Monday, April 21, 2025
ಕಾಸರಗೋಡುಸುದ್ದಿ

ಎಡನೀರು ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದ ಕೇರಳ ಹೈಕೋರ್ಟ್ ನ್ಯಾಯಾಧೀಶ ಶ್ರೀ ಎನ್. ನಗರೇಶ್ – ಕಹಳೆ ನ್ಯೂಸ್

ಕಾಸರಗೋಡು : ಕೇರಳ ಹೈಕೋರ್ಟ್ ನ್ಯಾಯಾಧೀಶ ಶ್ರೀ ಎನ್. ನಗರೇಶ್ ಎಡನೀರು ಮಠಕ್ಕೆ ಭೇಟಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳಗಿನ ಪೂಜೆಯಲ್ಲಿ ಭಾಗವಹಿಸಿ, ಬಳಿಕ ಸಚ್ಚಿದಾನಂದ ಭಾರತೀ ಶ್ರೀಗಳಿಂದ ಆಶೀರ್ವಾದ ಪಡೆದರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ