ಪೆರ್ನೆಯ ಅಡಿಕೆ ವ್ಯಾಪಾರಿಗೆ ಚೂರಿಯಿಂದ ಇರಿದು ಹಣ ದೋಚಿದ ಪ್ರಕರಣ ಬೇಧಿಸಿದ ಉಪ್ಪಿನಂಗಡಿ ಪೋಲಿಸರು ; ಕೃತ್ಯಕ್ಕೆ ಬಳಸಿದ ಸೊತ್ತುಗಳು ಹಾಗೂ ನಗದು ವಶಕ್ಕೆ, ಆರೋಪಿ ರಣಪೋಲಿ, ಕಂಡು ಅಪ್ರೀದ್ ಸಹಿತ ಮೂವರು ಆರೋಪಿಗಳು ಅಂದರ್..! – ಕಹಳೆ ನ್ಯೂಸ್
ಪುತ್ತೂರು : ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಪೆರ್ನೆಯ ಅಡಿಕೆ ವ್ಯಾಪಾರಿ ದೀಪಕ್ ಶೆಟ್ಟಿ ಅವರಿಗೆ ಚೂರಿಯಿಂದ ಇರಿದು ಹಣ ದೋಚಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಹಾಗೂ ಪಾರಾರಿಯಾದ ಇನ್ನಿಬ್ಬರು ಆರೋಪಿಗಳ ಪತ್ತೆಗಾಗಿ ಪೊಲೀಸರು ವಿಶೇಷ ತಂಡ ರಚಿಸಿದ್ದು, ಹದ್ದಿಣ ಕಣ್ಣಿನಿಂದ ಕಾಯುತ್ತಿದ್ದಾರೆ. ಆಗಿದ್ದೇನು...!? ಏನಿದು ಪ್ರಕರಣ..!? ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಪೆರ್ನೆಯ ಆಶೀರ್ವಾದ ಕಟ್ಟಡದಲ್ಲಿ ಅಡಿಕೆ...