Friday, March 28, 2025

ಕ್ರೀಡೆ

ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ನೇಪಾಳದಲ್ಲಿ ನಡೆದ INDO- NEPAL INTERNATIONAL INVITATIONAL MEN AND WOMEN SPORTS CHAMPIONSHIP -2024 ಪಂದ್ಯಾಕೂಟದಲ್ಲಿ ಪುತ್ತೂರಿನ ಶಶಾಂಕ್ ರೈ ಪಟ್ಟೆ ಪ್ರಥಮ ಸ್ಥಾನ- ಕಹಳೆ ನ್ಯೂಸ್

ಪುತ್ತೂರು  : ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ಸದಾನಂದ ರೈ ಹಾಗೂ ￰ಸವಿತಾ ರೈ ದಂಪತಿಗಳ ಸುಪುತ್ರ ಶಶಾಂಕ್ ರೈ ಪಟ್ಟೆ ನೇಪಾಳದಲ್ಲಿ ನಡೆದ INDO- NEPAL INTERNATIONAL INVITATIONAL MEN AND WOMEN SPORTS CHAMPIONSHIP -2024 ಪಂದ್ಯಾಕೂಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ವಾಲಿಬಾಲ್ ತರಬೇತುದಾರರಾದ ಚರಣ್ ಸಾಯಿ ಇವರ ಗರಡಿಯಲ್ಲಿ ತರಬೇತಿ ಪಡೆದ ಪ್ರತಿಭೆ ಪ್ರಸ್ತುತ ಮಂಗಳೂರಿನ SNS...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆಯ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ : ಬಾಲಕ-ಬಾಲಕಿಯರ ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಸೈಂಟ್ ರೀಟಾ ಶಾಲೆ- ಕಹಳೆ ನ್ಯೂಸ್

ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಪ್ರೌಢಶಾಲಾ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಕೆಪಿಎಸ್‌ ಸರಕಾರಿ ಪ್ರೌಢಶಾಲೆ ಕನ್ಯಾನದಲ್ಲಿ ನಡೆಯಿತು. ಹುಡುಗರ ವಿಭಾಗದಲ್ಲಿ ಸೈಂಟ್ ರೀಟಾ ಪ್ರೌಢ ಶಾಲೆ ವಿಟ್ಲ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ವಿಠಲ ಪ್ರೌಢಶಾಲೆ ವಿಟ್ಲ ದ್ವಿತೀಯ ಸ್ಥಾನವನ್ನು ಗಳಿಸಿದೆ ಹುಡುಗಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸೈಂಟ್ ರೀಟಾ ಪ್ರೌಢ ಶಾಲೆ ವಿಟ್ಲ ಪಡೆದುಕೊಂಡಿದೆ ದ್ವಿತೀಯ ಸ್ಥಾನವನ್ನು ಸೂರ್ಯ ಸರಕಾರಿ ಪ್ರೌಢಶಾಲೆ ಗಳಿಸಿದೆ. ಒಟ್ಟು 15 ಹುಡುಗರ...
ಕ್ರೀಡೆಜಿಲ್ಲೆದಕ್ಷಿಣ ಕನ್ನಡಪುತ್ತೂರು

ಸೀನಿಯರ್ ವೆಯ್ಟ್ ಲಿಫ್ಟಿಂಗ್ ನಲ್ಲಿ ಚಿನ್ನದ ಪದಕ ಪಡೆದ ರಜತ್ ರೈ ಗೆ ಅಭಿನಂದನೆ ಸಲ್ಲಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಮಂಗಳೂರು :- ಮೈಸೂರಿನಲ್ಲಿ ನಡೆದ ಸೀನಿಯರ್ ವಿಭಾಗದ ವೆಯ್ಟ್ ಲಿಫ್ಟಿಂಗ್ ನ 81 ಕೆ ಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದ ರಜತ್ ರೈ ಅವರನ್ನು ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಭಿನಂದಿಸಿದರು. ಮೈಸೂರಿನಲ್ಲಿ ನಡೆದ ಸೀನಿಯರ್ ವೆಯಿಟ್ ಲಿಫ್ಟಿಂಗ್ ನಲ್ಲಿ 81 ಕೆಜಿ ವಿಭಾಗದಲ್ಲಿ ರಜತ್ ರೈ ಚಿನ್ನದ ಪದಕ ಪಡೆದಿದ್ದರು ಜೊತೆಗೆ ಒಟ್ಟು 298 ಕೆಜಿ ಭಾರ ಎತ್ತುವ ಮೂಲಕ ಹೊಸ ರಾಜ್ಯಕೂಟ...
ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ಬೆಂಗಳೂರಿನ ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿನಿ ಕು|ಸಿಯಾ – ಕಹಳೆ ನ್ಯೂಸ್

ಪುತ್ತೂರು: ಬೆಂಗಳೂರಿನ ರಾಮಮೂರ್ತಿ ನಗರದಲ್ಲಿರುವ ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಇದೇ ಆಗಸ್ಟ್ 17ನೇ ಶನಿವಾರದಂದು ನಡೆದ ವಿದ್ಯಾ ಭಾರತಿ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ 9ನೇ ತರಗತಿ ವಿದ್ಯಾರ್ಥಿನಿಯಾದ ಕು|ಸಿಯಾ ಭಾವಿನ್ ಸವ್ಜಾನಿ ಇವರು, 200 ಮೀಟರ್ ಫ್ರೀ ಸ್ಟೈಲ್ ಮತ್ತು 100 ಮೀಟರ್ ಫ್ರೀ ಸ್ಟೈಲ್ ನಲ್ಲಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಂತೆಯೇ, 100ಮೀಟರ್ ಬ್ಯಾಕ್ ಸ್ಟ್ರೋಕ್, 4×100 ರಿಲೇ, 4×100...
ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮೈಸೂರಿನಲ್ಲಿ ನಡೆದ 81ಕೆ.ಜಿ ವಿಭಾಗದ ಸೀನಿಯರ್ ವೈಟ್ ಲಿಫ್ಟಿಂಗ್ ನಲ್ಲಿ ಪುತ್ತೂರಿನ ರಜತ್ ರೈಗೆ ಚಿನ್ನದ ಪದಕ – ಕಹಳೆ ನ್ಯೂಸ್

ಪುತ್ತೂರು: ಮೈಸೂರಿನಲ್ಲಿ ನಡೆದ ಸೀನಿಯರ್ ವೈಟ್ ಲಿಫ್ಟಿಂಗ್ ನ 81ಕೆ.ಜಿ ವಿಭಾಗದಲ್ಲಿ ಪುತ್ತೂರಿನ ರಜತ್ ರೈ ಚಿನ್ನದ ಪದಕ ಪಡೆದಿದ್ದು, ಒಟ್ಟು 298 ಕೆ.ಜಿ ಭಾರ ಎತ್ತುವ ಮೂಲಕ ಹೊಸ ರಾಜ್ಯ ಕೂಟ ದಾಖಲೆಯನ್ನು ಮಾಡಿದ್ದಾರೆ. ಕಳೆದ 2ವರ್ಷಗಳಲ್ಲಿ ಚಿನ್ನದ ಪದಕ ಪಡೆದಿರುವ ರಜತ್‌ ರೈ 3ನೇ ವರ್ಷದಲ್ಲಿಯೂ ಚಿನ್ನದ ಪದಕ ಪಡೆಯುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ರಜತ್‌ ರೈ ಹಿಮಾಚಲ್ ಪ್ರದೇಶದಲ್ಲಿ ಮಂಬರುವ ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿದ್ಯಾಭಾರತಿ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟ- ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ- ಕಹಳೆ ನ್ಯೂಸ್

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಇದರ ಸಹಯೋಗದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಪ್ರಣತಿ, ಆದ್ಯಾ ಬಿ.ಆರ್‌, ವರ್ಷ.ಕೆ, ಯಜ್ಞಾ, ವೀಕ್ಷಾ ಪಿ, ಶ್ರಾವ್ಯಾ ಯು, ಗ್ರೀಷ್ಮಾ ಎಸ್. ಎ, ತ್ರಿಶಾಲಿ ಕೆ.ಆರ್‌, ರಕ್ಷಾ ಎ.ಎಲ್ ಹಾಗೂ ದ್ವಿತೀಯ ಪಿಯುಸಿಯ ಕಾರ್ತಿಕಾ, ಧನುಶ್ರೀ ಹಾಗೂ ತ್ರಿಶಾ...
ಅಂತಾರಾಷ್ಟ್ರೀಯಕೊಡಗುಕ್ರೀಡೆಮಡಿಕೇರಿಸುದ್ದಿ

ಪ್ಯಾರಿಸ್ ಒಲಿಂಪಿಕ್ಸ್‌ನ ಓಟದ ಸ್ಪರ್ಧೆಯಲ್ಲಿ ಭರವಸೆ ಹೆಚ್ಚಿದ ಕೊಡಗಿನ ರಾಣಿ ಎಂ.ಆರ್. ಪೂವಮ್ಮ – ಕಹಳೆ ನ್ಯೂಸ್

ಮಚ್ಚೆಟ್ಟಿರ ರಾಜು ಪೂವಮ್ಮ (ಎಂ.ಆರ್. ಪೂವಮ್ಮ) ಕಳೆದ ಹನ್ನೆರಡು ವರ್ಷಗಳಲ್ಲಿ ಭಾರತೀಯ ಅತ್ಲೆಟಿಕ್ಸ್ ಪ್ರಪಂಚದ ಚಿರಪರಿಚಿತ ಹೆಸರು. ಕೊಡಗಿನ ಗೋಣಿಕೊಪ್ಪದಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದ ಪೂವಮ್ಮ, ಮಂಗಳೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿ, ಹೈಸ್ಕೂಲು ದಿನಗಳಿಂದ ಕ್ರೀಡೆಯಲ್ಲಿ ಆಸಕ್ತಿ ಮೂಡಿಸಿಕೊಂಡು, ಪ್ರಾರಂಭದಲ್ಲಿ 100 ಮೀ. ಆನಂತರ, 400 ಮೀ. ಓಟದಲ್ಲಿ ರಾಜ್ಯ, ರಾಷ್ಟ್ರ, ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದರು. ಆರಂಭದಿಂದಲೂ ಸೂಕ್ತ ಪ್ರೋತ್ಸಾಹದ ಕೊರತೆ ಇದ್ದುದರಿಂದ ಪೂವಮ್ಮ ಅವರಿಗೆ ವಿಶ್ವ ಚಾಂಪಿಯನ್‌ಶಿಪ್‌ಗೆ...
ಅಂತಾರಾಷ್ಟ್ರೀಯಕ್ರೀಡೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ಯಾರಿಸ್ ಒಲಿಂಪಿಕ್ಸ್‌ನ ಟೇಬಲ್ ಟೆನಿಸ್‌ನ ಭರವಸೆ ಮಂಗಳೂರಿನ ಅರ್ಚನಾ ಕಾಮತ್ – ಕಹಳೆ ನ್ಯೂಸ್

ಮಂಗಳೂರಿನ ಪದವಿನಂಗಡಿ ಮೂಲದ, ಬೆಂಗಳೂರಿನ ಪ್ರಸಿದ್ಧ ಕಣ್ಣಿನ ವೈದ್ಯರಾದ ಡಾ. ಗಿರೀಶ್ ಕಾಮತ್ ಮತ್ತು ಡಾ. ಅನುರಾಧಾ ಕಾಮತ್ ದಂಪತಿಯ ಮಗಳು ಅರ್ಚನಾ ಕಾಮತ್. ಕೂತೂಹಲಕ್ಕೆಂದು ತನ್ನ ಸಂಬಂಧಿಕರ ಜೊತೆಗೆ ಟೇಬಲ್ ಟೆನಿಸ್ ಆಡಲು ಶುರುಮಾಡಿದ ಅರ್ಚನಾ ಅವರು ಒಂಭತ್ತು ವರ್ಷ ವಯಸ್ಸಿನ ಹುಡುಗಿಯಾಗಿದ್ದಾಗಿನಿಂದ ಗಂಭೀರವಾಗಿ ಈ ಆಟವನ್ನು ಪರಿಗಣಿಸಿದರು.   24 ವರ್ಷದ ಯುವ ಟೇಬಲ್ ಟೆನಿಸ್ ಆಟಗಾರ್ತಿ ಅರ್ಚನಾ ಕಾಮತ್, ಎರಡು ಬಾರಿಯ ನ್ಯಾಷನಲ್ ಚಾಂಪಿಯನ್. ಕಳೆದ...
1 2 3 4 5 6 30
Page 4 of 30
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ