Saturday, April 5, 2025

ಕ್ರೈಮ್

ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಜಿಪಂ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌ – ಕಹಳೆ ನ್ಯೂಸ್

ಬೆಂಗಳೂರು: ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಈ ಹಿಂದೆ ಮೂರು ಪ್ರಕರಣಗಳಲ್ಲಿ ಜಾಮೀನು ಅರ್ಜಿ ವಜಾಗೊಂಡಿತ್ತು. ನಾಲ್ಕನೇ ಪ್ರಕರಣದ ಆದೇಶ ಬಾಕಿಯಿತ್ತು. ಇದೀಗ ನಾಲ್ಕನೇ ಪ್ರಕರಣದಲ್ಲೂ ಮಾಜಿ ಸಂಸದನಿಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನಿರಾಕರಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಅಶ್ಲೀಲ ವಿಡಿಯೋ ಸೇರಿದಂತೆ...
ಕ್ರೈಮ್ಸುದ್ದಿ

ಪೋಷಕರನ್ನು ನೋಡಲು ಬೆಂಗಳೂರಿಗೆ ಬಂದ ಏರ್ ಹೋಸ್ಟರ್ ಅಪಘಾತದಲ್ಲಿ ಸಾವು – ಕಹಳೆ ನ್ಯೂಸ್

ಬೆಂಗಳೂರು : ಪೋಷಕರನ್ನು ನೋಡಲು ನಗರಕ್ಕೆ ಬಂದಿದ್ದ ಹಾಕಾಂಗ್ ಏರ್ ಹೋಸ್ಟರ್ ಸ್ವಯಂ ಅಪಘಾತದಲ್ಲಿ ಇಂದು ಮೃತಪಟ್ಟಿರುವ ಘಟನೆ ಆರ್‌ ಆರ್ ನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಆರ್‌ ಆರ್ ನಗರದ ಎಚ್ವಿಹಳ್ಳಿ, ಎಂಜಿ ಬಡಾವಣೆ ನಿವಾಸಿ ಪ್ರಖ್ಯಾತ್(26) ಮೃತಪಟ್ಟಿರುವ ಏರ್ವೋಸ್ಟರ್. ಪ್ರಖ್ಯಾತ್ ಅವರು ಹಾಕಾಂಗ್ನಲ್ಲಿ ಏರ್ವೋಸ್ಟರ್ ಆಗಿದ್ದು, ನಗರದಲ್ಲಿ ನೆಲೆಸಿರುವ ತಂದೆತಾಯಿ ನೋಡಲು ಬಂದಿದ್ದರು. ಇಂದು ಮುಂಜಾನೆ 6 ಗಂಟೆ ವಿಮಾನದಲ್ಲಿ ಪ್ರಖ್ಯಾತ ಅವರು ಹಾಕಾಂಗ್ ಗೆ ಹೋಗಬೇಕಾಗಿತ್ತು....
ಕ್ರೈಮ್ಬೆಂಗಳೂರುಸುದ್ದಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ  – ಕಹಳೆ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಬೆನ್ನು ನೋವು ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್, ಸರ್ಜರಿಗೆ ವೈದ್ಯರು ಸಲಹೆ ನೀಡಿದರೂ ಇನ್ನೂ ಸರ್ಜರಿಗೆ ಒಳಗಾಗಿಲ್ಲ. ಈ ನಡುವೆ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ಕೈಗೆತ್ತಿಕೊಂಡಿದೆ. ಈ ವೇಳೆ ಎಸ್ ಪಿಪಿ, ದರ್ಶನ್ ವೈದ್ಯಕೀಯ ವರದಿಯ ಪ್ರತಿ ನಮಗೆ...
ಕ್ರೈಮ್ಬೆಂಗಳೂರುಸುದ್ದಿ

ಡೇಟಿಂಗ್ ಆಯಪ್ ನಲ್ಲಿ ಪರಿಚಯ ಗರ್ಭಿಣಿ ಮಾಡಿ ಅಬಾರ್ಷನ್..!! : ಲವ್..ಸೆಕ್ಸ್..ದೋಖಾ..! ಜ್ಯೂಸ್ ನಲ್ಲಿ ಮದ್ಯ ಬೆರೆಸಿ ಅತ್ಯಾಚಾರ ಎಸಗಿದ ನಿಹಾಲ್ ಹುಸೇನ್..!! – ಕಹಳೆ ನ್ಯೂಸ್

ಬೆಂಗಳೂರು:- ಡೇಟಿಂಗ್ ಆಯಪ್ ನಲ್ಲಿ ಪರಿಚಯ ಮಾಡಿಕೊಳ್ಳೊ ಮುನ್ನ ಒಮ್ಮೆ ಈ ಸ್ಟೋರಿ ನೋಡಿ. ಮದುವೆಯಾಗೋದಾಗಿ ನಂಬಿಸಿ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಇದೀಗ ಮಡಿವಾಳ ಪೊಲೀಸ್ ಠಾಣೆಗೆ ಸಂತ್ರಸ್ಥ ಯುವತಿ ದೂರು ನೀಡಿದ್ದಾರೆ. ಮಾರ್ಚ್ ನಲ್ಲಿ ಯುವತಿಗೆ ನಿಹಾಲ್ ಹುಸೇನ್ ಪರಿಚಯವಾಗಿದ್ದ. ಡೇಟಿಂಗ್ ಆಯಪ್ ನಲ್ಲಿ‌ ಮಾರ್ಚ್ ನಲ್ಲಿ ನಿಹಾಲ್ ಹಾಗೂ ಯುವತಿ ಪರಿಚಯವಾಗಿದೆ. ಮಾರ್ಚ್ ನಲ್ಲಿ ಪಾರ್ಟಿಗೆಂದು ಹೋಟೆಲ್ ಗೆ ಕರೆಸಿ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಜ್ಯೂಸ್...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದ ಪುತ್ತೂರು ಕೆದಂಬಾಡಿ ನಿವಾಸಿ ದಿವಾಕರ ಪೂಜಾರಿ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ! – ಕಹಳೆ ನ್ಯೂಸ್

ಪುತ್ತೂರು: ಏಳು ತಿಂಗಳ ಹಿಂದೆ ನಾಪತ್ತೆಯಾಗಿರುವ ಕೆದಂಬಾಡಿ ಗ್ರಾಮದ ಬಾರಿಕೆ ನಿವಾಸಿ ಸಂಕಪ್ಪ ಪೂಜಾರಿ ಅವರ ಪುತ್ರ ದಿವಾಕರ (37) ಇನ್ನೂ ಪತ್ತೆಯಾಗಿಲ್ಲ. ಅವಿವಾಹಿತರಾಗಿರುವ ಅವರು ಕೂಲಿ ಕಾರ್ಮಿಕರಾಗಿದ್ದು ಎ.27ರಂದು ಬೆಳಗ್ಗೆ 6ಕ್ಕೆ ಮನೆಯಿಂದ ಹೊರ ಹೋಗಿದ್ದರು. ಕಾಣೆಯಾದ ಸಂದರ್ಭದಲ್ಲಿ ಕರೆ ಮಾಡಿದ್ದ ಅವರು, ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದು ತಿಳಿಸಿದ್ದು ಬಳಿಕ ಅವರ ಮೊಬೈಲ್‌ ಸ್ವಿಚ್‌ ಆಫ್‌ ಆಗಿತ್ತು. ಈ ನಡುವೆ ಸಂಪ್ಯ ಪೊಲೀಸರ 15 ಮಂದಿಯ ತಂಡ ಕಾಡಿನಲ್ಲಿ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ ; ನಿಸಾರ್‌, ಸಾಹಿಲ್‌ ಸಹಿತ ಮೂವರ ಬಂಧನ – ಕಹಳೆ ನ್ಯೂಸ್

ಮಂಗಳೂರು: ಸಿಬಿಐ ಅಧಿಕಾರಿಗಳೆಂದು ಕರೆ ಮಾಡಿ 68 ಲ.ರೂ. ಸುಲಿಗೆ ಮಾಡಿದ ಹಾಗೂ ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯ ಹೆಸರಿನಲ್ಲಿ 90 ಲ.ರೂ. ವರ್ಗಾಯಿಸಿ ವಂಚಿಸಿದ ಎರಡು ಸೈಬರ್‌ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಕಾವೂರು ಇನ್‌ಸ್ಪೆಕ್ಟರ್‌ ರಾಘವೇಂದ್ರ ಬೈಂದೂರು ಅವರ ನೇತೃತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ.   ಕೇರಳ ಎರ್ನಾಕುಲಂ ಆಲುವಾ ತಾಲೂಕಿನ ನಿಸಾರ್‌, ಕೋಝಿಕೋಡ್‌ ತಿರುವನ್ನೂರಿನ ಸಾಹಿಲ್‌ ಮತ್ತು ಕೋಯಿಲಾಂಡಿಯ ಮುಹಮ್ಮದ್‌ ನಶಾತ್‌ ಬಂಧಿತ ಆರೋಪಿಗಳು. ಬಂಧಿತರ ಪೈಕಿ...
ಕ್ರೈಮ್ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿಸುಳ್ಯ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಗುಂಡ್ಯದಲ್ಲಿ ಪ್ರತಿಭಟನಾ ಸಭೆ, ರಸ್ತೆ ತಡೆ ಆರೋಪ ; ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ ಸಹಿತ 15 ಮಂದಿಯ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ ನ.15ರ ಶುಕ್ರವಾರ ಗುಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆ ಬಳಿಕ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಗುಂಡ್ಯದಲ್ಲಿ ಅನುಮತಿ ಇಲ್ಲದೇ ರಸ್ತೆ ತಡೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಸಹಿತ 15 ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ ಎಂದು ವರದಿಯಾಗಿದೆ. ಉಪ್ಪಿನಂಗಡಿ ಠಾಣಾ ಎಸೈ...
ಉತ್ತರಕನ್ನಡಕ್ರೈಮ್ಬೆಂಗಳೂರುಸುದ್ದಿ

₹6 ಕೋಟಿ 60 ಲಕ್ಷದ ಅಡಿಕೆ ವ್ಯಾಪಾರ ; ಕೋಟಿ ಕೋಟಿ ಮೋಸ, ಅಡಿಕೆ ಉದ್ಯಮಿ ಉದಯ್ ಶೆಟ್ಟಿ ವಿರುದ್ಧ ಎಫ್​ಐಆರ್..!! ಅವಮಾನಕ್ಕೆ ಅಂಜಿದ ವ್ಯಾಪಾರಿ ಶೈಲೇಶ್ ನೇಣಿಗೆ ಶರಣು.! – ಕಹಳೆ ನ್ಯೂಸ್

ಚಿತ್ರದುರ್ಗ: ಆತ ಏಳೆಂಟು ವರ್ಷದಿಂದ ಅಡಿಕೆ ವ್ಯಾಪಾರ ಮಾಡ್ಕೊಂಡಿದ್ದ. ರೈತರಿಂದ ಖರೀದಿಸಿದ ಅಡಿಕೆಯನ್ನ ಉದ್ಯಮಿಯೊಬ್ಬರಿಗೆ ಮಾರಾಟ ಮಾಡ್ತಿದ್ದ. ಈ ವರ್ಷವೂ 6 ಕೋಟಿ ಬೆಲೆಯ ಅಡಿಕೆ ಖರೀದಿಸಿ ಉದ್ಯಮಿ ಕೈಗಿಟ್ಟಿದ್ದ. ಆದರೆ, ಎಲ್ಲವನ್ನ ತುಂಬ್ಕೊಂಡ ಉದ್ಯಮಿ ಮೋಸ ಮಾಡಿದ್ದಾನೆ. ಹಣ ಕೇಳಿದ್ದಕ್ಕೆ ಮನಸೋ ಇಚ್ಛೆ ಬೈದಿದ್ದಾನೆ. ಇದರಿಂದ ಮನನೊಂದ ವ್ಯಾಪಾರಿ ಸಾವಿನ ಮನೆ ಸೇರಿದ್ದಾನೆ ಎಂದು ವರದಿಯಾಗಿದೆ. ಸಾಲಗಾರರ ಕಾಟ, ಕುಣಿಕೆಗೆ ಕೊರಳೊಡ್ಡಿದ ವ್ಯಾಪಾರಿ..! ಜೀವನ ಅನ್ನೋದು ಮೂರು ದಿನದ...
1 6 7 8 9 10 113
Page 8 of 113
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ