Saturday, April 12, 2025

ಕ್ರೀಡೆ

ಕ್ರೀಡೆಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ : ಕ್ರೀಡೆಯಿಂದ ದೈಹಿಕ ಸಾಮರ್ಥ್ಯ ಹಾಗೂ ಮಾನಸಿಕ ದೃಢತೆ : ಸೇಸಪ್ಪ – ಕಹಳೆ ನ್ಯೂಸ್

ಪುತ್ತೂರು: ಮನುಷ್ಯ ಆರೋಗ್ಯವಂತನಾಗಿ ಇರಬೇಕಾದರೆ ದೈಹಿಕ ಸದೃಢತೆ ಮುಖ್ಯ. ದೈಹಿಕ ಸಾಮರ್ಥ್ಯ ಮಾನಸಿಕ ದೃಢತೆ ಇವೆಲ್ಲವೂ ಶಾರೀರಿಕ ಶಿಕ್ಷಣದ ಮೂಲಕ ಸಾಧ್ಯ. ಹಾಗಾಗಿ ಈಗಿನ ಶೈಕ್ಷಣಿಕ ನೀತಿಯಲ್ಲಿ ಯೋಗ ಹಾಗೂ ಶಾರೀರಿಕ ಶಿಕ್ಷಣಕ್ಕೆ ಒತ್ತು ಕೊಡಲಾಗಿದೆ ಎಂದು ಜಿಡೆಕಲ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಕ ಸೇಸಪ್ಪ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಪ್ರಸಕ್ತ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು...
ಅಂತಾರಾಷ್ಟ್ರೀಯಕ್ರೀಡೆರಾಷ್ಟ್ರೀಯಸುದ್ದಿ

ಭಾರತಕ್ಕೆ ಭರ್ಜರಿ ಜಯ ; ಮಣ್ಣು ಮುಕ್ಕಿದ ಪಾಕಿಸ್ತಾನ – ಕಹಳೆ ನ್ಯೂಸ್

ದುಬಾೖ: ರವಿವಾರದ ಏಷ್ಯಾ ಕಪ್‌ ಕ್ರಿಕೆಟ್‌ ಕೂಟದ ಹೈ ವೋಲ್ಟೇಜ್ ಪಂದ್ಯದಲ್ಲಿ ರವೀಂದ್ರ ಜಡೇಜ ಮತ್ತು ಹಾರ್ದಿಕ್‌ ಪಾಂಡ್ಯ ಅವರ ಸಾಹಸದ ಬ್ಯಾಟಿಂಗ್‌ನಿಂದಾಗಿ ಭಾರತವು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ಥಾನವನ್ನು 5 ವಿಕೆಟ್‌ಗಳಿಂದ ಸೋಲಿಸಿದೆ. ಅಂತಿಮ ಓವರಿನಲ್ಲಿ ಹಾರ್ದಿಕ್‌ ಪಾಂಡ್ಯ ಸಿಕ್ಸರ್‌ ಬಾರಿಸುವ ಮೂಲಕ ತಂಡದ ಗೆಲುವು ಸಾರಿದರು. ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಪಾಕಿಸ್ಥಾನ 19.5 ಓವರ್‌ಗಳಲ್ಲಿ 147ಕ್ಕೆ ಸರ್ವಪತನ ಕಂಡರೆ, ಭಾರತವು ಕೊಹ್ಲಿ, ಜಡೇಜ ಮತ್ತು ಪಾಂಡ್ಯ ಅವರ ಸಮಯೋಚಿತ...
ಕ್ರೀಡೆರಾಜಕೀಯರಾಜ್ಯಸುದ್ದಿ

ಶಿವಮೊಗ್ಗದಲ್ಲಿ ಸಾವರ್ಕರ್ ಫೋಟೋ ಕಿತ್ತ ಕೆಲ ಮುಸ್ಲಿಂ ಕಿಡಿಗೇಡಿಗಳು ; ಇಬ್ಬರಿಗೆ ಚಾಕು ಇರಿತ – ಪರಿಸ್ಥಿತಿ ಉದ್ವಿಘ್ನ, ಸೆಕ್ಷನ್ 144 ಜಾರಿ – ಕಹಳೆ ನ್ಯೂಸ್

ಶಿವಮೊಗ್ಗ:ಒಂದೆಡೆ ಸ್ವಾತಂತ್ರ್ಯ ಅಮೃತ ಮಹೋತ್ಸವ ವರ್ಷಾಚರಣೆ ನಡೆಯುತ್ತಿದ್ದರೆ, ಮತ್ತೊಂದೆಡೆ ಕಿಡಿಗೇಡಿಗಳ ದುಷ್ಕೃತ್ಯದಿಂದಾಗಿ ನಗರದಲ್ಲಿ ಉದ್ವಿಘ್ನ ಸ್ಥಿತಿ ನಿರ್ಮಾಣಗೊಂಡಿದೆ. ಇಬ್ಬರು ಯುವಕರಿಗೆ ಚಾಕುವಿನಿಂದ ಇರಿಯಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಹಾಗೂ ಭದ್ರಾವತಿ ನಗರದಲ್ಲಿ 144 ನೇ ಸೆಕ್ಷನ್ ಜಾರಿ ಮಾಡಲಾಗಿದೆ.ಸಾವರ್ಕರ್ ಫೋಟೋ ಕಿತ್ತ ಕಿಡಿಗೇಡಿಗಳುಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಇರುವ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು. ನಗರದ ಅಮೀರ್ ಅಹ್ಮದ್ ವೃತ್ತದಲ್ಲಿ ವೀರ ಸಾವರ್ಕರ್ ಭಾವಚಿತ್ರದ ಫ್ಲೆಕ್ಸ್...
ಕ್ರೀಡೆದಕ್ಷಿಣ ಕನ್ನಡರಾಜ್ಯಸುದ್ದಿ

ಕಾಮನ್ ವೆಲ್ತ್ ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಗುರುರಾಜ್‌ ಪೂಜಾರಿ ತವರಿಗೆ ; ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು , ಶಾಸಕ ಡಾ. ವೈ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್ ರಿಂದ ಅಭಿನಂದನೆ – ಕಹಳೆ ನ್ಯೂಸ್

ಮಂಗಳೂರು, ಆ 07 : ಕಾಮನ್ ವೆಲ್ತ್ ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಭಾರತದ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿರುವ  ಕರಾವಳಿಯ ಹೆಮ್ಮೆಯ ಕ್ರೀಡಾಪಟು ಗುರುರಾಜ್ ಪೂಜಾರಿಯವರು ಇಂದು ತವರಿಗೆ ಆಗಮಿಸಿದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬೆಳಗ್ಗೆ ಆಗಮಿಸಿದ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಅವರು ಆತ್ಮೀಯವಾಗಿ ಸ್ವಾಗತಿಸಿ, ಅಭಿನಂದಿಸಿದರು.ಮಂಗಳೂರು ನಗರ ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ, ಮೂಲ್ಕಿ...
ಅಂತಾರಾಷ್ಟ್ರೀಯಕ್ರೀಡೆರಾಷ್ಟ್ರೀಯಸುದ್ದಿ

ಇಂದು ಭಾರತ-ಇಂಗ್ಲೆಂಡ್ 2ನೇ ಏಕದಿನ ; ಸರಣಿ ಗೆಲ್ಲುವ ತವಕದಲ್ಲಿ ಟೀಂ ಇಂಡಿಯಾ – ಕಹಳೆ ನ್ಯೂಸ್

ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ 2ನೇ ಪಂದ್ಯ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ ಕಾತರವಾಗಿದೆ. ಲಂಡನ್‌ನ ಓವೆಲ್ ಮೈದಾನದಲ್ಲಿ ನಡೆದ ಮೊದಲ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 110 ರನ್ ಗಳಿಸಿ ಹೀನಾಯ ಸೋಲು ಕಂಡಿದ್ದ ಇಂಗ್ಲೆಂಡ್ ಇಂದು 2ನೇ ಪಂದ್ಯದಲ್ಲಿ ಭಾರತದ ವಿರುದ್ಧ ಸೆಣಸಲಿದೆ. ಲಂಡನ್‌ನ ಲಾರ್ಡ್ಸ್ ಅಂಗಳದಲ್ಲಿ ಸಂಜೆ 5.30ಕ್ಕೆ ನಡೆಯಲಿರುವ 2ನೇ ಏಕದಿನ ಪಂದ್ಯದಲ್ಲಿ ಗೆಲ್ಲುವ ಗುರಿ ಹೊಂದಿದ್ದು,...
ಕ್ರೀಡೆದಕ್ಷಿಣ ಕನ್ನಡಸುದ್ದಿ

ಮಾ. 5ರಂದು ಬತ್ತೇರಿ ಫ್ರೆಂಡ್ಸ್ (ರಿ), ಬೋಳೂರು ವತಿಯಿಂದ ಜಿಲ್ಲಾ ಮಟ್ಟದ ಪುರುಷರ ಪ್ರೊ. ಕಬಡ್ಡಿ ಪಂದ್ಯಾಟ – ಕಹಳೆ ನ್ಯೂಸ್

ಮಂಗಳೂರು : ಮಾ. 5ರಂದು ಬತ್ತೇರಿ ಫ್ರೆಂಡ್ಸ್ (ರಿ), ಬೋಳೂರು, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ (ರಿ) ಹಾಗೂ ಮಂಗಳೂರು ತಾಲೂಕು (ಸಿಟಿ) ಅಮೆಚೂರ್ ಕಬಡ್ಡಿ ಅಸೋಸಿಯೇಶನ್ (ರಿ) ಇದರ ಸಹಯೋಗದೊಂದಿಗೆ ಮಂಗಳೂರಿನ ಸುಲ್ತಾನ್ ಬತ್ತೇರಿ ಬೀಚ್ ಮೈದಾನದಲ್ಲಿ ಜಿಲ್ಲಾ ಮಟ್ಟದ ಪುರುಷರ ಪ್ರೊ. ಕಬಡ್ಡಿ ಟೂರ್ನಮೆಂಟ್ ಹೊನಲು ಬೆಳಕಿನ ಪಂದ್ಯಾಟ ನಡೆಯಲಿದೆ. ಸಮಾರಂಭ ಕಾರ್ಯಕ್ರಮವನ್ನು ಮಂಗಳೂರು ದಕ್ಷಿಣ ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರ ಉದ್ಘಾಟಿಸಲಿದ್ದು,...
ಕ್ರೀಡೆಮೂಡಬಿದಿರೆಸುದ್ದಿ

ದಕ್ಷಿಣ ಕನ್ನಡ ಮೂಡಬಿದಿರೆ 81ನೇ ಅಖಿಲಭಾರತ ಅಂತರ್ ವಿಶ್ವವಿದ್ಯಾಲಯ ಪುರುಷರ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಸಮಾಪನ – ಮಂಗಳೂರು ವಿವಿಗೆ ಸಮಗ್ರ ಪ್ರಶಸ್ತಿ, ಪಂಜಾಬ್‌ನ ಲವ್ಲಿ ಪ್ರೊಪೆಷನಲ್ ರನ್ನರ್ ಅಫ್- ಕಹಳೆ ನ್ಯೂಸ್

ಮೂಡುಬಿದಿರೆ: ಮಂಗಳೂರು ವಿವಿಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ನಾಲ್ಕು ದಿನಗಳ ಕಾಲ ನಡೆದ 81ನೇ ಅಖಿಲ ಭಾರತ ಅಂತರ್‌ವಿಶ್ವವಿದ್ಯಾಲಯ ಪುರುಷರ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿವಿಯು 6 ಚಿನ್ನ, 6-ಬೆಳ್ಳಿ ಹಾಗೂ 4 ಕಂಚಿನ ಪದಕದೊಂದಿಗೆ 105 ಅಂಕಗಳನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. 42 ಅಂಕಗಳನ್ನು ಗಳಿಸಿರುವ ಪಂಜಾಬ್ ಪಾಗ್ವಾರ್‌ನ ಲವ್ಲಿ ಪ್ರೊಫೆಷನಲ್...
ಕ್ರೀಡೆದಕ್ಷಿಣ ಕನ್ನಡಸುದ್ದಿ

ಶಾಂತಿ ಫ್ರೆಂಡ್ಸ್ ಕಂಬಳಬೆಟ್ಟು ಇದರ ವತಿಯಿಂದ ನಡೆದ 2022 ರಲ್ಲಿ ಆರ್ಮ್ ಕ್ರಿಕೆಟ್ ಪಂದ್ಯಾಟದಲ್ಲಿ ಶ್ರೀ ಷಣ್ಮುಖ ಕೋಲ್ಪೆ ತಂಡಕ್ಕೆ ಪ್ರಶಸ್ತಿ- ಕಹಳೆ ನ್ಯೂಸ್

ವಿಟ್ಲ: ಶಾಂತಿ ಫ್ರೆಂಡ್ಸ್ ಕಂಬಳಬೆಟ್ಟು ಇದರ ವತಿಯಿಂದ ನಡೆದ 2022 ರಲ್ಲಿ ಆರ್ಮ್ ಕ್ರಿಕೆಟ್ ಪಂದ್ಯಾಟದಲ್ಲಿ ಶ್ರೀ ಷಣ್ಮುಖ ಕೋಲ್ಪೆ ತಂಡ ಜಯಗಳಿಸಿದೆ. ತಂಡದಲ್ಲಿ ಕ್ಯಾಪ್ಟನ್ ಆಗಿ ಸುಧೀರ್ ಕೊಲ್ಪೆ ಹಾಗೂ ಚರಣ್ ಕೊಲ್ಪೆ ಅರುಣ್ ಬಪ್ಪಳಿಗೆ ಇನ್ನಿಬ್ಬರ ಆಟಗಾರರು ಒಳಗೊಂಡಿದ್ದರು. Breaking Video : ಕೊರಗಜ್ಜನ ವೇಷ ಧರಿಸಿ ಬಂದ ಮುಸ್ಲಿಂ ವರ ; ಸಿಡಿದೆದ್ದ ಬಜರಂಗದಳದ ಕಾರ್ಯಕರ್ತರಿಂದ ಮದುಮಗಳ ಮನೆಗೆ ಮುತ್ತಿಗೆ ಯತ್ನ...
1 9 10 11 12 13 31
Page 11 of 31
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ