Saturday, September 21, 2024
ಸುದ್ದಿ

ವಿದ್ಯಾರ್ಥಿನಿ ಸರ ಎಳೆಯಲು ಯತ್ನ: ಯುವಕ ಪರಾರಿ- ಕಹಳೆ ನ್ಯೂಸ್

ಮಂಗಳೂರು: ಪಾಂಡೇಶ್ವರದಲ್ಲಿ ವಿದ್ಯಾರ್ಥಿನಿ ಸರ ಎಳೆಯಲು ವಿಫಲ ಪ್ರಯತ್ನ ನಡೆಸಿದ ಘಟನೆ ವರದಿಯಾಗಿದೆ. ಮಂಗಳೂರಿನಲ್ಲಿ ಯುವತಿಯ ಕುತ್ತಿಗೆಗೆ ಕೈಹಾಕಿ ಸರ ಎಳೆಯಲು ಪ್ರಯತ್ನ ಮಾಡಿದ್ದಾರೆ.

ಈ ವೇಳೆಯಲ್ಲಿ ವಿದ್ಯಾರ್ಥಿನಿ ಸರವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದು ಪ್ರಯತ್ನದಿಂದ ವಿಫಲಗೊಂಡ ಯುವಕರು ಪರಾರಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು