Wednesday, April 2, 2025

ಅಂತಾರಾಷ್ಟ್ರೀಯ

ಅಂತಾರಾಷ್ಟ್ರೀಯಸುದ್ದಿ

ಲ್ಯಾಂಡಿಂಗ್ ಗೇರ್ ಕುಸಿದು ಹೊತ್ತಿ ಉರಿದ ವಿಮಾನ ; 126 ಜನ ಪ್ರಾಣಾಪಾಯದಿಂದ ಪಾರು – ಕಹಳೆ ನ್ಯೂಸ್

ವಾಷಿಂಗ್ಟನ್: 126 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನದ ಲ್ಯಾಂಡಿಂಗ್ ಗೇರ್ ಕುಸಿದು, ಬೆಂಕಿ ಹೊತ್ತಿಕೊಂಡ ಘಟನೆ ಅಮೆರಿಕದ ಮಿಯಾಮಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಸದ್ಯ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಡೊಮಿನಿಕನ್ ರಿಪಬ್ಲಿಕ್‌ನ ಸ್ಯಾಂಟೋ ಡೊಮಿಂಗೊದಿಂದ ಅಮೆರಿಕದ ಮಿಯಾಮಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ ರೆಡ್ ಏರ್ ವಿಮಾನದಲ್ಲಿ ಲ್ಯಾಂಡಿಂಗ್ ಗೇರ್ ಕುಸಿದು, ಭಾರೀ ಬೆಂಕಿ ಹುಟ್ಟಿಕೊಂಡಿತ್ತು.   ವಿಮಾದಲ್ಲಿದ್ದ 126 ಜನರ ಪೈಕಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು...
ಅಂತಾರಾಷ್ಟ್ರೀಯಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಭಯೋತ್ಪಾದನೆಗೆ ಆರ್ಥಿಕ ನೆರವು ; ಕಾಶ್ಮೀರದ ಪ್ರತ್ಯೇಕತಾವಾದಿ ಉಗ್ರ ಯಾಸಿನ್ ಮಲಿಕ್ ಅಪರಾಧ ಸಾಬೀತು, ಮೇ 25ರಂದು ಶಿಕ್ಷೆ ಪ್ರಕಟ – ಕಹಳೆ ನ್ಯೂಸ್

ನವದೆಹಲಿ, ಮೇ 19 : ಭಯೋತ್ಪಾದನೆಗೆ ಹಣಕಾಸಿನ ನೆರವು ಪ್ರಕರಣದಲ್ಲಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದ ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾಸಿನ್‌ ಮಲಿಕ್‌ ಅನ್ನು ದೋಷಿ ಎಂದು ದೆಹಲಿಯ ಎನ್‌ಐಎ ವಿಶೇಷ ನ್ಯಾಯಾಲಯ ಘೋಷಿಸಿದೆ. ನ್ಯಾಯಾಲಯ ಯಾಸಿನ್ ಮಲಿಕ್ನ  ಹಣಕಾಸಿನ ಮೌಲ್ಯಮಾಪನಕ್ಕೆ ಸಂಬಂಧಿಸಿದ ಅಫಿಡವಿಟ್ ಕೇಳಿದೆ. ಅಲ್ಲದೆ ಶಿಕ್ಷೆಯ ಪ್ರಮಾಣದ ಕುರಿತಾದ ವಿಚಾರಣೆಯನ್ನು ಮೇ 25ರಂದು ನ್ಯಾಯಾಲಯ ನಡೆಸಲಿದೆ. ಕಠಿಣವಾದ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ (ಯುಎಪಿಎ) ಅಡಿಯಲ್ಲಿ ದಾಖಲಾದ ಪ್ರಕರಣಗಳು...
ಅಂತಾರಾಷ್ಟ್ರೀಯಆರೋಗ್ಯಸುದ್ದಿ

ಚೀನಾದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ; ಶಾಂಫೈ ನಗರದಲ್ಲಿ ಲಾಕ್‌ಡೌನ್ ಜಾರಿ – ಕಹಳೆ ನ್ಯೂಸ್

ಬೀಜಿಂಗ್: ಚೀನಾದ ನಗರ ಶಾಂಘೈನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ. ಸರಕು ಸಾಗಣೆಗೆ ಪ್ರಮುಖ ಬಂದರು ತಾಣವಾಗಿದ್ದ ಶಾಂಘೈನಲ್ಲಿ ಲಾಕ್‌ಡೌನ್ ಘೋಷಿಸಿರುವುದು ಭಾರತಕ್ಕೆ ದೊಡ್ಡ ಪೆಟ್ಟು ನೀಡಿದೆ. ಭಾರತದ ಔಷಧೀಯ ಉದ್ಯಮಕ್ಕೆ ಆತಂಕ ಎದುರಾಗಿದೆ. ಕೋವಿಡ್ ಏಕಾಏಕಿ ನಿಗ್ರಹಿಸಲು ಚೀನಾ ಹಂತಹಂತವಾಗಿ ಲಾಕ್‌ಡೌನ್ ಅನ್ನು ವಿಧಿಸಿದೆ. ಇದರಿಂದಾಗಿ ಅದರ ಎರಡು ಪ್ರಮುಖ ಬಂದರುಗಳಾದ ಶಾಂಘೈ ಮತ್ತು ಶೆನ್‌ಜೆನ್‌ನಲ್ಲಿ ಸರಕು ಸಾಗಣೆ ವಿಳಂಬವಾಗಿದೆ. ಶೆನ್‌ಜೆನ್‌ನಲ್ಲಿ ಕಾರ್ಗೋ ಕಾರ್ಯಾಚರಣೆಗಳು...
ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

ಆಪರೇಶನ್ ಗಂಗಾ ಕಾರ್ಯಾಚರಣೆ, ಪ್ರಧಾನಿ ನರೇಂದ್ರ ಮೋದಿ 5ನೇ ಉನ್ನತ ಮಟ್ಟದ ಸಭೆ ; ಉಕ್ರೇನ್‍ನಿಂದ 18 ಸಾವಿರ ಮಂದಿ ಸ್ವದೇಶಕ್ಕೆ – ಕಹಳೆ ನ್ಯೂಸ್

ನವದೆಹಲಿ: ಆಪರೇಶನ್ ಗಂಗಾ ಕಾರ್ಯಾಚರಣೆಯ ಅಂಗವಾಗಿ ಯುದ್ಧಗ್ರಸ್ಥ ಉಕ್ರೇನ್‍ನಿಂದ ಭಾರತೀಯರನ್ನು ಕರೆತರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ 5ನೇ ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಭಾರತೀಯರ ಸ್ಥಳಾಂತರ ಕಾರ್ಯಾಚರಣೆಯ ಪ್ರಗತಿಯ ಬಗ್ಗೆ ಮಾಹಿತಿ ನೀಡಿದರು. ಯುದ್ಧ ಪ್ರಾರಂಭವಾದಾಗಿನಿಂದ 18,000 ಕ್ಕೂ ಹೆಚ್ಚು ಭಾರತೀಯರನ್ನು ಬಿಡುಗಡೆ ಮಾಡಲಾಗಿದೆ ಎಂದು ಪ್ರಧಾನಿ ಮೋದಿಗೆ ವಿವರಿಸಿದರು. ಒಡೆಸ್ಸಾ ಹಾಗೂ ಸುಮಿ...
ಅಂತಾರಾಷ್ಟ್ರೀಯಸುದ್ದಿ

” ಪುಟಿನ್ ನಮ್ಮ ಚಿಕ್ಕಪ್ಪ, ಯುದ್ಧ ನಡೆಯಲ್ಲ ” ಭಾರತದ ರಾಯಭಾರ ಕಚೇರಿ ಫೆ. 15 ರಂದೇ ವಿದ್ಯಾರ್ಥಿಗಳಿಗೆ ನೀಡಿದ್ದ ಸೂಚನೆಯನ್ನು ಲೇವಡಿ ಮಾಡಿದ್ದ ವಿದ್ಯಾರ್ಥಿಗಳು ವೀಡಿಯೋ ಭಾರೀ ವೈರಲ್ – ಕಹಳೆ ನ್ಯೂಸ್

ಬೆಂಗಳೂರು: ಉಕ್ರೇನ್‍ನಿಂದ ವಿದ್ಯಾರ್ಥಿಗಳು ಭಾರತದಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ಒಂದು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಪುಟಿನ್ ನಮ್ಮ ಚಿಕ್ಕಪ್ಪ ಇದ್ದಂತೆ. ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡುವುದಿಲ್ಲ. ಮಾಧ್ಯಮಗಳು ಟಿಆರ್‌ಪಿಗಾಗಿ ಯುದ್ಧದ ವರದಿ ಮಾಡುತ್ತಿವೆ ಎಂದು ಹೇಳಿ ವ್ಯಂಗ್ಯಮಾಡಿದ್ದಾರೆ. ರಷ್ಯಾ ದಾಳಿ ಮಾಡುವ ಸಾಧ್ಯತೆ ಹೆಚ್ಚಿದ್ದ ಕಾರಣ ಉಕ್ರೇನ್‍ನಲ್ಲಿರುವ ಭಾರತದ ರಾಯಭಾರ ಕಚೇರಿ ಫೆ. 15 ರಂದೇ ದೇಶವನ್ನು ತೊರೆಯುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿತ್ತು. ಆದರೆ ವಿದ್ಯಾರ್ಥಿಗಳು ಈ ಸೂಚನೆಯನ್ನು...
ಅಂತಾರಾಷ್ಟ್ರೀಯಆರೋಗ್ಯರಾಜಕೀಯರಾಷ್ಟ್ರೀಯಸುದ್ದಿ

ಹಿಂದಿನ ಸರ್ಕಾರಗಳ ವೈದ್ಯಕೀಯ ಶಿಕ್ಷಣ ನೀತಿ ಸರಿಯಿದ್ದಿದ್ದರೆ ನೀವು ವಿದೇಶಗಳಿಗೆ ಹೋಗುತ್ತಿರಲಿಲ್ಲ : ಭಾರತಕ್ಕೆ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ನವದೆಹಲಿ: ಯುದ್ಧಪೀಡಿತ ಉಕ್ರೇನ್‌ನಿಂದ ವಿಶೇಷ ವಿಮಾನಗಳ ಮೂಲಕ ಭಾರತಕ್ಕೆ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ನಡೆಸಿದ್ದಾರೆ. ಇದೇ ವೇಳೆ ವೈದ್ಯಕೀಯ ಶಿಕ್ಷಣ ನೀತಿ ವಿಚಾರವಾಗಿ ಹಿಂದಿನ ಸರ್ಕಾರಗಳ ವಿರುದ್ಧ ಪ್ರಧಾನಿ ಮೋದಿ ಹರಿಹಾಯ್ದಿದ್ದಾರೆ. ಹಿಂದಿನ ಸರ್ಕಾರಗಳ ನೀತಿಗಳ ವೈಫಲ್ಯದಿಂದಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಭಾರತೀಯ ವಿದ್ಯಾರ್ಥಿಗಳು ಅಪಾರ ಸಂಖ್ಯೆಯಲ್ಲಿ ವಿದೇಶಗಳಿಗೆ ಹೋಗುವಂತಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಭಾರತದಲ್ಲಿ ವೈದ್ಯಕೀಯ ಶಿಕ್ಷಣ ನೀತಿಗಳಲ್ಲಿ ಸುಧಾರಣೆ ತರುವುದಾಗಿ ವಿದ್ಯಾರ್ಥಿಗಳಿಗೆ...
ಅಂತಾರಾಷ್ಟ್ರೀಯಸುದ್ದಿ

ಉಕ್ರೇನ್ ರಷ್ಯಾ ಯುದ್ದ – ಪರಮಾಣು ಶಸ್ತ್ರಾಸ್ತ್ರ ಸಿದ್ದತೆಗೆ ಸೂಚಿಸಿ ರಷ್ಯಾ ಅಧ್ಯಕ್ಷ ಪುಟಿನ್ – ಕಹಳೆ ನ್ಯೂಸ್

ಉಕ್ರೇನ್ : ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ದ ಇದೀಗ ಪರಮಾಣು ಯುದ್ಧದ ಬೀತಿಯನ್ನು ಹೆಚ್ಚಿಸಿದೆ. ಈಗಾಗಲೇ ಉಕ್ರೇನ್ ರಾಜಧಾನಿ ವಶಪಡಿಸಿಕೊಳ್ಳಲು ರಷ್ಯಾ ಪಡೆ ಹೆಣಗಾಡುತ್ತಿದ್ದು, ಹೊರಗಡೆಯಿಂದ ರಷ್ಯಾದ ಮೇಲೆ ವಿವಿಧ ನಿರ್ಭಂಧಗಳನ್ನು ವಿವಿಧ ರಾಷ್ಟ್ರಗಳು ಹಾಕುತ್ತಿವೆ. ಈ ಬಗ್ಗೆ ಮಾತನಾಡಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ನ್ಯಾಟೋ ದೇಶಗಳಿಂದ ನಮ್ಮ ದೇಶದ ಮೇಲೆ ಆತಂಕಕಾರಿ ಹೇಳಿಕೆಗಳು ಬರುತ್ತಿದ್ದು, ವಿವಿಧ ರೀತಿಯ ನಿರ್ಬಂಧಗಳನ್ನು ದೇಶದ ಮೇಲೆ ಹೇರುತ್ತಿದ್ದಾರೆ. ಈ...
ಅಂತಾರಾಷ್ಟ್ರೀಯಸುದ್ದಿ

ರಷ್ಯಾ –ಉಕ್ರೇನ್ ಯುದ್ಧ : ಇನ್ನೆರಡು ದೇಶಕ್ಕೆ ವಾರ್ನಿಂಗ್ ಕೊಟ್ಟ ರಷ್ಯಾ..! – ಕಹಳೆ ನ್ಯೂಸ್

ಉಕ್ರೇನ್ : ಇಡೀ ಉಕ್ರೇನ್ ಅನ್ನು ಆಕ್ರಮಿಸಿಕೊಳ್ಳುವತ್ತ ಮುನ್ನುಗುತ್ತಿರುವ ರಷ್ಯಾ ಪಡೆಗಳು ವಸತಿ ಸಮುಚ್ಛಯಗಳ ಮೇಲೂ ಕ್ಷಿಪಣಿ ದಾಳಿ ನಡೆಸಿದ್ದು, ಸಾವು-ನೋವಿನ ಪ್ರಮಾಣ ಹೆಚ್ಚುತ್ತಲೇ ಇದೆ. ಉಕ್ರೇನ್‌ನ ರಾಜಧಾನಿ ಕೀವ್‌ನಲ್ಲಿ ವಸತಿ ಸಮುಚ್ಛಾಯಗಳ ಮೇಲೆ ರಷ್ಯಾ 2 ರಾಕೆಟ್ ದಾಳಿ ನಡೆಸಿದ್ದು, ಕಟ್ಟಡ ದ್ವಂಸಗೊAಡಿದೆ. ಜುಲ್ಯಾನಿ ವಿಮಾನ ನಿಲ್ದಾಣ ಸಮೀಪದ ಪ್ರದೇಶದಲ್ಲಿ ಒಂದು ಕ್ಷಿಪಣ ಸ್ಫೋಟಗೊಂಡರೆ, ಇನ್ನೊಂದು ಕ್ಷಿಪಣಿ ಸೆವಾಸ್ಟೊಪೋಲ್ ಚೌಕದ ಸಮೀಪದ ಪ್ರದೇಶವನ್ನು ಧ್ವಂಸ ಮಾಡಿದೆ. ನ್ಯಾಟೋ ಸೇರಲು...
1 11 12 13 14 15 16
Page 13 of 16
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ