Friday, September 20, 2024
ಸುದ್ದಿ

ದೇಂತಡ್ಕ ಶೀ ವಿಷ್ಣುಮೂರ್ತಿ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆದ ದೇವಸ್ಥಾನದ ವಸಂತ ಕಟ್ಟೆಯ ಗುದ್ದಲಿ ಪೂಜೆ-ಕಹಳೆ ನ್ಯೂಸ್

ಉಪ್ಪಿನಂಗಡಿ: ಶ್ರೀ ವಿಷ್ಣು ಮೂರ್ತಿ ದೇವಾಲಯ ಕಳೆಂಜ, ಬಿಳಿಯೂರು ಪೆರ್ನೆ ಇಲ್ಲಿ ಡಿ.31 ರಂದು ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ದೇವಾಲಯದಲ್ಲಿ ವಸಂತ ಕಟ್ಟೆಯ ಗುದ್ದಲಿ ನೆರವೇರಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಭರತ್ ಕುಮರ್ ಆರಿಗ ಪಟ್ಟೆಗುತ್ತು, ಆಡಳಿತ ಸಮಿತಿಯ ಅಧಕ್ಷರಾದ ರೋಹಿತಾಕ್ಷ ಬಾಣಬೆಟ್ಟು, ಶ್ರೀ ವಿಷ್ಣು ಮೂರ್ತಿ ದೇವಾಲಯದ ಪ್ರಧಾನ ಅರ್ಚಕರಾದ ಎಂ. ನಾರಾಯಣ ಭಟ್, ನವೀನ್ ಕುಮಾರ್ ಪದಬರಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ, ಉಪಸಮಿತಿಗಳ ಸಂಚಾಲಕರು, ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.