Monday, March 31, 2025

ಕ್ರೀಡೆ

ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂತರಾಷ್ಟ್ರೀಯ ಜೀವ ರಕ್ಷಕ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಫಿಲೋಮಿನಾ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ- ಕಹಳೆ ನ್ಯೂಸ್

ಪುತ್ತೂರು: ರಾಷ್ಟ್ರೀಯ ಲೈಫ್ ಸೇವಿಂಗ್ ಸೊಸೈಟಿ ಇವರು ಆಯೋಜಿಸಿದ 2024ನೇ ರಾಷ್ಟ್ರಮಟ್ಟದ ಜೀವ ರಕ್ಷಕ ವಿಶ್ವ ಚಾಂಪಿಯನ್ ಶಿಪ್ ಅಂತರಾಷ್ಟ್ರ ಮಟ್ಟದ ಆಯ್ಕೆ ಶಿಬಿರದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪ್ರಥಮ ವಿಜ್ಞಾನ ವಿಭಾಗದ ದಿಗಂತ್ ವಿ ಎಸ್ , ಆರ್ ಅಮನ್ ರಾಜ್ ಹಾಗೂ ಅನ್ವಿತ್ ರೈ ಬಾರಿಕೆ ಇವರು ಆಯ್ಕೆಯಾಗಿರುತ್ತಾರೆ. ಇವರು ಆಗಸ್ಟ್ ನಲ್ಲಿ ಆಸ್ಟ್ರೇಲಿಯದಲ್ಲಿ ನಡೆಯುವ ಜೀವ ರಕ್ಷಕ ವಿಶ್ವ...
ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಮಾರ್ನಾಡು ಸ.ಪ್ರೌ.ಶಾಲೆಯ ವಿದ್ಯಾರ್ಥಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಮೂಡುಬಿದಿರೆ: ತಾಲೂಕಿನ ಮೂಡುಮಾರ್ನಾಡು ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಎಸ್ ಆಂಧ್ರ ಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ ವಿವಿಯಲ್ಲಿ ನಡೆದ ದಕ್ಷಿಣ ಭಾರತ ವಲಯ ಚಾಂಪಿಯನ್ ಶಿಪ್‌ನಲ್ಲಿ 600ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಹಿಂದೆ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದರು. ಬೆಂಗಳೂರಿನ ಹೆಚ್‌ಸಿಎಲ್ ಫೌಂಡೇಶನ್ ಈ ಕ್ರೀಡಾಕೂಟಗಳನ್ನು ಆಯೋಜಿಸಿತ್ತು. ಕೆಲ್ಲಪುತ್ತಿಗೆಯ ಶೇಖರ ಪೂಜಾರಿ ಮತ್ತು...
ಅಂತಾರಾಷ್ಟ್ರೀಯಕ್ರೀಡೆದೆಹಲಿರಾಜಕೀಯಸುದ್ದಿ

ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಕಣಕ್ಕಿಳಿಯಲಿದ್ದಾರೆ ಬಿಜೆಪಿ ಶಾಸಕಿ ಶೂಟರ್​ ಶ್ರೇಯಸಿ ಸಿಂಗ್ – ಕಹಳೆ ನ್ಯೂಸ್

ನವದೆಹಲಿ: ಕಾಮನ್ವೆಲ್ತ್‌ ಗೇಮ್ಸ್‌ ಮತ್ತು ಏಷ್ಯಾಡ್‌ನ‌ಲ್ಲಿ ಪದಕ ಜಯಿಸಿರುವ ಶೂಟರ್​ ಶ್ರೇಯಸಿ ಸಿಂಗ್(Shreyasi Singh)​ ಅವರು ಪ್ಯಾರಿಸ್‌ ಒಲಿಂಪಿಕ್ಸ್‌ಗಾಗಿ(Paris Olympics 2024) ಭಾರತ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಅಚ್ಚರಿ ಎಂದರೆ ಇವರು ಬಿಹಾರದ ಜಮುಯಿ ವಿಧಾನಸಭಾ ಕ್ಷೇತ್ರದ(Member of Bihar Vidhan Sabha) ಹಾಲಿ ಶಾಸಕಿ ಎಂಬುದು. 32 ವರ್ಷದ ಶ್ರೇಯಸಿ ಸಿಂಗ್‌, ಮಾಜಿ ಸಚಿವ ದಿವಂಗತ ದಿಗ್ವಿಜಯ್‌ ಸಿಂಗ್‌ ಅವರ ಪುತ್ರಿ. ಒಲಿಂಪಿಕ್ಸ್‌ ಆಯ್ಕೆಯ ಮೊದಲ ಪಟ್ಟಿಯಲ್ಲಿ ಶ್ರೇಯಸಿ ಹೆಸರಿರಲಿಲ್ಲ. ಆದರೆ...
ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ರಾ.ಗಾ. ವಿವಿಯಿಂದ ಪುರುಷರ ಮತ್ತು ಮಹಿಳೆಯರ ವಿಭಾಗದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ– ಕಹಳೆ ನ್ಯೂಸ್

ಮೂಡುಬಿದಿರೆ : ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಆತಿಥ್ಯದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ವತಿಯಿಂದ ಮೂರು ದಿನಗಳ ಕಾಲ ವಿದ್ಯಾಗಿರಿಯ ಕೃಷಿಸಿರಿ ಸಭಾಂಗಣದಲ್ಲಿ ನಡೆಯುವ ಪುರುಷರ ಮತ್ತು ಮಹಿಳೆಯರ ವಿಭಾಗದ ರಾಜ್ಯಮಟ್ಟದ ಕಬಡ್ಡಿ ಚಾಂಪಿಯನ್ ಶಿಫ್ ಆರಂಭಗೊಂಡಿತು. ರಾಜ್ಯ ಕಬಡ್ಡಿ ಅಮೆಚೂರ್ ಅಸೋಸಿಯೇಷನ್ ನ ಅಧ್ಯಕ್ಷ ರಾಕೇಶ್ ಮಲ್ಲಿ ದೀಪ ಬೆಳಗಿಸಿ ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿ ಇಡೀ ದೇಶದಲ್ಲೇ ಕ್ರೀಡೆಗೆ ಸಹಕಾರ...
ಕ್ರೀಡೆಸುದ್ದಿ

ಟಾಟಾ ಸ್ಟೀಲ್ ಚೆಸ್ ಟೂರ್ನಮೆಂಟ್‌ನಲ್ಲಿ ನಡೆದ ನಾರ್ವೆ ಚೆಸ್ ಟೂರ್ನಿಯ ಕ್ಲಾಸಿಕಲ್ ಗೇಮ್ ​ನಲ್ಲಿ ವಿಶ್ವದ ನಂ.1 ಚೆಸ್​ ಚುತುರ ಡಿಂಗ್ ಲಿರೆನ್ ನಿಗೆ ಸೋಲುಣಿಸಿದ ಭಾರತದ ಆರ್​. ಪ್ರಜ್ಞಾನಂದ-ಕಹಳೆ ನ್ಯೂಸ್

ಭಾರತದ ಚೆಸ್ ಚತುರ ಆರ್​. ಪ್ರಜ್ಞಾನಂದ ಅವರು 2024 ರ ಟಾಟಾ ಸ್ಟೀಲ್ ಚೆಸ್ ಟೂರ್ನಮೆಂಟ್‌ನಲ್ಲಿ ವಿಶ್ವ ಚಾಂಪಿಯನ್ ಡಿಂಗ್ ಲಿರೆನ್ ಅವರಿಗೆ ಸೋಲುಣಿಸಿದ್ದರು. ಈ ಗೆಲುವಿನ ಮೂಲಕ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ ಅವರನ್ನು ಹಿಂದಿಕ್ಕಿ ಆರ್​. ಪ್ರಜ್ಞಾನಂದ ಭಾರತದ ಅಗ್ರ ಶ್ರೇಯಾಂಕಿತ ಚೆಸ್ ಪಟುವಾಗಿ ಹೊರಹೊಮ್ಮಿದ್ದರು. ಇದೀಗ ವಿಶ್ವದ ನಂಬರ್ 1 ಸ್ಪರ್ಧಿಗೆ ಸೋಲುಣಿಸಿ ಮಿಂಚಿದ್ದಾರೆ. ವಿಶ್ವದ ನಂಬರ್ 1 ಚದುರಂಗ ಚತುರ ಮ್ಯಾಗ್ನಸ್ ಕಾರ್ಲ್‌ಸೆನ್ ಅವರಿಗೆ...
ಕ್ರೀಡೆಬೆಂಗಳೂರುಸಿನಿಮಾಸುದ್ದಿ

RCB ಗೆದ್ದರೆ ಬಿಕಿನಿ ಫೋಟೋ ಹಂಚಿಕೊಳ್ತೀನಿ ಎಂದಿದ್ದ ಹನಿ ರೋಸ್‌, ಈಗ ಒಡೆದ ಹೃದಯ! – ಕಹಳೆ ನ್ಯೂಸ್

ಅಹಮದಾಬಾದ್‌: ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ನಡೆದ ಎಲಿಮಿನೇಟರ್-1‌ (Eliminator) ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (Royal Challengers Bengaluru) ತಂಡ ಗೆದ್ದರೆ, ಬಿಕಿನಿ ಫೋಟೋ ಪೋಸ್ಟ್‌ ಮಾಡುತ್ತೇನೆ ಎಂದು ಹೇಳಿದ್ದ ಸೌತ್‌ನ ಹಾಟ್‌ ಬ್ಯೂಟಿ ಹನಿ ರೋಸ್‌ (Honey Rose) ಈಗ ಒಡೆದ ಹೃದಯದ ಎಮೋಜಿ ಹಂಚಿಕೊಂಡಿದ್ದಾರೆ. ರಾಜಸ್ಥಾನ್‌ ರಾಯಲ್ಸ್‌ ವಿರುದ್ಧದ ಪಂದ್ಯಕ್ಕೂ ಮುನ್ನ ಹನಿ ರೋಸ್‌, ಆರ್‌ಸಿಬಿ ಗೆದ್ದರೆ ನಾನು ಪಂದ್ಯದ ನಂತರ ನನ್ನ ಬಿಕಿನಿ ಚಿತ್ರವನ್ನು ಪೋಸ್ಟ್ ಮಾಡುತ್ತೇನೆ....
ಕ್ರೀಡೆಸುದ್ದಿ

IPL ಹಣಾಹಣಿಯಲ್ಲಿ CSK ವಿರುದ್ಧ ರಣರೋಚಕ ಪಂದ್ಯಾಟ ಗೆದ್ದು ಬೀಗಿದ RCB ; ಈ ಬಾರಿ ಕಪ್ ನಮ್ದೆ..!!! – ಕಹಳೆ ನ್ಯೂಸ್

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನೈ ಸೂಪರ್ ಕಿಂಗ್ ವಿರುದ್ಧ ರಣರೋಚಕ ಪಂದ್ಯಾವಳಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಿತು. IPL ಹಣಾಹಣಿಯಲ್ಲಿ RCB ತಂಡ CSK ವಿರುದ್ಧ ರಣರೋಚಕ ಪಂದ್ಯಾಟ ಗೆದ್ದು ಬೀಗಿದೆ. ಈ ಬಾರಿ ಕಪ್ ನಮ್ದೆ..!!! ಎಂಬ ಕನ್ನಡಿಗರ ಕನಸು ಈ ಬಾರಿ ನನಸಾಗುವ ಲಕ್ಷಣ ಕಾಣುತ್ತಿದೆ....
ಕ್ರೀಡೆಬೆಂಗಳೂರುಸುದ್ದಿ

ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB v/s CSK ಯ ರಣರೋಚಕ ಪಂದ್ಯಾವಳಿ – ಕಹಳೆ ನ್ಯೂಸ್

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನೈ ಸೂಪರ್ ಕಿಂಗ್ ವಿರುದ್ಧ ರಣರೋಚಕ ಪಂದ್ಯಾವಳಿ ಇಂದು ಸಂಜೆ 7.30ಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ....
1 4 5 6 7 8 30
Page 6 of 30
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ