Monday, March 31, 2025

ಕ್ರೀಡೆ

ಕ್ರೀಡೆಸುದ್ದಿ

ಕಬಡ್ಡಿ ಆಟಗಾರ ಅಮರೇಶ್ ಮೊಂಡಲ್‍ ಸಾಧನೆ – ಕಹಳೆ ನ್ಯೂಸ್

ಕಬಡ್ಡಿ ದೇಶದಲ್ಲಿ ಕಬಡ್ಡಿ ಆಟವನ್ನು ಎಷ್ಟರ ಮಟ್ಟಿಗೆ ಬದಲಾಯಿಸಿದೆ ಎಂದರೆ, ಕ್ರೀಡಾಪಟುಗಳು ದೇಸಿ ಕ್ರೀಡೆಯನ್ನು ವೃತ್ತಿ ಬದುಕಾಗಿ ತೆಗೆದುಕೊಳ್ಳುವಷ್ಟು. ಅದರಲ್ಲೂ ಅಮರೇಶ್ ಮೊಂಡಲ್‍ರಂತಹ ಆಟಗಾರರ ಕಥೆ ಮತ್ತಷ್ಟು ಜನರನ್ನು ಕಬಡ್ಡಿಯತ್ತ ಸೆಳೆಯಲಿದೆ. ಕಾರಣ, ಇವರು ರಗ್ಬಿ ಆಟವನ್ನು ತೊರೆದು ಕಬಡ್ಡಿಗೆ ಬಂದಿದ್ದಾರೆ.ಅಮರೇಶ್ ಸಾಧನೆ ಹಿಂದೆ ಕರುಣಾಜನಕ ಕಥೆ ಇದೆ. ಇವರು ಜನಿಸುವ ಮೊದಲೇ ತಂದೆಯನ್ನು ಕಳೆದುಕೊಂಡಿದ್ದರು. ಸಣ್ಣ ವಯಸ್ಸಿನಲ್ಲೇ ತಾಯಿಯೂ ಪ್ರಾಣ ಬಿಟ್ಟರು. ಅಜ್ಜಿ, ತಾತನ ಜತೆಯೇ ಬೆಳೆದ ಅಮರೇಶ್‍ರದ್ದು...
ಕ್ರೀಡೆಸುದ್ದಿ

ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ರೋಚಕ ಜಯ – ಕಹಳೆ ನ್ಯೂಸ್

ಕೋಲ್ಕತ್ತಾ: ವೆಸ್ಟ್ ಇಂಡೀಸ್ ಹಾಗೂ ಟೀಂ ಇಂಡಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ 5 ವಿಕೆಟ್ ಗಳಿಂದ ರೋಚಕ ಜಯ ಗಳಿಸಿದೆ. ಕೋಲ್ಕತ್ತಾದ ಈಡೆನ್ ಗಾರ್ಡನ್ ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಟೀಂ ಇಂಡಿಯಾ ಬೌಲರ್‍ಗಳ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದರು. ವಿಂಡೀಸ್ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 109...
ಕ್ರೀಡೆಸುದ್ದಿ

ಪ್ರೊ ಕಬಡ್ಡಿ: ಬೆಂಗಾಲ್ ವಾರಿಯರ್ಸ್ ವಿರುದ್ಧ ಪಾಟ್ನಾ ಪೈರೇಟ್ಸ್ ಗೆಲುವು – ಕಹಳೆ ನ್ಯೂಸ್

ಪ್ರೊ ಕಬಡ್ಡಿ ಲೀಗ್ ಟೂರ್ನಿಯ 43 ನೇ ಪಂದ್ಯದಲ್ಲಿ ಆತಿಥೇಯ ಪಾಟ್ನಾ ಪೈರೇಟ್ಸ್ ಹಾಗೂ ಬೆಂಗಾಲ್ ವಾರಿಯರ್ಸ್ ಮುಖಾಮಖಿಯಾಯಿತು. ರೋಚಕ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ 29-27 ಅಂಕಗಳ ಅಂತರದಲ್ಲಿ ಗೆಲುವು ಸಾಧಿಸಿತು. ಬೆಂಗಾಲ್ ವಾರಿಯರ್ಸ್ ಅಂಕ ಖಾತೆ ತೆರೆದು ಆರಂಭಿಕ 7 ನಿಮಿಷದವರೆಗೆ ಮುನ್ನಡೆ ಕಾಯ್ದುಕೊಂಡಿತ್ತು. ಆದರೆ ನಿಧಾನವಾಗಿ ಚೇತರಿಸಿಕೊಂಡ ಪಾಟ್ನಾ ಅಂಕಗಳಿಕೆ ವೇಗ ಹೆಚ್ಚಿಸಿತು. ಹೀಗಾಗಿ ಮೊದಲಾರ್ಧದಲ್ಲಿ 15-12 ಅಂತರದ ಮುನ್ನಡೆ ಕಾಯ್ದುಕೊಂಡಿತು. ದ್ವಿತೀಯಾರ್ಧದಲ್ಲಿ ಬೆಂಗಾಲ್ ಮುನ್ನಡೆಗಾಗಿ ಕಠಿಣ...
ಕ್ರೀಡೆಸುದ್ದಿ

ವೆಸ್ಟ್ ಇಂಡೀಸ್ ವಿರುದ್ಧ ನಾಲ್ಕನೇ ಏಕದಿನ ಪಂದ್ಯವನ್ನಾಡಲಿರುವ ಭಾರತ – ಕಹಳೆ ನ್ಯೂಸ್

ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಇಂದು ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ತಂಡ ನಾಲ್ಕನೇ ಏಕದಿನ ಪಂದ್ಯವನ್ನಾಡಲಿದೆ. ವೆಸ್ಟ್ ಇಂಡೀಸ್ ವಿರುದ್ದದ 3 ನೇ ಪಂದ್ಯದಲ್ಲಿ ಭಾರತ ತಂಡ ಅನಿರೀಕ್ಷಿತ ಆಘಾತ ಎದುರಿಸಿತು. ಇದರಿಂದ 1-1 ರಿಂದ ಸಮಬಲದಲ್ಲಿರುವ ಭಾರತ, ಬ್ಯಾಟಿಂಗ್ ವಿಭಾಗದ ಸದೃಢತೆಯೊಂದಿಗೆ 5 ಪಂದ್ಯಗಳ ಸರಣಿಯನ್ನು ವಶಪಡಿಸಿಕೊಳ್ಳುವ ಆಸೆಯನ್ನು ಜೀವಂತವಾಗಿಸಿಕೊಳ್ಳಲು ಗೆಲ್ಲಲೇಬೇಕಾಗಿದೆ. ವಿಂಡೀಸ್ ತಂಡ ಈಗ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲೂ ಸದೃಢಗೊಂಡಿದೆ. ಇನ್ನೂ ಧೋನಿ...
ಕ್ರೀಡೆಸುದ್ದಿ

ಪ್ರೊ ಕಬಡ್ಡಿ: ತಮಿಳ್ ತಲೈವಾಸ್ ವಿರುದ್ಧ ಜಯ ಗಳಿಸಿದ ಗುಜರಾತ್ ಫಾರ್ಚೂನ್ ಜಿಯಾಂಟ್ಸ್ – ಕಹಳೆ ನ್ಯೂಸ್

ಬಿಹಾರ: ರಾಜ್ಯದ ಪಾಟ್ನಾದ ಪಾಟಲೀಪುತ್ರ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ನಡೆದ ಪ್ರೊ ಕಬಡ್ಡಿ ಇಂಟರ್ ಜೋನ್ 7 ನೇ ಪಂದ್ಯದಲ್ಲಿ ತಮಿಳ್ ತಲೈವಾಸ್ ವಿರುದ್ಧ ಗುಜರಾತ್ ಫಾರ್ಚೂನ್ ಜಿಯಾಂಟ್ಸ್ 36-25ರ ಜಯ ಸಾಧಿಸಿದೆ. ಗುಜರಾತ್ ಗೆ ಲಭಿಸುತ್ತಿರುವ ಮೊದಲ ಜಯವಿದು. ಆಡಿರುವ 3 ಪಂದ್ಯಗಳಲ್ಲಿ ಗುಜರಾತ್ ಒಂದು ಗೆಲುವು, ಒಂದು ಸೋಲು, ಒಂದು ಪಂದ್ಯ ಡ್ರಾ ಮಾಡಿಕೊಂಡಂತಾಗಿದೆ. ಇತ್ತ ತಮಿಳ್ ತಲೈವಾಸ್ ಗೆ ಇದು ಐದನೇ ಸೋಲು. ತಲೈವಾಸ್ 7...
ಕ್ರೀಡೆಸುದ್ದಿ

ಭಾರತದ ಮೊದಲ ಮಹಿಳಾ ಅಂಪೈರ್‌ ಕೀರ್ತಿಗೆ ಪಾತ್ರರಾದ ಮುಂಬೈನ ವೃಂದಾ ರತಿ – ಕಹಳೆ ನ್ಯೂಸ್

ಭಾರತದ ಕ್ರಿಕೆಟ್ ಲೋಕದಲ್ಲಿ ಪುರುಷರೇ ಅಂಪೈರ್‌ಗಳಾಗೋದು ಮಾತು. ಆದ್ರೆ ಈ ಮಾತನ್ನು ಈಗ ಹೇಳುವಂತಿಲ್ಲ ಯಾಕೆಂದ್ರೆ ಮುಂಬೈನ ವೃಂದಾ ರತಿ ಭಾರತದ ಮೊದಲ ಮಹಿಳಾ ಅಂಪೈರ್‌ಗಳಲ್ಲಿ ಒಬ್ಬರು ಎಂಬ ಕೀರ್ತಿಗೆ ಪಾತ್ರರಾಗಲಿದ್ದಾರೆ. 29 ವರ್ಷದ ವೃಂದಾ ರತಿ ಬಿಸಿಸಿಐನ ಎರಡನೆಯ ಹಂತದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ರಾಷ್ಟ್ರಮಟ್ಟದ ಪಂದ್ಯಗಳಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸುವ ಅರ್ಹತೆ ಪಡೆದುಕೊಂಡಿದ್ದಾರೆ. 2013 ರ ಮಹಿಳಾ ವಿಶ್ವಕಪ್‌ನಲ್ಲಿ ಸ್ಕೋರರ್ ಆಗಿ ಕಾರ್ಯನಿರ್ವಹಿಸಿದ್ದ ವೃಂದಾ, ಮುಂಬೈ...
ಕ್ರೀಡೆಸುದ್ದಿ

ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಜಯಗಳಿಸಿದ ಟೀಮ್ ಇಂಡಿಯಾ – ಕಹಳೆ ನ್ಯೂಸ್

ದೆಹಲಿ: ನಾಯಕ ವಿರಾಟ್ ಕೊಹ್ಲಿ ಮತ್ತು ಉಪ ನಾಯಕ ರೋಹಿತ್ ಶರ್ಮಾ ಶತಕದ ನೆರವಿನಲ್ಲಿ ಟೀಮ್ ಇಂಡಿಯಾ ಗುಹಾವಟಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 8 ವಿಕೆಟ್‍ಗಳ ಜಯ ಗಳಿಸಿದೆ. ಬರ್ಸಪಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಗೆಲುವಿಗೆ 323 ರನ್‍ಗಳ ಸವಾಲನ್ನು ಪಡೆದ ಭಾರತ ಇನ್ನೂ 47 ಎಸೆತಗಳು ಬಾಕಿ ಇರುವಾಗ 2 ವಿಕೆಟ್ ನಷ್ಟದಲ್ಲಿ 326ರನ್ ಸೇರಿಸಿ ಗೆಲುವಿನ ದಡ ಸೇರಿತು. ಕೊಹ್ಲಿ ಮತ್ತು ರೋಹಿತ್ ಶರ್ಮಾ...
ಕ್ರೀಡೆಸುದ್ದಿ

ಡೆನ್ಮಾರ್ಕ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತಕ್ಕೆ ಸವಾಲು – ಕಹಳೆ ನ್ಯೂಸ್

ಡೆನ್ಮಾರ್ಕ್: ಒಲಿಂಪಿಕ್ ಪದಕ ವಿಜೇತೆಯರಾದ ಪಿ.ವಿ.ಸಿಂಧು ಹಾಗೂ ಸೈನಾ ನೆಹ್ವಾಲ್, ಮಂಗಳವಾರದಿಂದ ಇಲ್ಲಿ ಆರಂಭಗೊಳ್ಳಲಿರುವ ಡೆನ್ಮಾರ್ಕ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸವಾಲನ್ನು ಮುನ್ನಡೆಸಲಿದ್ದಾರೆ. ಸಿಂಧುಗೆ 3ನೇ ಶ್ರೇಯಾಂಕ ಸಿಕ್ಕಿದ್ದು, ಸೈನಾ ಶ್ರೇಯಾಂಕ ರಹಿತವಾಗಿ ಆಡಲಿದ್ದಾರೆ. ಮೊದಲ ಸುತ್ತಿನಲ್ಲಿ ಸಿಂಧು ಅಮೆರಿಕದ ಬೀವೆನ್ ಝಾಂಗ್ ವಿರುದ್ಧ ಆಡಲಿದ್ದಾರೆ. ವಿಶ್ವ ನಂ.11 ಸೈನಾಗೆ ಮೊದಲ ಸುತ್ತಲ್ಲಿ ಹಾಂಕಾಂಗ್‌ನ ಚೆಯುಂಗ್ ಯಿ ಎದುರಾಗಲಿದ್ದಾರೆ. ಪುರುಷರ ಸಿಂಗಲ್ಸ್‌ನಲ್ಲಿ ವಿಶ್ವ ನಂ.6 ಕಿದಂಬಿ ಶ್ರೀಕಾಂತ್‌ಗೆ 7ನೇ...
1 25 26 27 28 29 30
Page 27 of 30
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ