Recent Posts

Sunday, April 27, 2025

ಕ್ರೀಡೆ

ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿನೂತನ ವಿಶೇಷತೆಯೊಂದಿಗೆ ನಡೆಯಲಿದೆ ತ್ರಿಶೂಲ್ ಫ್ರೆಂಡ್ಸ್ ಟ್ರೋಫಿ 2022, ಸೀಸನ್-4 ಕ್ರಿಕೆಟ್ ಪಂದ್ಯಾಟ : ಉತ್ಸಾಹಿ ಚಿರಯುವಕರಿಂದ ಪಂದ್ಯಾಟದ ಆಯೋಜನೆ – ಕಹಳೆ ನ್ಯೂಸ್

ಪುತ್ತೂರು : ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ತ್ರಿಶೂಲ್ ಫ್ರೆಂಡ್ಸ್ ರಿ. ಯಶಸ್ವಿಯಾಗಿ 4ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಸತತ 3 ವರ್ಷಗಳ ಕಾಲ ವಿಶೇಷವಾದ ಟುರ್ನಿಮೆಂಟ್ ಆಯೋಜನೆ ಮಾಡಿಕೊಂಡಿ ಬಂದಿದ್ದು, ಈ ವರ್ಷ ಪ್ರಾರಂಭದಲ್ಲಿ ತ್ರಿಶೂಲ್ ಫ್ರೆಂಡ್ಸ್ ಟ್ರೋಫಿ ಪೊಸ್ಟರ್ ಬಿಡುಗಡೆ ಮಾಡಿ ಹಲವು ಕುತೂಹಲವನ್ನ ಮೂಡಿಸಿತ್ತು. ಆದ್ರೆ ಇದೀಗ ತ್ರಿಶೂಲ್ ಫ್ರೆಂಡ್ಸ್ ಟ್ರೋಫಿ 2022, ಸೀಸನ್-4 ಕ್ರಿಕೇಟ್ ಪಂದ್ಯಾಟವನ್ನ ಆಯೋಜನೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದೆ....
ಕ್ರೀಡೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಡಿ.25 ಶಿವಪ್ರೆಂಡ್ಸ್ ಕುರಾಯ-ಖಂಡಿಗ 5 ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ- ಕಹಳೆ ನ್ಯೂಸ್

ಬೆಳ್ತಂಗಡಿ: ಶಿವಪ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ-ಬಂದಾರು ಆಶ್ರಯದಲ್ಲಿ5ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಡಿ. 25ರಂದು ಶಿವಪ್ರೆಂಡ್ಸ್ ಕ್ರೀಡಾಂಗಣ ಖಂಡಿಗದಲ್ಲಿ ನಡೆಯಲಿದೆ. ಬೆಳಗ್ಗೆ 10.30 ಕ್ಕೆ ಪಂದ್ಯಾಟ ಉದ್ಘಾಟನೆಗೊಳ್ಳಲಿದೆ. ಪ್ರಗತಿಪರ ಕೃಷಿಕ ಸುಂದರ ಗೌಡರ ಅಧ್ಯಕ್ಷತೆಯಲ್ಲಿ ನಡೆಯುವ ಪಂದ್ಯಾಟದಲ್ಲಿ, ಸ.ಹಿ.ಪ್ರಾ.ಶಾಲೆ ಮೈರೋಳ್ತಡ್ಕ ಶಿಕ್ಷಕರಾದ ಮಾಧವ ಗೌಡ, ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶಂಕರ್ ರಾವ್, ಬಂದಾರು ಗ್ರಾ.ಪಂ ಸದಸ್ಯರಾದ ದಿನೇಶ ಗೌಡ ಖಂಡಿಗ ಅತಿಥಿಗಳಾಗಿ ಭಾಗಹಿಸಲಿದ್ದಾರೆ. ಇದೇ ಪಂದ್ಯಾಟದ...
ಕ್ರೀಡೆದಕ್ಷಿಣ ಕನ್ನಡಸುದ್ದಿ

ರಾಷ್ಟಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಮಂಗಳೂರಿನ ಆರ್ನಾ ರಾಜೇಶ್ – ಕಹಳೆ ನ್ಯೂಸ್

ಮಂಗಳೂರು: ರೋಲರ್ ಸ್ಕೇಟಿಂಗ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ಡಿ.11ರಿಂದ 13 ರವರೆಗೆ ದೆಹಲಿಯಲ್ಲಿ ಆಯೋಜಿಸಿಲಾದ 59 ನೇ ರಾಷ್ಟಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಆರ್ನಾ ರಾಜೇಶ್ ಎರಡು ಪದಕಗಳನ್ನು ಪಡೆದಕೊಂಡಿದ್ದಾರೆ. 5 ರಿಂದ 7 ವರ್ಷದೊಳಗಿನ ರಾಷ್ಟ್ರಮಟ್ಟದ ಇನ್ ಲೈನ್ ಸ್ಕೇಟಿಂಗ್ ನ ಬಾಲಕಿಯರ ವಿಭಾಗದಲ್ಲಿ ಅತಿ ಕಿರಿಯ ವಯಸ್ಸಿನಲ್ಲೇ ಕರ್ನಾಟಕವನ್ನು ಪ್ರತಿನಿಧಿಸಿದ ಆರ್ನಾ ರಾಜೇಶ್ ಮೂರು ಲ್ಯಾಪ್ ರಿಂಕ್ ರೇಸ್ ನಲ್ಲಿ ಬೆಳ್ಳಿ...
ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮಂಗಳೂರು ವಿವಿ ಫುಟ್ ಬಾಲ್ ಕ್ರೀಡಾಕೂಟ: ಸಂತ ಫಿಲೋಮಿನಾ ಕಾಲೇಜು ಚಾಂಪಿಯನ್- ಕಹಳೆ ನ್ಯೂಸ್

ಪುತ್ತೂರು: ಮಂಗಳೂರು ವಿಶ್ವವಿದ್ಯಾಲಯದ ವಲಯ ಮಟ್ಟದ ಫುಟ್ ಬಾಲ್ ಕ್ರೀಡಾಕೂಟದಲ್ಲಿ ಸಂತ ಫಿಲೋಮಿನಾ ಕಾಲೇಜು ಚಾಂಪಿಯನ್ ಆಗಿ ಮೂಡಿ ಬಂದಿದೆ. ಮಂಗಳೂರು ವಿಶ್ವವಿದ್ಯಾಲಯ ಮತ್ತು ಮೂಡಬಿದಿರೆಯ ಆಳ್ವಾಸ್ ಕಾಲೇಜು ವತಿಯಿಂದ ಆಳ್ವಾಸ್ ಕಾಲೇಜಿನಲ್ಲಿ ಫುಟ್ ಬಾಲ್ ಕ್ರಿಡಾಕೂಟವನ್ನು ಆಯೋಜಿಸಲಾಗಿತ್ತು. ಮಂಗಳೂರು ವಿಶ್ವವಿದ್ಯಾಲಯಕ್ಕೆ ಸೇರಿದ ಕಾಲೇಜುಗಳನ್ನು ಉಡುಪಿ ಮತ್ತು ಮಂಗಳೂರು ವಲಯಗಳಾಗಿ ವರ್ಗೀಕರಿಸಿ ಮೊದಲ ಸುತ್ತಿನ ಸ್ಪರ್ಧೆ ನಡೆದು, ಪ್ರತಿ ವಲಯದಿಂದ ಮೊದಲೆರಡು ಸ್ಥಾನ ಪಡೆದ ನಾಲ್ಕು ಕಾಲೇಜುಗಳ ನಡುವೆ ಕ್ವಾರ್ಟರ್...
ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆ

ತುಮಕೂರಿನ ಸಿದ್ಧಾರ್ಥ ಕಾಲೇಜು ಆವರಣದಲ್ಲಿ ನಡೆದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ : ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಚಾಂಪಿಯನ್ ಶಿಪ್ ಪಟ್ಟ – ಕಹಳೆ ನ್ಯೂಸ್

ಬೆಂಗಳೂರು: ತುಮಕೂರು ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆಯ ಸಹಯೋಗದಲ್ಲಿ ಗಾಂಧಿನಗರ ಸ್ಪೋರ್ಟ್ಸ್‌  ಕ್ಲಬ್ ಆಶ್ರಯದಲ್ಲಿ ತುಮಕೂರಿನ ಸಿದ್ಧಾರ್ಥ ಕಾಲೇಜು ಆವರಣದಲ್ಲಿ ನಡೆಯಿತು. ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ತಂಡವು ಭರತ್ ಸಾಯಿ ಕುಮಾರ್ ಸ್ಮಾರಕ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಪ್ರಶಸ್ತಿ ಗೆದ್ದುಕೊಂಡಿದೆ. ಸಿದ್ಧಾರ್ಥ ಕಾಲೇಜು ಆವರಣದಲ್ಲಿ ನಡೆದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ನ ಫೈನಲ್ ಹಣಾಹಣಿಯಲ್ಲಿ ಆಳ್ವಾಸ್ ತಂಡ ಬೆಂಗಳೂರಿನ ಬನಶಂಕರಿ ಸ್ಪೋರ್ಟ್ಸ್‌ ಕ್ಲಬ್ ವಿರುದ್ದ 35-22,...
ಕ್ರೀಡೆಬೆಳ್ತಂಗಡಿ

ಬೆಳ್ತಂಗಡಿ : ಹರಿಯಾಣ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ – ಕಹಳೆ ನ್ಯೂಸ್

ಬಂದಾರು: ಹರಿಯಾಣ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನವನ್ನು ನೀಡಿದ ನಮ್ಮ ತಾಲೂಕಿನ ಬಂದಾರು, ಮೊಗ್ರು ಗ್ರಾಮದ ಹೆಮ್ಮೆಯ ಪ್ರತಿಭೆಗಳಾದ ಭರತೇಶ ಗೌಡ ಮೈರೋಳ್ತಡ್ಕ, ಆಶಿಕಾ ಮೊಗ್ರು ಇವರಿಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ನೀಡಿದ ಪ್ರೋತ್ಸಾಹ ಧನವನ್ನು ವಿತರಿಸಲಾಯಿತು. ಇದನ್ನು ಓದಿ : ಕೋಮು ಪ್ರಚೋದನಾಕಾರಿ ಹೇಳಿಕೆ ಆರೋಪ : ನಾಲಿಗೆ ಹರಿಬಿಟ್ಟ SDPI ಮತ್ತು CFI ಮುಖಂಡರಾದ ಮಹಮ್ಮದ್ ಜಾಬೀರ್ ಹಾಗೂ...
ಕ್ರೀಡೆಸುದ್ದಿ

ಪಾಂಚಜನ್ಯ ಗೆಳೆಯರ ಬಳಗ ವಿಷ್ಣುನಗರ ಪಂಜಾಳ ಬಂದಾರು ಆಶ್ರಯದಲ್ಲಿ ನವೆಂಬರ್ 28ರಂದು ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ – ಪಂದ್ಯಾಟದಲ್ಲಿ ಭಾಗವಹಿಸು ತಂಡಗಳಿಗೆ ವಿಶೇಷ ಸೂಚನೆ..?- ಕಹಳೆ ನ್ಯೂಸ್

ಬಂದಾರು: ಪಾಂಚಜನ್ಯ ಗೆಳೆಯರ ಬಳಗ ವಿಷ್ಣುನಗರ ಪಂಜಾಳ ಬಂದಾರು ಇದರ ಆಶ್ರಯದಲ್ಲಿ 5ನೇ ವರ್ಷದ ದೀಪಾವಳಿ ಪ್ರಯುಕ್ತ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಇದೇ ನವೆಂಬರ್ 28ರಂದು ಬೆಳ್ಳಗ್ಗೆ 9 ಗಂಟೆಗೆ ಕೊಳ್ಳಕೋಡಿ ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನ ಬಂದಾರು ಗ್ರಾಮ ಪಂಚಾಯತ್‍ನ ಅಧ್ಯಕ್ಷರಾದ ಕೆ. ಪರಮೇಶ್ವರಿ ಜನಾರ್ದನ ಗೌಡ ಪುಯಿಲ ಉದ್ಗಾಟಿಸಲಿದ್ದಾರೆ.   ವಾಲಿಬಾಲ್ ಪಂದ್ಯಾಟದ ಪ್ರಥಮ ವಿಜೇತರಿಗೆ 3333 ಮತ್ತು ಟ್ರೋಫಿ, ದ್ವಿತೀಯ ವಿಜೇತರಿಗೆ 2222 ಮತ್ತು ಟ್ರೋಫಿ...
ಕ್ರೀಡೆ

ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿ ತವರೂರಿಗೆ ಆಗಮಿಸಿದ ಕ್ರೀಡಾಪಟುಗಳಿಗೆ ಅದ್ದೂರಿ ಸ್ವಾಗತ – ಕಹಳೆ ನ್ಯೂಸ್

ಬಂದಾರು : ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿ ತವರೂರಿಗೆ ಆಗಮಿಸಿದ ಕ್ರೀಡಾಪಟುಗಳಿಗೆ ಅದ್ದೂರಿ ಮೆರವಣಿಗೆ ಮೂಲಕ ಸ್ವಾಗತ ನೀಡಿದ ಊರ ಹಿರಿಯರು ಹಾಗೂ ಗ್ರಾಮಸ್ಥರು.       ಹರಿಯಾಣದಲ್ಲಿ ನಡೆದ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ತವರೂರಿಗೆ ಆಗಮಿಸಿದ ಸೀನಿಯರ್ ವಿಭಾಗದಲ್ಲಿ ಸಾಧನೆ ಮಾಡಿದ ಭರತೇಶ್ ಗೌಡ ಮೈರೋಳ್ತಡ್ಕ, ದ್ವೀತಿಯ ಸ್ಥಾನ ಪಡೆದ ಆಶಿಕಾ ಮುಗೇರಡ್ಕ, ಮೊಗ್ರು ಹಾಗೂ ಸಬ್ ಜ್ಯೂನಿಯರ್ ವಿಭಾಗದಲ್ಲಿ...
1 10 11 12 13 14 31
Page 12 of 31
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ