Saturday, September 21, 2024
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳರಾಜಕೀಯರಾಜ್ಯಸುದ್ದಿ

ಮಾಡಿದ್ದುಣ್ಣೋ ಮಹಾರಾಯ | ಮುಸ್ಲಿಂ ವರನಿನಿಂದ ಕೊರಗಜ್ಜ ದೈವಕ್ಕೆ ಅಪಮಾನ ಪ್ರಕರಣ ; ತಲೆಮರೆಸಿಕೊಂಡ ಆರೋಪಿ ಬಾಷಿತ್ ಅಂದರ್..! ತಡವಾಗಿಯಾದ್ರು ಬಲೆ ಬೀಸಿ ಬೋನಿಗೆ ಹಾಕಿದ ಖಾಕಿಪಡೆ – ಕಹಳೆ ನ್ಯೂಸ್

ಮುಸ್ಲಿಂ ವರನಿನಿಂದ ಕೊರಗಜ್ಜ ದೈವಕ್ಕೆ ಅಪಮಾನ ಪ್ರಕರಣ; ಬಾಷಿತ್’ನನ್ನು ಬಂಧಿಸಿದ ಪೊಲೀಸ್ ಪಡೆ..!

ವಿಟ್ಲ: ಕೊಳ್ನಾಡು ಗ್ರಾಮದ ಸಾಲೆತ್ತೂರಿನಲ್ಲಿ ನಡೆದ ವಿವಾಹದಂದು ಮುಸ್ಲಿಂ ವರನು ಕೊರಗಜ್ಜನನ್ನು ಹೋಲುವ ವೇಷ ಧರಿಸಿದ್ದು ಕರಾವಳಿಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈತನ ಬಂಧನವಾಗಿದೆ ಎಂದು ಸ್ವತಃ ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಋಷಿಕೇಷ್ ಸೋನಾವಣೆ ಸ್ಪಷ್ಟಪಡಿಸಿದ್ದಾರೆ.

1 ತಿಂಗಳಿಂದ ಪೆÇಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಾ ತಲೆಮರೆಸಿಕೊಂಡ ಆರೋಪಿ ಬಾಷಿತ್ ವಿದೇಶಕ್ಕೆ ಪರಾರಿಯಾಗದಂತೆ ತಡೆಯಲು ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರ ಏಪೆರ್Çೀರ್ಟುಗಳಲ್ಲಿ ಕಟ್ಟೆಚ್ಚರವನ್ನು ವಹಿಸಿದ್ದು ಕೆಂಗಣ್ಣಿಗೆ ಗುರಿಯಾಗಿದ್ದ ಬಾಷಿತ್’ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು

SG ಪ್ಯೂರ್ ಮಸಾಲ ಉತ್ಪನ್ನ, ಏನು ಇದರ ವೆರೈಟಿ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..!