Friday, April 18, 2025

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲೊಂದು ಹೈಟೆಕ್ ಹನಿಟ್ರ್ಯಾಪ್‌ | ಹೆಣ್ಣಿನ ಆಸೆಗೆ ಮರುಳಾಗಿ ಲಕ್ಷಾಂತರ ರೂ. ಕಳೆದುಕೊಂಡ ಯುವಕ ; ಚೀಚಗದ್ದೆ ಹನೀಫ್ ಆಂಡ್ ಗ್ಯಾಂಗ್ ಮೇಲೆ ಹದ್ದಿನ ಕಣ್ಣಿಟ್ಟ ಪೋಲೀಸರು – ಕತರ್ನಾಕ್ ಯುವತಿ ತನೀಶಾ ಹೆಡೆಮುರಿಕಟ್ಟಿದ ಲೇಡಿ ಸಿಂಗಂ, ಡಿವೈಎಸ್ಪಿ ಡಾ.ಗಾನಾ ಪಿ. ಕುಮಾರ್..! – ಕಹಳೆ ನ್ಯೂಸ್

ಪುತ್ತೂರು: ಹನಿಟ್ರ್ಯಾಪ್‌ಗೊಳಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವುದಾಗಿ ನೆಟ್ಟಣಿಗೆ ಮುಡ್ನೂರು ನಿವಾಸಿ ಯುವಕನೋರ್ವ 7 ಮಂದಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು ಈ ಪೈಕಿ ಯುವತಿಯೋರ್ವಳನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ ಇಬ್ರಾಹಿಂ ಎಂಬವರ ಪುತ್ರ, ವೃತ್ತಿಯಲ್ಲಿ ಸೇಲ್ಸ್‌ಮ್ಯಾನ್ ಆಗಿರುವ ಅಬ್ದುಲ್ ನಾಸೀರ್ (25ವ.) ಎಂಬವರು ಹನಿಟ್ರ್ಯಾಪ್‌ಗೆ ಬಲಿಯಾಗಿ ರೂ.30 ಲಕ್ಷ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ದೂರು ನೀಡಿದವರು.   ಘಟನೆ ಎ.12ಕ್ಕೆ ನಡೆದಿದ್ದು, ಇದೀಗ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಲಾಕ್ಡೌನ್ ಸಂದರ್ಭದಲ್ಲಿ ವೇಶ್ಯಾವಾಟಿಕೆ ದಂಧೆ, ಜೂಜು, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್ ; ಸಿಸಿಬಿ ಪೊಲೀಸರು ಕಾರ್ಯಾಚರಣೆ, 218 ಮಂದಿ ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ವೇಶ್ಯಾವಾಟಿಕೆ ದಂಧೆ, ಜೂಜು, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್ ಜಾಲದ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು 218 ಜನರನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯ ವೇಳೆ 50 ಕ್ಕೂ ಹೆಚ್ಚು ಮಹಿಳೆಯರನ್ನು ರಕ್ಷಿಸಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಸೇರಿ ವಿವಿಧ ಜೂಜು ಕೇಂದ್ರಗಳ ಮೇಲೆ ಸಿಸಿಬಿ ವಿಶೇಷ ವಿಚಕ್ಷಣ ದಳ ದಾಳಿ ನಡೆಸಿ 24.34 ಲಕ್ಷ ರೂಪಾಯಿ ಪಡಿಸಿಕೊಂಡಿದ್ದು, 167 ಮಂದಿಯನ್ನು ಬಂಧಿಸಲಾಗಿದೆ ಎಂದು ಜಂಟಿ...
ಕ್ರೈಮ್ಸುದ್ದಿ

ದಾರಿ ತಪ್ಪಿ ಲವ್ವಲ್ಲಿ ಬಿದ್ದ ಆಂಟಿ, ಸೋದರಳಿಯನೊಂದಿಗೆ ಪರಾರಿ – ಕಹಳೆ ನ್ಯೂಸ್

ಬಿಹಾರದಲ್ಲಿ ನಡೆದ ವಿಲಕ್ಷಣ ಪ್ರೇಮ ಪ್ರಕರಣವೊಂದರಲ್ಲಿ ಮಹಿಳೆಯೊಬ್ಬಳು ತನ್ನ ಸೋದರಳಿಯನೊಂದಿಗೆ ಪರಾರಿಯಾಗಿದ್ದಾಳೆ. ಬಿಹಾರದ ಜಮುಯಿ ನಗರದ ಗಿಡ್ಡೋರ್ ಬ್ಲಾಕ್ ಪ್ರದೇಶದ ರತನ್ಪುರ್ ಸಾ ಟೋಲಾದಲ್ಲಿ ಘಟನೆ ಬೆಳಕಿಗೆ ಬಂದಿದ್ದು, ಅತ್ತೆ, ಸೋದರಳಿಯ ಪ್ರೀತಿಸಿ ಪರಾರಿಯಾಗಿದ್ದಾರೆ. ಇಬ್ಬರ ನಡುವೆ ಸಂಬಂಧ ಬೆಳೆದಿದ್ದು, ಮದುವೆ ಕೂಡ ಆಗಿದ್ದಾರೆ. ಇವರ ಮದುವೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅತ್ತೆ, ಅಳಿಯನ ನಡುವೆ ಪ್ರೀತಿ ಬೆಳೆದು ಹತ್ತಿರವಾಗಿದ್ದು, ನಂತರ ಎಲ್ಲಾ ಸಂಬಂಧಗಳನ್ನು ಮರೆತು ಒಂದಾಗಲು...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ಲಾಡ್ಜ್ ಸೆಕ್ಸ್‌ ಜಿಹಾದ್ ಪ್ರಕರಣ : ದೋಸ್ತಿ, ಪ್ರೀತಿ, ಕಾಮದಾಟ, ಬ್ಲಾಕ್ ಮೇಲ್ – ಸಿಡಿದೆದ್ದ ಹಿಂದೂ ಜಾಗರಣಾ ವೇದಿಕೆ..!, ಕಾರ್ಯಾಚರಣೆ – ಜಿಹಾದ್ ಬಲೆಯಲ್ಲಿ ಅಪ್ರಾಪ್ತೆ, ಪ್ರಕರಣ ಭೇದಿಸಿದ ಪೋಲೀಸರು – ಕಹಳೆ ನ್ಯೂಸ್

ಮಂಗಳೂರು : ನಗರದ ಲಾಡ್ಜ್ ನಲ್ಲಿ ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಟ್ವಿಸ್ಟ್ ಸಿಕ್ಕಿದೆ. ಪತ್ತೆಯಾದ ಯುವತಿಯರಲ್ಲಿ ಒಬ್ಬಾಕೆ ಅಪ್ರಾಪ್ತ ವಿದ್ಯಾರ್ಥಿನಿಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದು, ಪೋಕ್ಕೋ ಪ್ರಕರಣ ದಾಖಲಿಸಿದ್ದಾರೆ. ಕುದ್ರೋಳಿಯ ಶೇಖ್ ಮುಹಮ್ಮದ್ ಮತ್ತು ಬೋಳಾರದ ಮುಹಮ್ಮದ್ ರಹೀಂ ಬಂಧಿತ ಆರೋಪಿಗಳು. ಇವರು ನಗರದ ಲಾಡ್ಸ್‌ವೊಂದರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿ ಹಾಗೂ ಇನ್ನೊಬ್ಬ ಯುವತಿಯ ಜೊತೆ ಲಾಡ್ಜ್...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಗಂಟೆಗೊಮ್ಮೆ ಕರೆ ಮಾಡಿ ಸಿಕ್ಕಿಬಿದ್ದಿದ್ದರು ಬಿಜೆಪಿಯ ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್‌ ಹಂತಕರು ; ಮತ್ತೆ ನಾಲ್ವರ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ಛಲವಾದಿಪಾಳ್ಯದ ಬಿಜೆಪಿಯ ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್‌ ಅವರನ್ನು ನಡು ಬೀದಿಯಲ್ಲಿ ಭೀಕರವಾಗಿ ಕೊಲೆಗೈದಿದ್ದ ಇಬ್ಬರು ಕಿಂಗ್‌ ಪಿನ್‌ ಗಳಿಗೆ ಪಶ್ಚಿಮ ವಿಭಾಗ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ಅಲ್ಲದೆ ರಾತ್ರಿ ಇನ್ನೂ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಛಲವಾದಿ ಪಾಳ್ಯ ನಿವಾಸಿಗಳಾದ ಪೀಟರ್‌(45) ಮತ್ತು ಸೂರ್ಯ(20) ಎಂಬವರು ಎಡಗಾಲಿಗೆ ಗುಂಡೇಟು ಬಿದ್ದಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜತೆಗೆ ರಾತ್ರಿ ಕದಿರೇಶ್‌ ಸಹೋದರಿ ಮಾಲಾ ಪುತ್ರ ಅರುಳ್‌, ಸ್ಥಳೀಯ ನಿವಾಸಿ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಪತಿ ಹತ್ಯೆಯಾದ 3 ವರ್ಷದಲ್ಲೇ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್‌ರ ಬರ್ಬರ ಕೊಲೆ! – ಕಹಳೆ ನ್ಯೂಸ್

ಬೆಂಗಳೂರು, ಜೂ.24 : ಲಾಕ್‌‌ಡೌನ್‌‌ನಿಂದಾಗಿ ಸಂಕಷ್ಟದಲ್ಲಿರುವ ಜನರಿಗೆ ಕಿಟ್ ವಿತರಿಸಲು ತೆರಳಿದ್ದಂತ ಮಾಜಿ ಕಾರ್ಪೋರೇಟ್ ರೇಖಾ ಕದಿರೇಶ್ ಅವರನ್ನು, ಇಂದು ಬೆಳಗ್ಗೆ ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.   2018ರ ಫೆಬ್ರವರಿ 8ರಂದು ಛಲವಾದಿ ಪಾಳ್ಯದ ಮಾಜಿ ಕಾರ್ಪೋರೇಟರ್ ರೇಖಾ ಅವರ ಪತಿ, ಕದಿರೇಶ್ ಅವರನ್ನು ಶೋಭನ್ ಅಂಡ್ ಗ್ಯಾಂಗ್ ಕೊಚ್ಚಿ ಕೊಲೆ ಮಾಡಿತ್ತು. ಈ ಕುರುತು ಮಾಹಿತಿ ನೀಡಿರುವಂತ ಪಶ್ಚಿಮ ವಿಭಾಗದ ಡಿಸಿಪಿ  ಸಂಜೀವ್...
ಕ್ರೈಮ್ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಬೆಂಗಳೂರು ಗ್ಯಾಂಗ್ ರೇಪ್ ಕೇಸ್ ; ಆರೋಪಿಗಳ ಬಳಿ ಸಾವಿರಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಬಾಂಗ್ಲಾದೇಶ ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆರೋಪಿಗಳ ಬಳಿ ಸಾವಿರಕ್ಕೂ ಹೆಚ್ಚು ವಿಡಿಯೋ ಸಿಕ್ಕಿವೆ. ಬಾಂಗ್ಲಾದೇಶದ ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಇಡೀ ದೇಶದ ಗಮನ ಸೆಳೆದಿತ್ತು. ಯುವತಿಯೊಬ್ಬಳ ಮೇಲೆ ಹಲ್ಲೆ ಮಾಡಿ ಗ್ಯಾಂಗ್ ರೇಪ್ ಮಾಡಿದ್ದ ವಿಡಿಯೋ ದೇಶದಲ್ಲಿ ವೈರಲ್ ಆಗುತ್ತಿದ್ದಂತೆ ತನಿಖೆಗಿಳಿದ ಪೊಲೀಸರು, ಅದು ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ ಎನ್ನುವುದನ್ನು ಪತ್ತೆ ಮಾಡಿದ್ದರು. ತಕ್ಷಣ ಪ್ರಕರಣ ದಾಖಲಿಸಿಕೊಂಡು...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಗನ್ ತೋರಿಸಿ ಯುವತಿ ಮೇಲೆ ಗ್ರಾ.ಪಂ. ಸದಸ್ಯನಿಂದ ರೇಪ್ ; ಇದೇ ರೀತಿ ಸುಮಾರು 10 ಹೆಣ್ಣುಮಕ್ಕಳ ಮೇಲೆ ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯವೆಸಗಿದ ಅಹಮದ್ ಪಾಷಾ –

ಆನೇಕಲ್: ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಯುವತಿಯನ್ನು ತನ್ನ ಮನೆಗೆ ಕರೆಸಿಕೊಂಡ ಗ್ರಾಮ ಪಂಚಾಯತ್ ಸದಸ್ಯನೊಬ್ಬ ಆಕೆಗೆ ಗನ್ ತೋರಿಸಿ ಅತ್ಯಾಚಾರವೆಸಗಿದ್ದಾನೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ಲವಾರದಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಹಮದ್ ಪಾಷಾ ಅತ್ಯಾಚಾರ ಆರೋಪಿ. ಈತನಿಗೆ ಫೇಸ್‍ಬುಕ್ ನಲ್ಲಿ ಬೆಂಗಳೂರಿನ ಹೆಬ್ಬಾಳ ಮೂಲದ ಯವತಿಯೊಬ್ಬಳ ಪರಿಚಯವಾಗಿತ್ತು. ಆಕೆಗೆ ಮಾಡೆಲಿಂಗ್ ಕ್ಷೇತ್ರದಲ್ಲಿ ಕೆಲಸ ಕೂಡಿಸುವುದಾಗಿ ನಂಬಿಸಿ ಮೊಬೈಲ್ ನಂಬರ್ ಪಡೆದಿದ್ದ. ಅಲ್ಲದೆ ತಾನು ಬನ್ನೇರುಘಟ್ಟ ಕಾರ್ಪೋರೇಟರ್ ಎಂದೂ ಹೇಳಿಕೊಂಡಿದ್ದ. ಲಾಕ್‍ಡೌನ್...
1 103 104 105 106 107 114
Page 105 of 114
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ