Saturday, September 21, 2024
ಬೆಳ್ತಂಗಡಿಸುದ್ದಿ

ಜನ ಮೆಚ್ಚಿದ ವೈದ್ಯಾಧಿಕಾರಿ ಡಾ|ಡಯಾನ ಸವಿತ ಸ್ವಯಂ ನಿವೃತ್ತಿ : ಅಭಿನಂದಿಸಿ ಸನ್ಮಾನಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಡಯಾನ ಸವಿತ ಅವರು ಕಳೆದ ಮೂರು ವರ್ಷದ ಅವಧಿಯಲ್ಲಿ ಜನಸಾಮಾನ್ಯರ ಜೊತೆ ಉತ್ತಮ ಬಾಂಧವ್ಯದ ಬೆಸುಗೆಯಾಗಿ ಉತ್ತಮ ಕೆಲಸ ಕಾರ್ಯ ನಿರ್ವಹಿಸಿ ಕೊರೋನಾ ಸಂದರ್ಭದಲ್ಲಿ ಉತ್ತಮ ವೈದ್ಯೆ ಅನ್ನುವ ಜನಮೆಚ್ಚುಗೆ ಗಳಿಸಿದ್ದರು. ಇದೀಗ ವೈದ್ಯಾಧಿಕಾರಿ ಡಾ| ಡಯಾನ ಸವಿತ ಅವರು ಸ್ವಯಂ ನಿವೃತ್ತಿ ಪಡೆದಿದ್ದಾರೆ. ಇವರಿಗೆ ಸನ್ಮಾನ್ಯ ಶಾಸಕರಾದ ಹರೀಶ್ ಪೂಂಜರವರು ಅಭಿನಂದಿಸಿ ಸನ್ಮಾನಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು