Friday, September 20, 2024
ದಕ್ಷಿಣ ಕನ್ನಡಸುದ್ದಿ

ನೀರುಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಕ್ರೀಟಿಕರಣಗೊಂಡ ಪೆದಮಲೆ ಪಾಲ್ದನೆ ರಸ್ತೆಯನ್ನು ಲೋಕಾರ್ಪಣೆಗೊಳಿಸಿದ ಶಾಸಕ ಡಾ.ವೈ. ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ನೀರುಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯ ನೀರುಮಾರ್ಗದಲ್ಲಿ ಕಾಂಕ್ರೀಟಿಕರಣಗೊಂಡ ಪೆದಮಲೆ ಪಾಲ್ದನೆ ರಸ್ತೆಯನ್ನು ಶಾಸಕರಾದ ಡಾ.ವೈ.ಭರತ್ ಶೆಟ್ಟಿಯವರು ಲೋಕಾರ್ಪಣೆಗೊಳಿಸಿದರು.


ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಅಕ್ರಮ-ಸಕ್ರಮ ಸಮಿತಿ ಸದಸ್ಯರಾದ ಪವಿತ್ರ, ಗ್ರಾಮ ಪಂಚಾಯತ್ ಸದಸ್ಯರಾದ ಲಕ್ಷ್ಮಿ ಭಟ್ರಕೋಡಿ, ಸಚಿನ್ ಹೆಗ್ಡೆ, ವಸಂತ ಭಟ್ರಕೋಡಿ, ಕಿಶೋರ್ ಕುಮಾರ್ ಉಗ್ಗಕೋಡಿ, ಪುಷ್ಪರಾಜ್ ಮಣೂರು, ಶಕ್ತಿಕೇಂದ್ರ ಪ್ರಮುಖರು, ಬೂತ್ ಅಧ್ಯಕ್ಷರು, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಗ್ರಾಮಸ್ಥರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು