Friday, September 20, 2024
ಕ್ರೈಮ್ದಕ್ಷಿಣ ಕನ್ನಡರಾಜ್ಯ

ಉಳ್ಳಾಲದ ಕೊಣಾಜೆ ಠಾಣಾ ವ್ಯಾಪ್ತಿಯ ಪಾವೂರು ಬಳಿ ಮತಾಂಧ ಮುಸಲ್ಮಾನರಿಂದ ಹಿಂದೂ ಕಾರ್ಯಕರ್ತರ ಮೇಲೆ ದಾಳಿ, ಆಸ್ಪತ್ರೆಗೆ ದಾಖಲು ; ಕ್ರಮಕ್ಕೆ ಸತೀಶ್ ಕುಂಪಲ ಆಗ್ರಹ – ಕಹಳೆ ನ್ಯೂಸ್

ಉಳ್ಳಾಲ, ಮೇ 15 : ಮುಸ್ಲಿಂ ಯುವಕರ ತಂಡವೊಂದು ಹಿಂದೂ ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಆಸ್ಪತ್ರೆಗೆ ದಾಖಲಾಗಿರುವ ಘಟನೆಯೊಂದು ಕೊಣಾಜೆ ಠಾಣಾ ವ್ಯಾಪ್ತಿಯ ಪಾವೂರಿನಲ್ಲಿ ನಡೆದಿದೆ.

ಹಲ್ಲೆ ನಡೆಸಿ ಯುವಕರ ಗುಂಪು ಸ್ಥಳದಿಂದ ಪರಾರಿಯಾಗಿದೆ. ಘಟನೆಯಲ್ಲಿ ಇಬ್ಬರು ಹಿಂದೂ ಯುವಕರಿಗೆ ಗಾಯಗಳಾಗಿದೆ. ಗಾಯಗೊಂಡ ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಆಸ್ಪತ್ರೆಗೆ ಸತೀಶ್ ಕುಂಪಲ ಭೇಟಿ ನೀಡಿ ಆರೋಗ್ಯ ವಿಚಾರಣೆ, ಕ್ರಮಕ್ಕೆ ಆಗ್ರಹ ಮಾಡಿದ್ದಾರೆ.