Friday, April 11, 2025
ಸುದ್ದಿ

ಇಂದು ರಾತ್ರಿ 11:30 ಕ್ಕೆ ದೇವೆಗೌಡ ಸುಬ್ರಹ್ಮಣ್ಯಕ್ಕೆ ಭೇಟಿ

ಮಾಜಿ ಪ್ರಧಾನಿ ದೇವೆ ಗೌಡ ಅವರು ಇಂದು ಕುಕ್ಕೆ ಸುಬ್ರಹ್ಮಣ್ಯ ಭೇಟಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು ಸಕಲೇಶಪುರ ಭಾಗದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿತ್ತು, ಹೆಲಿಕಾಪ್ಟರ್ ಬರಲು ಅನಾನುಕುಲ ವಾತಾವರಣ ಉಂಟಾಗಿದ್ಧ ಹಿನ್ನೆಲೆಯಲ್ಲಿ ಮಂಗಳೂರಿನವರೆಗೆ ವಿಮಾನದಲ್ಲಿ ಆಗಮಿಸಿ, ಅಲ್ಲಿಂದ ಸುಮಾರು ರಾತ್ರಿ 11:30ಕ್ಕೆ ಸುಬ್ರಹ್ಮಣ್ಯಕ್ಕೆ ತಲುಪಲಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ