Monday, April 7, 2025

ಅಂತಾರಾಷ್ಟ್ರೀಯ

ಅಂತಾರಾಷ್ಟ್ರೀಯಕ್ರೈಮ್ಸುದ್ದಿ

ಭಾರತಕ್ಕೆ ಮೋಸ್ಟ್ ವಾಂಟೆಡ್ ಆಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗೆ ವಿಷಪ್ರಾಶನ ? ಪಾಕಿಸ್ತಾನದ ಕರಾಚಿಯಲ್ಲಿರುವ ಆಸ್ಪತ್ರೆಯೊಳಗೆ ಬಿಗಿ ಭದ್ರತೆಯಲ್ಲಿ ಚಿಕಿತ್ಸೆ..!! – ಕಹಳೆ ನ್ಯೂಸ್

ಕರಾಚಿ, ಡಿ 18 : ಭಾರತಕ್ಕೆ ಮೋಸ್ಟ್ ವಾಂಟೆಡ್ ಆಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ವಿಷಪ್ರಾಶಾನದ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಇನ್ನೂ ದೃಢೀಕರಿಸಲಾಗಿಲ್ಲ . ದಾವೂದ್ ಇಬ್ರಾಹಿಂನನ್ನು ಆಸ್ಪತ್ರೆಯೊಳಗೆ ಬಿಗಿ ಭದ್ರತೆಯಲ್ಲಿ ಇರಿಸಲಾಗಿದ್ದು, ಈಡೀ ಮಹಡಿಯಲ್ಲಿರುವ ಆತ ಚಿಕಿತ್ಸೆ ಪಡೆಯುತ್ತಿರುವ ಏಕೈಕ ರೋಗಿಯಾಗಿದ್ದಾನೆ. ಉನ್ನತ ಆಸ್ಪತ್ರೆ ಅಧಿಕಾರಿಗಳು ಮತ್ತು ಅವರ ನಿಕಟ ಕುಟುಂಬ ಸದಸ್ಯರಿಗೆ ಮಾತ್ರ ಮಹಡಿಗೆ ಪ್ರವೇಶ...
ಅಂತಾರಾಷ್ಟ್ರೀಯಸುದ್ದಿ

ಹಮಾಸ್ ಉಗ್ರರನ್ನು ನಿರ್ನಾಮ ಮಾಡಿಯೇ ಮಾಡುತ್ತೇವೆ ಎಂದು ಪಣತೊಟ್ಟ ಇಸ್ರೇಲ್‌ ; ಶನಿವಾರ ತಡರಾತ್ರಿ ಸೆಂಟ್ರಲ್ ಗಾಜಾದ ಅಲ್-ಮಘಾಝಿ ಉಗ್ರರ ಶಿಬಿರದ ಮೇಲೆ ಇಸ್ರೇಲ್ ವಾಯು ದಾಳಿ, 30 ಮಂದಿ ಮಟಾಶ್..! – ಕಹಳೆ ನ್ಯೂಸ್

ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಸಂಘರ್ಷ ಮುಂದುವರೆದಿದ್ದು, ಹಮಾಸ್ ಉಗ್ರರನ್ನು ನಿರ್ನಾಮ ಮಾಡಿಯೇ ಮಾಡುತ್ತೇವೆ ಎಂದು ಇಸ್ರೇಲ್‌ ಪಣತೊಟ್ಟಿದೆ. ಅದರಂತೆ ಶನಿವಾರ ತಡರಾತ್ರಿ ಸೆಂಟ್ರಲ್ ಗಾಜಾದ ಶಿಬಿರವೊಂದರ ಮೇಲೆ ನಡೆಸಿದ ವಾಯು ದಾಳಿಯಲ್ಲಿ ಸುಮಾರು 30 ಮಂದಿ ಸಾವಿಗೀಡಾಗಿದ್ದಾರೆ ಎಂದು ಹಮಾಸ್‌ ಆರೋಗ್ಯ ಸಚಿವಾಲಯ ತಿಳಿಸಿದೆ.   ಸೆಂಟ್ರಲ್‌ ಗಾಜಾ ಪಟ್ಟಿಯಲ್ಲಿರುವ ಅಲ್-ಮಘಾಝಿ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 30 ಮಂದಿ ಮೃತಪಟ್ಟಿದ್ದು, ಮೃತದೇಹಗಳನ್ನು ದೇರ್ ಅಲ್-ಬಾಲಾಹ್‌ನಲ್ಲಿರುವ ಅಲ್-ಅಕ್ಸಾ...
ಅಂತಾರಾಷ್ಟ್ರೀಯಕ್ರೈಮ್ರಾಷ್ಟ್ರೀಯಸುದ್ದಿ

ಪಠಾಣ್‌ಕೋಟ್ ದಾಳಿಯ ಮಾಸ್ಟರ್‌ಮೈಂಡ್ ಶಾಹಿದ್‌ ಲತೀಫ್‌ಗೆ ಗುಂಡಿಕ್ಕಿ ಹತ್ಯೆ – ಕಹಳೆ ನ್ಯೂಸ್

ಪಠಾಣ್‌ಕೋಟ್ ದಾಳಿಯ ಮಾಸ್ಟರ್‌ಮೈಂಡ್ ಹಾಗೂ ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಾಹಿದ್ ಲತೀಫ್‌ ಪಾಕಿಸ್ತಾನದಲ್ಲಿ ಹತನಾಗಿದ್ದಾನೆ. ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿ ಇಂದು ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಲತೀಫ್‌ ಸಾವನ್ನಪ್ಪಿದ್ದಾನೆ. 41 ವರ್ಷದ ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ಸದಸ್ಯ. 2016ರ ಜನವರಿ 2ರಂದು ನಡೆದ ಪಠಾಣ್‌ಕೋಟ್ ದಾಳಿಯ ಪ್ರಮುಖ ಸಂಚುಕೋರನಾಗಿದ್ದವನು. ಲತೀಫ್ ಸಿಯಾಲ್‌ಕೋಟ್‌ನಿಂದ ದಾಳಿಯನ್ನು ಸಂಘಟಿಸಿದ್ದು ಮಾತ್ರವಲ್ಲದೆ ಅದನ್ನು ಕಾರ್ಯಗತಗೊಳಿಸಲು ನಾಲ್ಕು ಜೆಇಎಂ ಭಯೋತ್ಪಾದಕರನ್ನು...
ಅಂತಾರಾಷ್ಟ್ರೀಯಯಕ್ಷಗಾನ / ಕಲೆಸುದ್ದಿ

ದುಬಾಯಿಯಲ್ಲಿ ತ್ರಿ-ರಂಗ ಮೋಹನ ಸುವರ್ಣ ಸಂಭ್ರಮ ; ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಭಾಗವತಿಕೆಯಲ್ಲಿ ಹೊಸ ಪರಿಕಲ್ಪನೆಯೊಂದಿಗೆ ಯಕ್ಷ ಸಂಭ್ರಮ ; ಪಟ್ಲ, ನಿಹಾರಿಕಾ ಭಟ್, ವಿಂದ್ಯಾ ಆಚಾರ್ಯ ತಂಡಕ್ಕೆ ವಿಮಾನ ನಿಲ್ದಾಣದಲ್ಲಿ ಸ್ವಾಗತ – ಕಹಳೆ ನ್ಯೂಸ್

ದುಬಾಯಿ : ತ್ರಿರಂಗ ಸಂಗಮ ಮುಂಬಯಿ ಸಂಯೋಜನೆಯಲ್ಲಿ ದುಬಾಯಿ ಎಮಿರೇಟ್ಸ್ ಇಂಟರ್ ನ್ಯಾಷನಲ್ ಸ್ಕೂಲ್ ಥಿಯೇಟರ್ ನಲ್ಲಿ ಕರ್ನೂರು ಮೋಹನ್ ರೈ ಅವರ ಸಂಘಟನೆಯ ಗಲ್ಫ್ ರಾಷ್ಟ್ರದ 50ನೇ ಕಾರ್ಯಕ್ರಮ ತ್ರಿ-ರಂಗ ಮೋಹನ ಸುವರ್ಣ ಸಂಭ್ರಮ ಯಕ್ಷಗಾನ ನೃತ್ಯ ಹಾಸ್ಯ ಗಾಯನಗಳ ಅಪೂರ್ವ ಸಮ್ಮಿಲನ ಮನೋರಂಜನೆಯ ರಸದೌತಣ ಅ.08 ರಂದು ನಡೆಯಲಿದೆ. ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಭಾಗವತಿಕೆಯಲ್ಲಿ ಹೊಸ ಪರಿಕಲ್ಪನೆಯೊಂದಿಗೆ ಯಕ್ಷ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ಚೆಂಡೆ ಮದ್ದಳೆ...
ಅಂತಾರಾಷ್ಟ್ರೀಯಸುದ್ದಿ

ಅಸ್ತು ಎಂದ ಮುಕ್ಕೋಟಿ ದೇವತೆಗಳು : ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-೩ ಯಶಸ್ವಿ ಲ್ಯಾಂಡಿಂಗ್ –ಕಹಳೆ ನ್ಯೂಸ್

ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ ೩ರ ನೌಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿAಗ್ ಆಗಿದೆ. ದೇಶದ ಉದ್ದಗಲಕ್ಕೂ ಜನ ಚಂದ್ರಯಾನ ೩ರ ಯಶಸ್ಸಿಗೆ ಶುಭ ಕೋರಿ ಶುಭಹಾರೈಸಿದ್ದರು. ಎಲ್ಲರ ಹಾರೈಕೆಗೆ ಮುಕ್ಕೋಟಿ ದೇವತೆಗಳು ಅಸ್ತು ಎಂದಿದ್ದು, ವಿಜ್ಞಾನಿಗಳ ಪ್ರಯತ್ನ ಕೈ ಗೂಡಿದೆ. ಚಂದ್ರಯಾನ ೩ ಯಶಸ್ವಿಯಾಗಿದೆ. ಈಗಾಗಲೇ ಚಂದ್ರನ ಮೇಲೆ ಸೋವಿಯತ್ ಒಕ್ಕೂಟ, ಚೀನಾ, ಅಮೆರಿಕ ಪುಟ್ಟ ಗಗನನೌಕೆಯನ್ನು ಸಾಫ್ಟ್ ಲ್ಯಾಂಡಿAಗ್ ಮಾಡುವಲ್ಲಿ ಯಶಸ್ವಿಯಾಗಿದೆ. ಆದರೆ, ಚಂದ್ರನ ದಕ್ಷಿಣ ಧ್ರುವದಲ್ಲಿ...
ಅಂತಾರಾಷ್ಟ್ರೀಯಸಿನಿಮಾಸುದ್ದಿ

ಅಮೆರಿಕದಲ್ಲಿ ನಟ ರಿಷಬ್ ಶೆಟ್ಟಿಯವರಿಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023′ ಪ್ರಶಸ್ತಿ ಪ್ರಧಾನ – ಕಹಳೆ ನ್ಯೂಸ್

ಅಮೆರಿಕ : ನಟ, ನಿರ್ದೇಶಕ, ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ರಿಷಬ್ ಶೆಟ್ಟಿಗೆ ಇದೀಗ ಅಮೆರಿಕದಲ್ಲಿ 'ವಿಶ್ವ ಶ್ರೇಷ್ಠ ಕನ್ನಡಿಗ 2023' ಪ್ರಶಸ್ತಿ ದೊರೆತಿದೆ. 'ಕಾಂತಾರ' ಸಿನಿಮಾದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಗುರುತಿಸಿಕೊಂಡಿದ್ದಾರೆ....
ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

ಕಡಿಮೆ ಅವಧಿಯಲ್ಲಿ 13 ರಾಷ್ಟ್ರಗಳ ಅತ್ಯುನ್ನತ ನಾಗರೀಕ ಪ್ರಶಸ್ತಿ ಪಡೆದ ಪ್ರಧಾನಿ..! ; ಈಜಿಪ್ಟ್‌ ಅತ್ಯುನ್ನತ ರಾಜ್ಯ ಗೌರವ ‘ಆರ್ಡರ್ ಆಫ್ ದಿ ನೈಲ್’ ಸ್ವೀಕರಿಸಿದ ಪ್ರಧಾನಿ ಮೋದಿ! – ಕಹಳೆ ನ್ಯೂಸ್

ಈಜಿಪ್ಟ್‌ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರಿಗೆ ಇಂದು ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಈಜಿಪ್ಟ್‌ನ ಅತ್ಯುನ್ನತ ರಾಜ್ಯ ಗೌರವವಾದ 'ಆರ್ಡರ್ ಆಫ್ ದಿ ನೈಲ್' ನೀಡಿ ಗೌರವಿಸಿದ್ದಾರೆ. ಜಗತ್ತಿನ ವಿವಿಧ ದೇಶಗಳು ಪ್ರಧಾನಿ ಮೋದಿಯವರಿಗೆ ನೀಡುತ್ತಿರುವ 13ನೇ ಅತ್ಯುನ್ನತ ರಾಜ್ಯ ಗೌರವ ಇದಾಗಿದೆ. ಈಜಿಪ್ಟ್‌ ಕಾಲಮಾನದಲ್ಲಿ ಇಂದು ಬೆಳಗ್ಗೆ, ಪ್ರಧಾನಿ ಮೋದಿ ಈಜಿಪ್ಟ್‌ನ 11 ನೇ ಶತಮಾನದ ಐತಿಹಾಸಿಕ ಅಲ್-ಹಕೀಮ್ ಮಸೀದಿ ಮತ್ತು ಕೈರೋದಲ್ಲಿನ ಹೆಲಿಯೊಪೊಲಿಸ್ ಕಾಮನ್‌ವೆಲ್ತ್ ಯುದ್ಧ...
ಅಂತಾರಾಷ್ಟ್ರೀಯರಾಷ್ಟ್ರೀಯವಾಣಿಜ್ಯಸುದ್ದಿ

33ನೇ ವಯಸ್ಸಲ್ಲೇ 10 ಖಾಸಗಿ ಜೆಟ್‌ ಹೊಂದಿರುವ ಯುವ ಉದ್ಯಮಿ ‘ ದ ಸ್ಕೈ ಕ್ವೀನ್ ‘ ಕನಿಕಾ ಟೇಕ್ರಿವಾಲ್‌ ಯಶೋಗಾಥೆ ನಿಜಕ್ಕೂ ಸ್ಫೂರ್ತಿದಾಯಕ.!! – ಕಹಳೆ ನ್ಯೂಸ್

ನವದೆಹಲಿ: ಭಾರತ ಸರ್ಕಾರದಿಂದ ರಾಷ್ಟ್ರೀಯ ವಾಣಿಜ್ಯೋದ್ಯಮ ಪ್ರಶಸ್ತಿ ಮತ್ತು ವರ್ಲ್ಡ್‌ ಎಕನಾಮಿಕ್‌ ಫೋರಮ್‌ ನಿಂದ ಯುವ ಜಾಗತಿಕ ನಾಯಕಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಪಾತ್ರರಾಗಿರುವ JetSetGo ಸಿಇಒ ಕನಿಕಾ ಟೇಕ್ರಿವಾಲ್‌ ಭಾರತದ ಶ್ರೀಮಂತ ಮಹಿಳೆಯರಲ್ಲಿ ಒಬ್ಬರಾಗಿದ್ದಾರೆ.   ಕನಿಕಾ ಟೇಕ್ರಿವಾಲ್‌(33 ವರ್ಷ) ಅವರ ಆಸ್ತಿಯ ಒಟ್ಟು ಮೌಲ್ಯ 400 ಕೋಟಿ ರೂಪಾಯಿಗೂ ಅಧಿಕ. ತನ್ನ 22ನೇ ವಯಸ್ಸಿನಲ್ಲೇ ಕನಿಕಾ ಜೆಟ್‌ ಸೆಟ್‌ ಗೋ ಸಂಸ್ಥೆಯನ್ನು ಹುಟ್ಟು ಹಾಕಿದ್ದರು. JetsetGo ಪ್ಲೇನ್‌...
1 6 7 8 9 10 16
Page 8 of 16
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ