Saturday, September 21, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ; ಚಾಲಕನ ನಿಯಂತ್ರಣ ತಪ್ಪಿ ಮಂಗಳೂರು-ಬೆಂಗಳೂರು ಖಾಸಗಿ ಬಸ್ ಪಲ್ಟಿ – ಕಹಳೆ ನ್ಯೂಸ್

ಉಪ್ಪಿನಂಗಡಿ; ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿ ನೀರಕಟ್ಟೆ ಎಂಬಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ “ಭಾರತಿ” ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿ ಹೊಡೆದಿದೆ. ಈ ವೇಳೆ ಬಸ್ಸಿನಲ್ಲಿ ಪ್ರಯಾಣಿಕರಿದ್ದು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಜಾಹೀರಾತು