Saturday, September 21, 2024
ಸುದ್ದಿ

ಪುತ್ತೂರಿನ ಬೈಪಾಸ್ ತೆಂಕಿಲ ಬಳಿ ಕಾರು ಮತ್ತು ಬೈಕ್ ಡಿಕ್ಕಿ; ಬೈಕ್ ಸವಾರ ಆಸ್ಪತ್ರೆಗೆ ದಾಖಲು- ಕಹಳೆ ನ್ಯೂಸ್

ಪುತ್ತೂರು ತಾಲೂಕಿನ ಬೈಪಾಸ್ ರಸ್ತೆಯ ತೆಂಕಿಲ ಬಳಿ ಕಾರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಮಂಗಳೂರು ಮಾರ್ಗವಾಗಿ ಬರುತ್ತಿದ್ದ ಕೆ.ಟಿ.ಎಂ ಬೈಕ್ ಮತ್ತು ಪುತ್ತೂರಿನ ಇಂದಿರಾ ಕ್ಯಾಂಟೀನ್ ಬಳಿ ಒಳರಸ್ತೆಯಾಗಿ ಬಂದ ಟೊಯೋಟಾ ಈಟಿಯೋಸ್ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಬೈಕ್ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೋಯ್ಯಲಾಗಿದ್ದು ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಇನ್ನು ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು

ಜಾಹೀರಾತು