Wednesday, April 9, 2025

ಕ್ರೀಡೆ

ಕ್ರೀಡೆ

‘ಭಾರತ ವಿರುದ್ಧ ಸೋತ ಬಳಿಕ ನಾನು ಆತ್ಮಹತ್ಯೆಗೆ ನಿರ್ಧರಿಸಿದ್ದೆ’: ಪಾಕ್ ಕೋಚ್ – ಕಹಳೆ ನ್ಯೂಸ್

ಭಾರತ- ಪಾಕಿಸ್ತಾನ ನಡುವೆ ಕ್ರಿಕೆಟ್ ನಡೆದರೆ ಅದು ಹೈ ವೋಲ್ಟೇಜ್ ಪಂದ್ಯ ಎಂದೇ ಬಿಂಬಿತ. ಇಡೀ ಭಾರತೀಯರು ಆ ದಿನದ ಕೆಲಸ ಕಾರ್ಯಗಳನ್ನು ಪಕ್ಕಕ್ಕಿಟ್ಟು ಪಂದ್ಯ ವೀಕ್ಷಿಸುತ್ತಾರೆ. ಮೊನ್ನೆ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ ಪಾಕಿಸ್ತಾನ ಈ ಬಾರಿಯ ವಿಶ್ವಕಪ್‍ನಲ್ಲೂ ಪಾಕಿಸ್ತಾನ ತಂಡ ಭಾರತ ವಿರುದ್ಧ ಸೋಲುಂಡಿದ್ದು, ತನ್ನ ಕೆಟ್ಟ ದಾಖಲೆಯನ್ನು ಮುಂದುವರೆಸಿದೆ. ಭಾರತ ವಿರುದ್ಧ ಪಾಕಿಸ್ತಾನ ಹೀನಾಯವಾಗಿ ಸೋತ ಬಳಿಕ ಭಾರೀ ಟೀಕೆಗಳಿಗೆ ಒಳಗಾಗಿತ್ತು. ತಂಡದ ನಾಯಕ, ಕೋಚ್...
ಕ್ರೀಡೆ

2022ರ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಮಹಿಳಾ ಕ್ರಿಕೆಟ್‍ಗೆ ಸ್ಥಾನ.. – ಕಹಳೆ ನ್ಯೂಸ್

ಇಂಗ್ಲೆಂಡಿನ ಬರ್ಮಿಂಗ್‍ಹ್ಯಾಮ್‍ನಲ್ಲಿ 2022ಕ್ಕೆ ನಡೆಯಲಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಮಹಿಳಾ ಕ್ರಿಕೆಟ್‍ಗೆ ಸ್ಥಾನ ಕಲ್ಪಿಸಲು ಕಾಮನ್ ವೆಲ್ತ್ ಗೇಮ್ಸ್ ಫೆಡರೇಷನ್‍ನ ಕಾರ್ಯಕಾರಿ ಮಂಡಳಿ ನಿರ್ಧರಿಸಿದೆ. ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಮಹಿಳಾ ಕ್ರಿಕೆಟ್ ಆಯೋಜಿಸಬೇಕೆಂದು ಪ್ರಸ್ತಾವನೆ ಸಲ್ಲಿಸಿದ್ದ ಐಸಿಸಿ ಹಾಗೂ ಇಸಿಬಿಂ ಈ ನಿರ್ಧಾರವನ್ನು ಸ್ವಾಗತಿಸಿವೆ. 1998ರಲ್ಲಿ ಕೌಲಾಲಂಪುರದಲ್ಲಿ ನಡೆದ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಪುರುಷರ ಕ್ರಿಕೆಟ್ ಪಂದ್ಯಾಟವೂ ನಡೆದಿತ್ತು. ಆ ಸಂದರ್ಭದಲ್ಲಿ ದ.ಆಫ್ರಿಕಾ ಚಿನ್ನದ ಪದಕಗಳಿಸಿತ್ತು....
ಕ್ರೀಡೆ

ಅಂದು ಟಿವಿ ಒಡೆದು ಹಾಕುತ್ತಿದ್ದವರಿಗೆ ಈಗ ತಂಡವೇ ಬ್ಯಾನ್ ಆಗಬೇಕಂತೆ! – ಕಹಳೆ ನ್ಯೂಸ್

ಭಾರತದ ವಿರುದ್ಧದ ಹೀನಾಯ ಸೋಲಿನ ಬೆನ್ನಲ್ಲೇ ಪಾಕಿಸ್ತಾನ ಕ್ರಿಕೆಟ್ ತಂಡ ಮತ್ತು ಪಾಕಿಸ್ತಾನ ಕ್ರಿಕೆಟ್ ಆಯ್ಕೆ ಸಮಿತಿಯನ್ನು ಬ್ಯಾನ್ ಮಾಡುವಂತೆ ಕೋರ್ಟ್ ಗೆ ವ್ಯಕ್ತಿಯೊಬ್ಬರು ಅರ್ಜಿ ಹಾಕಿದ್ದಾರೆ. ಅಚ್ಚರಿ ಎಂದರೆ ಈ ಅರ್ಜಿಗೆ ಸಂಬಂಧಿಸಿದಂತೆ ಕೋರ್ಟ್ ಕೂಡ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ನೋಟಿಸ್ ಕೂಡ ಜಾರಿ ಮಾಡಿದೆ. ಭಾರತದ ವಿರುದ್ಧದ ಹೀನಾಯ ಸೋಲಿನ ಬೆನ್ನಲ್ಲೇ ಹೀರೋಗಳಾಗಿದ್ದ ಪಾಕಿಸ್ತಾನಿ ಕ್ರಿಕೆಟಿಗರು ಇದೀಗ ಪಾಕಿಸ್ತಾನದ ಅಭಿಮಾನಿಗಳಿಗೆ ಅಕ್ಷರಶಃ ವಿಲನ್‍ಗಳಾಗಿದ್ದಾರೆ. ಭಾರತದ ವಿರುದ್ಧ ಸೋಲನ್ನು...
ಕ್ರೀಡೆಸುದ್ದಿ

ಪಾಕಿಸ್ತಾನ ವಿರುದ್ಧ 7ನೇ ಐತಿಹಾಸಿಕ ಗೆಲುವು ಸಾಧಿಸಿದ ಭಾರತ – ಕಹಳೆ ನ್ಯೂಸ್

ವಿಶ್ವಕಪ್‍ನಲ್ಲಿ ಪಾಕಿಸ್ಥಾನ ವಿರುದ್ಧ ಭಾರತದ ಗೆಲುವಿನ ಅಭಿಯಾನ 7ನೇ ಪಂದ್ಯಕ್ಕೆ ವಿಸ್ತರಿಸಿದೆ. ಕ್ರಿಕೆಟ್ ಜಗತ್ತು ಕುತೂಹಲದಿಂದ ವೀಕ್ಷಿಸಿದ ಈ ಹೋರಾಟದಲ್ಲಿ ಭಾರತ ಮತ್ತೆ ಆಲ್‍ರೌಂಡ್ ಪ್ರದರ್ಶನ ನೀಡಿ ತನ್ನ ಸಾಂಪ್ರದಾಯಿಕ ಎದುರಾಳಿಯನ್ನು ಮಣಿಸಲು ಯಶಸ್ವಿಯಾಗಿದೆ. ಮಳೆಯೂ ಪಾಕಿಸ್ಥಾನ ನೆರವಿಗೆ ಬರಲಿಲ್ಲ. ಡಕ್‍ವರ್ತ್ ಲೂಯಿಸ್ ನಿಯಮದಡಿ ಭಾರತ 89 ರನ್ನುಗಳಿಂದ ಪಾಕಿಸ್ಥಾನದ ವಿರುದ್ಧ ಜಯಭೇರಿ ಬಾರಿಸಿದೆ. ಆರಂಭಿಕ ರೋಹಿತ್ ಶರ್ಮ ಅವರ ಸ್ಫೋಟಕ ಶತಕ ಮತ್ತು ನಾಯಕ ಕೊಹ್ಲಿ ಅವರ ಬಿರುಸಿನ...
ಕ್ರೀಡೆಸುದ್ದಿ

ಮಳೆಯಿಂದಾಗಿ ರದ್ದಾದ ಪಂದ್ಯಗಳು ವಿಶ್ವಕಪ್ ಇತಿಹಾಸದಲ್ಲೇ ದಾಖಲೆ – ಕಹಳೆ ನ್ಯೂಸ್

ಇಂಗ್ಲೆಂಡ್‍ನಲ್ಲಿ ಸುರಿಯುತ್ತಿರುವ ಮಳೆ, ಕ್ರಿಕೆಟ್ ಅಭಿಮಾನಿಗಳಿಗೆ ತೀವ್ರ ಬೇಸರ ಮೂಡಿಸಿದ್ದು, ಗುರುವಾರ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ನಡೆಯಬೇಕಿದ್ದ ಟೀಂ ಇಂಡಿಯಾ-ನ್ಯೂಜಿಲೆಂಡ್ ನಡುವಣ ಪಂದ್ಯ ಮಳೆಯಿಂದ ರದ್ದಾಗಿದೆ. ಈ ಟೂರ್ನಿಯಲ್ಲಿ ಮಳೆಯಿಂದ ರದ್ದಾದ ನಾಲ್ಕನೇ ಪಂದ್ಯ ಎಂಬ ತೆಗಳಿಕೆಗೆ ಗುರಿಯಾಗಿದೆ. ಬಿಟ್ಟು ಬಿಡದೆ ಸುರಿದ ಮಳೆಯಿಂದ ಟಾಸ್ ಸಹ ನಡೆಯದಂತಾಯಿತು. ಪರಿಣಾಮ ಹಲವು ಗಂಟೆಗಳ ಕಾಯ್ದ ಬಳಿಕ ಪಂದ್ಯವನ್ನು ರದ್ದು ಎಂದು ಘೋಷಿಸಲಾಯಿತು. ಇದರಿಂದಾಗಿ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕ...
ಕ್ರೀಡೆಸುದ್ದಿ

ಭಾರತ-ನ್ಯೂಝಿಲ್ಯಾಂಡ್ ಇಂದಿನ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ! – ಕಹಳೆ ನ್ಯೂಸ್

ವಿಶ್ವಕಪ್ ಕೂಟದ ಈವರೆಗಿನ ಅಜೇಯ ತಂಡಗಳಾದ ಭಾರತ ಮತ್ತು ನ್ಯೂಜಿಲ್ಯಾಂಡ್ ಇಂದು ನಾಟಿಂಗ್‍ಹ್ಯಾಮ್‍ನ ಟ್ರೆಂಟ್‍ಬ್ರಿಜ್ ಅಂಗಳದಲ್ಲಿ ಮುಖಾಮುಖಿಯಾಗಲಿವೆ. ಆದರೆ ಎರಡೂ ತಂಡಗಳ ಮುಂದಿರುವ ದೊಡ್ಡ ಸವಾಲೆಂದರೆ ಮಳೆಯನ್ನು ಗೆಲ್ಲುವುದು. ಹವಾಮಾನ ವರದಿ ಪ್ರಕಾರ ಗುರುವಾರದ ಬೆಳಗಿನ ಅವಧಿಯ ಆಟಕ್ಕೇನೂ ಅಡ್ಡಿಯಾಗದು. ಆದರೆ ಅಪರಾಹ್ನದ ಬಳಿಕ ಮಳೆ ಸುರಿಯುವುದು ಬಹುತೇಕ ಖಚಿತ. ಹೀಗಾಗಿ ಮೊದಲು ಬ್ಯಾಟಿಂಗ್ ನಡೆಸುವ ತಂಡ ದೊಡ್ಡ ಮೊತ್ತ ಪೇರಿಸುವ ಯೋಜನೆ ಕೊಳ್ಳಬೇಕಾಗುತ್ತದೆ. ಅಕಸ್ಮಾತ್ ಪಂದ್ಯದ ಫಲಿತಾಂಶ ಡಕ್‍ವರ್ತ್-...
ಕ್ರೀಡೆಸುದ್ದಿ

ಶಿಖರ್ ಧವನ್ ಸ್ಥಾನಕ್ಕೆ ಯುವ ಕ್ರಿಕೆಟಿಗ ರಿಷಭ್ ಪಂತ್ ಆಯ್ಕೆ ಅಂತಿಮ – ಕಹಳೆ ನ್ಯೂಸ್

ಗಾಯಾಳುವಾಗಿ ಮೂರು ಪಂದ್ಯಗಳಿಗೆ ಅಲಭ್ಯರಿರುವ ಸ್ಫೋಟಕ ಆರಂಭಿಕ ಬ್ಯಾಟ್ಸ್‍ಮನ್ ಶಿಖರ್ ಧವನ್ ಅವರಿಗೆ ಬದಲಿಯಾಗಿ 21ರ ಹರೆಯದ ಯುವ ವಿಕೆಟ್ ಕೀಪರ್ ಬ್ಯಾಟ್ಸ್‍ಮನ್ ರಿಷಭ್ ಪಂತ್ ಭಾರತೀಯ ವಿಶ್ವಕಪ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಪಂತ್ ಅವರು ಕಳೆದೊಂದು ವರ್ಷದಿಂದ ಅತ್ಯುತ್ತಮ ಪಾರ್ಮ್‍ನಲ್ಲಿದ್ದ ಹೊರತಾಗಿಯೂ ವಿಶ್ವ ಕಪ್ ತಂಡದಿಂದ ಅವರನ್ನು ಕೈಬಿಟ್ಟದ್ದು ಭಾರೀ ಚರ್ಚೆ, ಟೀಕೆಗೆ ಕಾರಣವಾಗಿತ್ತು.ಇದೀಗ ಧವನ್ ಬದಲಿಗೆ ಪಂತ್‍ಗೆ ವಿಶ್ವಕಪ್ ಆಡಲು ಅವಕಾಶ ಸಿಕ್ಕಿರುವುದು ಪಂತ್ ಮತ್ತು ಅವರ ಅಭಿಮಾನಿಗಳಲ್ಲಿ...
ಕ್ರೀಡೆಸುದ್ದಿ

ಶಿಖರ್ ಧವನ್ ಮೂರು ವಾರ ವಿಶ್ವಕಪ್ ಆಡುವಂತಿಲ್ಲ!!- ಕಹಳೆ ನ್ಯೂಸ್

ಭಾರತ ಕ್ರಿಕೆಟ್ ತಂಡ ಮತ್ತು ಅಭಿಮಾನಿಗಳಿಗೆ ಭಾರೀ ಆಘಾತ ಎನ್ನುವಂತೆ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಅವರು ಗಾಯಾಳಾಗಿ ತಂಡದಿಂದ ಹೊರ ಬಿದ್ದಿದ್ದಾರೆ. ಭಾನುವಾರ ಆಸ್ಟ್ರೇಲಿಯಾ ತಂಡದ ವಿರುದ್ಧ ನಡೆದ ಪಂದ್ಯದ ವೇಳೆ ಧವನ್ ಗಾಯಗೊಂಡಿದ್ದರು. ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದ ಅವರು 117 ರನ್‍ಗಳಿಸಿ ಗೆಲುವಿನಲ್ಲಿ ಮಹತ್ವದ ಕೊಡುಗೆ ಸಲ್ಲಿಸಿದ್ದರು. ಧವನ್ ಅವರ ಹೆಬ್ಬೆರಳಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ಮೂವರು ವಾರಗಳ ವಿಶ್ರಾಂತಿ ಅಗತ್ಯವಿರುವ ಹಿನ್ನಲೆಯಲ್ಲಿ ಆಡುವ...
1 21 22 23 24 25 31
Page 23 of 31
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ