ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಸಚಿವ ಸೋಮಣ್ಣ-ಕಹಳೆ ನ್ಯೂಸ್
ಬೆಂಗಳೂರು: ಕೇಂದ್ರ ಜಲಶಕ್ತಿ ಮತ್ತು ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಹೊಸದಿಲ್ಲಿಯಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಅವರು ಕಳೆದ 8 ತಿಂಗಳಲ್ಲಿ ದೇಶವ್ಯಾಪಿ ಹಾಗೂ ರಾಜ್ಯವ್ಯಾಪಿ ಪ್ರವಾಸ ಮಾಡಿದ ಹಾಗೂ ರೈಲ್ವೇ ಇಲಾಖೆಯಲ್ಲಿನ ಅಭಿವೃದ್ಧಿ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಿದರು. ತಮ್ಮ ಲೋಕಸಭಾ ಕ್ಷೇತ್ರ ತುಮಕೂರಿನಲ್ಲಿ ರೇಲ್ವೆ, ರಸ್ತೆ ಮತ್ತು ಕೇಂದ್ರದ ವಿವಿಧ ಯೋಜನೆಗಳಡಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಅಭಿವೃದ್ದಿ...