Thursday, April 10, 2025
ದಕ್ಷಿಣ ಕನ್ನಡಪುತ್ತೂರು

ಕೊಂಬೆಟ್ಟು ತಾಲೂಕು ಕ್ರೀಡಾಂಗಣದ ಬಳಿ ಧರೆಯಿಂದ ಕೆಳಗುರುಳಿದ ಕಾರು – ಕಾರ್ಯಚರಣೆ, ತೆರವು – ಕಹಳೆ ನ್ಯೂಸ್

ಪುತ್ತೂರು: ಕೊಂಬೆಟ್ಟು ತಾಲೂಕು ಕ್ರೀಡಾಂಗಣದ ಬಳಿಯ ಕಾಂಕ್ರೀಟ್ ರಸ್ತೆಯಲ್ಲಿ ಕಾರೊಂದು ಧರೆಯಿಂದ ಕೆಳಗುರುಳಿದ ಘಟನೆ ಜು.7 ರ ಸಂಜೆ ನಡೆದಿದೆ.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆಯಾಗಿ ಕೊಂಬೆಟ್ಟು ಮೂಲಕ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಧರೆಯಿಂದ ಕೆಳಗೆ ಉರುಳಿದೆ. ಘಟನೆಯಿಂದ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ