಲಾಯಿಸಲು ಮುಂದಾಗಿ, ಅತೀ ವೇಗವಾಗಿ ಬಂದ ಕಾರು ಬ್ಯಾರಿಕೇಟ್ ಮೇಲೆ ಮುನ್ನುಗಿಸಿ, ಮಾಳ ಕಡೆಗೆ ಚಲಾಯಿಸಿ ಹೋಗಿತು. ಕಾರನ್ನು ಹಿಂಬಾಲಿಸಿದ ಪೊಲೀಸರು ಇಬ್ಬರು ಆರೋಪಿ ಬಂಧಿಸಿ ಕಾರನ್ನು ವಶಕ್ಕೆ ತೆಗೆದಿದ್ದಾರೆ.News Update : ತೋಟದ ಮನೆಯಲ್ಲಿ ವೇಶ್ಯಾವಾಟಿಕೆ, ಪೊಲೀಸರ ದಾಳಿ ; ಇಬ್ಬರು ಅಂದರ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು