Homeಜಿಲ್ಲೆಉಡುಪಿಮಂಗಳೂರಿನಿಂದ ಉಡುಪಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದ ಬಾಣಸಿಗ – ಕಹಳೆ ನ್ಯೂಸ್ಉಡುಪಿಕ್ರೈಮ್ರಾಜ್ಯಸುದ್ದಿಮಂಗಳೂರಿನಿಂದ ಉಡುಪಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದ ಬಾಣಸಿಗ – ಕಹಳೆ ನ್ಯೂಸ್ಉಡುಪಿಕ್ರೈಮ್ರಾಜ್ಯಸುದ್ದಿ22/06/2022No tags Share this on WhatsApp ಉಡುಪಿ: ಮಂಗಳೂರು ಮೂಲದ ವ್ಯಕ್ತಿಯೊರ್ವ ಉಡುಪಿಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದು, ಸಮಾಜಸೇವಕರ ಸಮಯಪ್ರಜ್ಞೆಯಿಂದ ಬದುಕಿಸಿರುವ ಘಟನೆ ಬುಧವಾರ ನಡೆದಿದೆ. ಹೋಟೆಲಿನಲ್ಲಿ ಬಾಣಸಿಗರಾಗಿದ್ದ ಮಂಗಳೂರು ಮೂಲದ ವ್ಯಕ್ತಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಉಡುಪಿಯ ಖಾಸಗಿ ವಸತಿಗೃಹಗಳಲ್ಲಿ ಸ್ಥಳಾವಕಾಶ ಹುಡುಕುತ್ತಿದ್ದರು. ಜಾಹೀರಾತು ಜಾಹೀರಾತು ಜಾಹೀರಾತು ಜಾಹೀರಾತು ಈ ಬಗ್ಗೆ ವಿಷಯ ತಿಳಿದ ಉಡುಪಿಯ ಸಮಾಜಸೇವಕರು ವ್ಯಕ್ತಿಯನ್ನು ರಕ್ಷಿಸಿ, ಮನವೊಲಿಸಿ ಸಂಬಂಧಿಕರಿಗೆ ಹಸ್ತಾಂತರ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಸಮಾಜಸೇವಕರಾದ ಕೃಷ್ಣಮೂರ್ತಿ ಆಚಾರ್ಯ, ನಿತ್ಯಾನಂದ ಒಳಕಾಡು, ದೀಪಕ್, ಹರೀಶ್ ಅಮೀನ್ ಭಾಗಿಯಾಗಿದ್ದರು. share on Facebookshare on TwitterKahale Newsview all posts ಕ್ಷಣ ಕ್ಷಣ ರೋಚಕ ತಿರುವು ಪಡೆದುಕೊಳ್ಳುತ್ತಿರುವ ಮಹಾರಾಷ್ಟ್ರ ರಾಜಕೀಯದ ಮಧ್ಯೆ ಮಹಾರಾಷ್ಟ್ರದ ರಾಜ್ಯಪಾಲ, ಸಿಎಂಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್ಲ್ಯಾಂಡಿಂಗ್ ಗೇರ್ ಕುಸಿದು ಹೊತ್ತಿ ಉರಿದ ವಿಮಾನ ; 126 ಜನ ಪ್ರಾಣಾಪಾಯದಿಂದ ಪಾರು – ಕಹಳೆ ನ್ಯೂಸ್You Might Also Likeಕ್ರೈಮ್ಬೆಂಗಳೂರುಸುದ್ದಿಸುಂದರಿ ಕರೆದಳು ಅಂತಾ ಹೋಗಿ ಬೆತ್ತಲಾದ ಉದ್ಯಮಿ ; ವೀಡಿಯೋ ಮಾಡಿಟ್ಟುಕೊಂಡು 40 ಲಕ್ಷ ಸುಲಿಗೆ ಮಾಡಿದ ಹನಿಟ್ರ್ಯಾಪ್ ಗ್ಯಾಂಗ್ – ಕಹಳೆ ನ್ಯೂಸ್ದಕ್ಷಿಣ ಕನ್ನಡಪುತ್ತೂರುಸುದ್ದಿಬಲ್ನಾಡು ಮನೆಯೊಳಗೆ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ-ಕಹಳೆ ನ್ಯೂಸ್ಬೆಂಗಳೂರುಸಿನಿಮಾಸುದ್ದಿ“ಮೂವರು ಇದ್ದೀವಿ, ನಮ್ಮ ಜೊತೆ ಟ್ರಿಪ್ಗೆ ಬಾ ಹೀರೋಯಿನ್ ಮಾಡುತ್ತೇವೆ”; ಚೈತ್ರಾ ಆಚಾರ್ ಯಾರ ಬಗ್ಗೆ ಹೇಳಿದ್ದು? – ಕಹಳೆ ನ್ಯೂಸ್ಕಾಪುಸುದ್ದಿಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ- ಕಹಳೆ ನ್ಯೂಸ್ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ; ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲರು – ಕಹಳೆ ನ್ಯೂಸ್ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿಮಂಗಳೂರು ಪಾಲಿಕೆಯ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
ಕ್ರೈಮ್ಬೆಂಗಳೂರುಸುದ್ದಿಸುಂದರಿ ಕರೆದಳು ಅಂತಾ ಹೋಗಿ ಬೆತ್ತಲಾದ ಉದ್ಯಮಿ ; ವೀಡಿಯೋ ಮಾಡಿಟ್ಟುಕೊಂಡು 40 ಲಕ್ಷ ಸುಲಿಗೆ ಮಾಡಿದ ಹನಿಟ್ರ್ಯಾಪ್ ಗ್ಯಾಂಗ್ – ಕಹಳೆ ನ್ಯೂಸ್
ಬೆಂಗಳೂರುಸಿನಿಮಾಸುದ್ದಿ“ಮೂವರು ಇದ್ದೀವಿ, ನಮ್ಮ ಜೊತೆ ಟ್ರಿಪ್ಗೆ ಬಾ ಹೀರೋಯಿನ್ ಮಾಡುತ್ತೇವೆ”; ಚೈತ್ರಾ ಆಚಾರ್ ಯಾರ ಬಗ್ಗೆ ಹೇಳಿದ್ದು? – ಕಹಳೆ ನ್ಯೂಸ್
ಕಾಪುಸುದ್ದಿಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ- ಕಹಳೆ ನ್ಯೂಸ್
ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ; ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲರು – ಕಹಳೆ ನ್ಯೂಸ್
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿಮಂಗಳೂರು ಪಾಲಿಕೆಯ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ