ಪುತ್ತೂರಿನಲ್ಲೊಂದು ಹೈಟೆಕ್ ಹನಿಟ್ರ್ಯಾಪ್ | ಹೆಣ್ಣಿನ ಆಸೆಗೆ ಮರುಳಾಗಿ ಲಕ್ಷಾಂತರ ರೂ. ಕಳೆದುಕೊಂಡ ಯುವಕ ; ಚೀಚಗದ್ದೆ ಹನೀಫ್ ಆಂಡ್ ಗ್ಯಾಂಗ್ ಮೇಲೆ ಹದ್ದಿನ ಕಣ್ಣಿಟ್ಟ ಪೋಲೀಸರು – ಕತರ್ನಾಕ್ ಯುವತಿ ತನೀಶಾ ಹೆಡೆಮುರಿಕಟ್ಟಿದ ಲೇಡಿ ಸಿಂಗಂ, ಡಿವೈಎಸ್ಪಿ ಡಾ.ಗಾನಾ ಪಿ. ಕುಮಾರ್..! – ಕಹಳೆ ನ್ಯೂಸ್
ಪುತ್ತೂರು: ಹನಿಟ್ರ್ಯಾಪ್ಗೊಳಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವುದಾಗಿ ನೆಟ್ಟಣಿಗೆ ಮುಡ್ನೂರು ನಿವಾಸಿ ಯುವಕನೋರ್ವ 7 ಮಂದಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು ಈ ಪೈಕಿ ಯುವತಿಯೋರ್ವಳನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ ಇಬ್ರಾಹಿಂ ಎಂಬವರ ಪುತ್ರ, ವೃತ್ತಿಯಲ್ಲಿ ಸೇಲ್ಸ್ಮ್ಯಾನ್ ಆಗಿರುವ ಅಬ್ದುಲ್ ನಾಸೀರ್ (25ವ.) ಎಂಬವರು ಹನಿಟ್ರ್ಯಾಪ್ಗೆ ಬಲಿಯಾಗಿ ರೂ.30 ಲಕ್ಷ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ದೂರು ನೀಡಿದವರು. ಘಟನೆ ಎ.12ಕ್ಕೆ ನಡೆದಿದ್ದು, ಇದೀಗ...