Friday, September 20, 2024
ದಕ್ಷಿಣ ಕನ್ನಡಸುದ್ದಿಸುಳ್ಯ

ನದಿ ನೀರಿನಲ್ಲಿ ಮುಳುಗಿ ಆರು ವರ್ಷದ ಬಾಲಕ ಸಾವು – ಕಹಳೆ ನ್ಯೂಸ್

ಸುಳ್ಯ: ನದಿಯಲ್ಲಿ ಮುಳುಗಿ ಆರು ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಸುಳ್ಯ ತಾಲೂಕು ಪೈಚಾರು ದೊಡ್ಡೇರಿ ಎಂಬಲ್ಲಿ ನಡೆದಿದೆ.
ಪೈಚಾರು ಬಳಿ ಬುಟ್ಟಿ ಹೆಣೆಯುವ ಕೆಲಸ ಮಾಡುತ್ತಿದ್ದ, ಆಂಧ್ರ ಮೂಲದ ಕುಟುಂಬಸ್ಥರು ಟೆಂಟ್ ನಿರ್ಮಿಸಿ ವಾಸಿಸುತ್ತಿದ್ದರು. ನದಿಗೆ ಸ್ನಾನ ಮಾಡಲೆಂದು ಕುಟುಂಬದ ಹಿರಿಯರು ಮತ್ತು ಮಕ್ಕಳು ಹೋಗಿದ್ದು, ಸ್ನಾನ ಮಾಡುತ್ತಿದ್ದ ಸಂದರ್ಭ ಆರು ವರ್ಷದ ಮಗು ಕುಪ್ಪರಾ ಕಾಣೆಯಾಗಿದ್ದು, ಆತ ನೀರಿನಲ್ಲಿ ಮುಳುಗಿರುವ ಅನುಮಾನದಿಂದ ಹುಡುಕಾಡಿದಾಗ ಪಕ್ಕದಲ್ಲಿ ಆತನ ಮೃತದೇಹ ಪತ್ತೆಯಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು

ಜಾಹೀರಾತು