Saturday, April 5, 2025

ರಾಜ್ಯ

ಬೆಂಗಳೂರುರಾಜ್ಯಸುದ್ದಿ

ಮದ್ಯಪ್ರಿಯರಿಗೆ ಶಾಕ್ : ಇಂದಿನಿಂದ ಬಿಯರ್‌ ದರ ಏರಿಕೆ – ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚಿಗಷ್ಟೇ ಬಸ್ ಪ್ರಯಾಣ ದರ ಹೆಚ್ಚಳ ಮಾಡಿ ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದ್ದ ರಾಜ್ಯ ಸರ್ಕಾರ ಇದೀಗ ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದು,10 ರೂಪಾಯಿಯಿಂದ 45 ರೂಪಾಯಿ ವರೆಗೂ ಬೆಲೆ ಏರಿಕೆಯಾಗಿದೆ. ಇಂದಿನಿಂದಲೇ (ಜನವರಿ 20) ಪರಿಷ್ಕೃತ ದರ ಜಾರಿಯಾಗಿದೆ. ವಿಶೇಷತೆ ಎಂದರೆ ಒಂದು ವರ್ಷದಲ್ಲಿ ಬಿಯರ್ ಬೆಲೆ ಮೂರರಷ್ಟು ಏರಿಕೆಯಾಗಿದೆ. ಸಾಧಾರಣವಾಗಿ ಬಜೆಟ್‍ನಲ್ಲಿ ಮದ್ಯದ ಮೇಲೆ ಅಬಕಾರಿ ತೆರಿಗೆ ಹಾಕಲಾಗುತ್ತದೆ. ಆದರೆ ಈ ಬಾರಿ ಬಜೆಟ್ ಮಂಡನೆಯಾಗುವ ಮೊದಲೇ...
ದಕ್ಷಿಣ ಕನ್ನಡರಾಜ್ಯಸುದ್ದಿ

ಬೆಂಗಳೂರಲ್ಲಿ  ಭೀಕರ ಸರಣಿ ಅಪಘಾತ : ಪವಾಡ ಸದೃಶವಾಗಿ ಕಾರು ಚಾಲಕ ಪಾರು…!-ಕಹಳೆ ನ್ಯೂಸ್

ಬೆಂಗಳೂರು : ನೆಲಮಂಗಲದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಪವಾಡ ಸದೃಶವಾಗಿ ಕಾರು ಚಾಲಕ ಪಾರಾಗಿದ್ದಾನೆ. ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ-48ರ ಗುಂಡೇನಹಳ್ಳಿ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಸ್ವಿಫ್ಟ್ ಕಾರು, ಲಾರಿ ಹಾಗೂ ಟೂರಿಸ್ಟ್ ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಮೊದಲು ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದೆ. ನಂತರ ಕಾರಿಗೆ ಹಿಂಬದಿಯಿಂದ ಬಂದ ಟೂರಿಸ್ಟ್ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜು...
ಬೆಂಗಳೂರುರಾಜ್ಯಸುದ್ದಿ

ಬಿಗ್ ಬಾಸ್ ಸ್ಪರ್ಧಿ ರಜತ್ ಕುಟುಂಬಕ್ಕೆ ಟ್ರೋಲರ್ಸ್ ಗಳಿಂದ ಕಿರುಕುಳ : 10 ಟ್ರೊಲ್ ಪೇಜ್ ಗಳ ವಿರುದ್ಧ ‘FIR’ ದಾಖಲು! -ಕಹಳೆ ನ್ಯೂಸ್

ಬೆಂಗಳೂರು : ಬಿಗ್ ಬಾಸ್ 11 ಸೀಸನ್ ನ ಸ್ಪರ್ಧಿ ರಜತ್ ಅವರ ಮಾಜಿ ಗೆಳತಿಯ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲರ್ಸ್ ಹರಿಬಿಡುತ್ತಿದ್ದಾರೆ. ಅಲ್ಲದೆ ರಜತ್ ಪತ್ನಿ ಅಕ್ಷಿತಾ ಬಳಿ ಕೆಲವು ಟ್ರೋಲರ್ಸ್ ಗಳು ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಪಶ್ಚಿಮ ವಿಭಾಗದ ಸೈಬರ್ ಠಾಣೆಯಲ್ಲಿ ರಜತ್ ಪತ್ನಿ ಅಕ್ಷಿತಾ ಅವರು 10ಕ್ಕೂ ಹೆಚ್ಚು ಟ್ರೋಲರ್ಸ್ ಪೇಜ್ ಗಳ ವಿರುದ್ಧ ದೂರು ನೀಡಿದ್ದು ಪೊಲೀಸರು ಇದೀಗ...
ಬೆಂಗಳೂರುರಾಜ್ಯಸುದ್ದಿ

‘ಬಿಗ್ ಬಾಸ್’ ನಿರೂಪಣೆಗೆ ನಟ ಕಿಚ್ಚ ಸುದೀಪ್ ಗುಡ್ ಬೈ : ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಬಾದ್ ಷಾ- ಕಹಳೆ ನ್ಯೂಸ್

ಬೆಂಗಳೂರು : 'ಬಿಗ್ ಬಾಸ್' ನಿರೂಪಣೆಗೆ ನಟ ಕಿಚ್ಚ ಸುದೀಪ್ ಗುಡ್ ಬೈ ಹೇಳಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಶೋ ನನ್ನು ಕಳೆದ 11 ಸೀಸನ್ ಗಳಿಂದ ನಾನು ಆನಂದಿಸಿದ್ದೇನೆ. ನೀವು ತೋರಿಸಿದ ಎಲ್ಲಾ ಪ್ರೀತಿಗೆ ಧನ್ಯವಾದಗಳು. ಮುಂಬರುವ ಫಿನಾಲೆ ನಿರೂಪಕನಾಗಿ ಕೊನೆಯದು, ಮತ್ತು ನಿಮ್ಮೆಲ್ಲರನ್ನೂ ನಾನು ಅತ್ಯುತ್ತಮವಾಗಿ ರಂಜಿಸಿದ್ದೇನೆ ಎಂದು ನಾನು ಭಾವಿಸುತ್ತೇನೆ. ಇದು ಮರೆಯಲಾಗದ ಪ್ರಯಾಣ, ಅದನ್ನು ನಾನು ಅತ್ಯುತ್ತಮವಾಗಿ ನಿಭಾಯಿಸಿದ್ದಕ್ಕೆ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಯಶಸ್ವಿನಿ ಯೋಜನೆ’ ನೋಂದಣಿಗೆ ಜ.31ರವರೆಗೆ ಅವಕಾಶ.!– ಕಹಳೆ ನ್ಯೂಸ್

ಬೆಂಗಳೂರು : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸರ್ಕಾರ ಹಾಗೂ ಸಹಕಾರ ಇಲಾಖೆ ಪ್ರಕಟಣೆ ಹೊರಡಿಸಿದ್ದು ನೋಂದಣಿ ಮಾಡಿಸಲು ದಿನಾಂಕ:-31-01-2025 ಕೋನೆಯ ದಿನಾಂಕವಾಗಿರುತ್ತದೆ. ಬೇಕಾದ ಅಗತ್ಯ ದಾಖಲೆಗಳು ನವೀಕರಣ ಮಾಡಲು 1.ಯಶಸ್ವಿನಿ ಐಡಿ ಕಾರ್ಡು, 2.ಆಧಾರ್ ಕಾರ್ಡ್ ಜೆರಾಕ್ಸ್ (ನೋಂದಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು) 3.ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು.(ಕುಟುಂಬದ ಒಬ್ಬರದ್ದು) ಹೋಸದಾಗಿ ನೋದಾಯಿಸಲು:- 1.ಸಹಕಾರ ಸಂಘದಲ್ಲಿ ಸದಸ್ಯತ್ವ ಹೋದಿರಬೇಕು. 2.ಕುಟುಂಬದ...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷದವರೆಗೆ ಉಚಿತ ಚಿಕಿತ್ಸೆ: ಸಂಸದ ಡಾ.ಕೆ ಸುಧಾಕರ್ – ಕಹಳೆ ನ್ಯೂಸ್

ಬೆಂಗಳೂರು: ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5ಲಕ್ಷವರೆಗಿನ ಉಚಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ದೊರಕಲಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಿ ಎಂದು ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಕೆ. ಸುಧಾಕರ್ ಹೇಳಿದರು. ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಎರಡನೇ ತ್ರೈಮಾಸಿಕ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರವು ದೇಶದ ಅಭಿವೃದ್ಧಿಗೆ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ...
ರಾಜ್ಯವಾಣಿಜ್ಯಸುದ್ದಿಹಾಸನ

ಹಾಸನ ವಿಮಾನ ನಿಲ್ದಾಣ ಕುರಿತು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್‌ ಡಿ ಕುಮಾರಸ್ವಾಮಿ – ಕಹಳೆ ನ್ಯೂಸ್

ನವದೆಹಲಿ : ಕರ್ನಾಟಕದ ಮೂಲಸೌಕರ್ಯ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರ ಜತೆ ಮಹತ್ವದ ಮಾತುಕತೆ ನಡೆಸಿದರು. ನವದೆಹಲಿಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ನಾಯ್ಡು ಅವರನ್ನು ಭೇಟಿಯಾದ ಕುಮಾರಸ್ವಾಮಿ ಅವರು, ಎರಡು ಪ್ರಮುಖವಾದ ಮನವಿ ಪತ್ರಗಳನ್ನು ಸಲ್ಲಿಸಿದರು. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿರುವ ಕೃಷ್ಣರಾಜ ಸಾಗರ (ಕೆ ಆರ್ ಎಸ್) ಜಲಾಶಯದಲ್ಲಿ ಸೀಪ್ಲೇನ್...
ಬೆಂಗಳೂರುರಾಜ್ಯಸುದ್ದಿ

‘BPL’ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಇನ್ಮುಂದೆ ಜಿಲ್ಲಾ ಆಸ್ಪತ್ರೆಗಳಲ್ಲಿ ‘MRI, ಸಿಟಿ ಸ್ಕ್ಯಾನ್’ ಫ್ರೀ..!-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ  ಇದೀಗ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡ್ ಗಳನ್ನು ಹೊಂದಿದಂತಹ ಫಲಾನುಭವಿಗಳಿಗೆ ಎಂ ಆರ್ ಐ ಹಾಗೂ ಸಿಟಿ ಸ್ಕ್ಯಾನಿಂಗ್ ಸೇವೆಯನ್ನು ಉಚಿತವಾಗಿ ಪಡೆದುಕೊಳ್ಳಬಹುದು. ನಿನ್ನೆ ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಒಂದು ನಿರ್ಧಾರ ಕೈಗೊಂಡಿದ್ದು, ಬಡವರು ಈ ಸೇವೆಗೆ ದುಬಾರಿ ವೆಚ್ಚ ಭರಿಸಬೇಕಿತ್ತು. ಹೀಗಾಗಿ...
1 7 8 9 10 11 174
Page 9 of 174
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ