Friday, September 20, 2024
ರಾಜಕೀಯಸುದ್ದಿ

ರಾಷ್ಟ್ರಪತಿ ಚುನಾವಣೆಗೆ ದ್ರೌಪದಿ ಮುರ್ಮು ಉತ್ತಮ ಅಭ್ಯರ್ಥಿ: ಎಚ್.ಡಿ. ದೇವೇಗೌಡ – ಕಹಳೆ ನ್ಯೂಸ್

ಬೆಂಗಳೂರು : ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಮೈತ್ರಿಕೂಟವು ಉತ್ತಮ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ದ್ರೌಪದಿ ಮುರ್ಮು ಅವರ ಆಯ್ಕೆಯ ಹಿಂದೆ ಯಾವ ಯಾವ ಕಾರಣಗಳಿವೆ ಎಂಬುದರ ಬಗ್ಗೆ ಈಗ ನಾನು ವಿವರಣೆ ನೀಡಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.

ಬಿಜೆಪಿ ಭವನದಲ್ಲಿ ಕರೆಯಲಾಗಿದ್ದ ಕೋರ್ ಕಮಿಟಿ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ.ದೇವೇಗೌಡ, ದ್ರೌಪದಿ ಮುರ್ಮು ಶಾಸಕರಾಗಿ, ಸಚಿವರಾಗಿ, ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ವಿವಾದ ರಹಿತವಾದ ವ್ಯಕ್ತಿತ್ವ ಹೊಂದಿದ್ದಾರೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು