Wednesday, April 2, 2025

ದೆಹಲಿ

ದೆಹಲಿರಾಜಕೀಯಸುದ್ದಿ

ಇಂದಿನಿಂದ ದೆಹಲಿ ವಿಧಾನಸಭೆ ಅಧಿವೇಶನ, ನಾಳೆ ಬಜೆಟ್ ಮಂಡನೆ ; ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಅನುಷ್ಠಾನದ ಬಗ್ಗೆ ನಿರೀಕ್ಷೆ…!! – ಕಹಳೆ ನ್ಯೂಸ್

  ನವದೆಹಲಿ: ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನ (Delhi Budget 2025) ಸೋಮವಾರದಿಂದ (ಇಂದಿನಿಂದ) ಪ್ರಾರಂಭವಾಗಲಿದೆ. ಖೀರ್‌ (ಪಾಯಸ – kheer ceremony) ಸಮಾರಂಭದೊಂದಿಗೆ ಬಜೆಟ್‌ ಅಧಿವೇಶನ ಆರಂಭವಾಗಲಿದೆ. 27 ವರ್ಷಗಳ ಬಳಿಕ ಅಧಿಕಾರದ ಗದ್ದುಗೆ ಹಿಡಿದಿರುವ ಬಿಜೆಪಿ ಸರ್ಕಾರ ಮಂಗಳವಾರ ಮೊದಲ ಬಜೆಟ್‌ ಮಂಡಿಸಲಿದೆ. ಮಾರ್ಚ್ 25 ರಂದು ನಡೆಯಲಿರುವ ಅಧಿವೇಶನದಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತ ಅವರು 2025-26ನೇ ಹಣಕಾಸು ವರ್ಷದ ಬಜೆಟ್ ಮಂಡಿಸಲಿದ್ದಾರೆ. ಗ್ಯಾರಂಟಿ ಅನುಷ್ಠಾನದ ಬಗ್ಗೆ...
ಜಿಲ್ಲೆದೆಹಲಿರಾಷ್ಟ್ರೀಯ

ಭೂಮಿಗೆ ಸುರಕ್ಷಿತವಾಗಿ ಮರಳಿದ ಸುನಿತಾ ವಿಲಿಯಮ್ಸ್..! ಅವರಿಗೆ ಸಿಕ್ಕ ವೇತನವೆಷ್ಟು ಗೊತ್ತಾ..? –ಕಹಳೆ ನ್ಯೂಸ್

ನವದೆಹಲಿ:ಸುನಿತಾ ವಿಲಿಯಮ್ಸ್ ಬಹುಶಃ ಇವರ ಹೆಸರು ಕೇಳದವರಿಲ್ಲ. ಭಾರತ ಮೂಲದ ಗಗನಯಾತ್ರಿ. ಕೇವಲ 8 ದಿನಕ್ಕೆಂದು ಬಾಹ್ಯಾಕಾಶಕ್ಕೆ ಹೋಗಿ 9 ತಿಂಗಳು ಅಲ್ಲೇ ಉಳಿದುಕೊಂಡು ಇದೀಗ ಕಡೆಗೂ ಸುರಕ್ಷಿತವಾಗಿ ಭೂಮಿಗೆ ವಾಪಾಸಾಗಿದ್ದಾರೆ. ಇಷ್ಟು ದಿನ ಸುನೀತಾ ಅವರು ಅಲ್ಲಿ ಹೇಗಿದ್ದರು. ಏನೆಲ್ಲಾ ಆಹಾರ ಸೇವಿಸುತ್ತಿದ್ದರು. ಅವರ ಜೀವನ ಹೇಗಿತ್ತು ಇನ್ನು ಹೇಗಿರುತ್ತೆ..? ಸಂಪೂರ್ಣ ಮಾಹಿತಿ ಇಲ್ಲಿದೆ. ಸ್ಪೇಸ್ ಅನ್ನೋದು ಸುನಿತಾ ವಿಲಿಯಮ್ಸ್ ಅವರಿಗೆ ಹೊಸತೇನಲ್ಲ. 1998 ರಿಂದ ಅವರು ಗಗನಯಾತ್ರಿ....
ಜಿಲ್ಲೆದೆಹಲಿಸುದ್ದಿ

ಡ್ರಗ್ಸ್ ಮಾಫಿಯಾ ವಿರುದ್ದದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಶ್ಲಾಘಿಸಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ನವದೆಹಲಿ: ಕರ್ನಾಟಕದ ಇತಿಹಾಸದಲ್ಲೇ 75 ಕೋಟಿ ರೂ.ಗಳ ಬೃಹತ್ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ವಿದೇಶಿ ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಿರುವ ಮಂಗಳೂರು ನಗರ ಪೊಲೀಸರ ಕಾರ್ಯಾಚರಣೆಯನ್ನು ಸಂಸದ ಕ್ಯಾ. ಚೌಟ ಶ್ಲಾಘಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಕ್ಯಾ.ಚೌಟ ಅವರು, ನಾನು ಸಂಸದನಾದ ಕೂಡಲೇ ಕಳೆದ ವರ್ಷದ ಮೊದಲ ಅಧಿವೇಶನದಲ್ಲೇ ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಡ್ರಗ್ಸ್‌ ಮಾಫಿಯಾ ಬಗ್ಗೆ ಲೋಕಸಭೆಯಲ್ಲಿ ಮಾತನಾಡಿ ಅದನ್ನು ಮಟ್ಟ ಹಾಕುವುದಕ್ಕೆ ಪೊಲೀಸ್‌...
ಜಿಲ್ಲೆದಕ್ಷಿಣ ಕನ್ನಡದೆಹಲಿಸುದ್ದಿ

ಶಿರಾಡಿ ಘಾಟಿ ಸೇರಿ ಮಂಗಳೂರು-ಬೆಂಗಳೂರು ಕಾರಿಡಾರ್‌ ಯೋಜನೆ ಅನುಷ್ಠಾನ ಪ್ರಕ್ರಿಯೆ ಚುರುಕುಗೊಳಿಸಲು ಮನವಿʼ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ನವದೆಹಲಿ: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರ್‌ ಅವರನ್ನು ಭೇಟಿಯಾಗಿ ಶಿರಾಡಿ ಘಾಟಿ ಬೈಪಾಸ್‌ ಯೋಜನೆ ಅನುಷ್ಠಾನ ಸೇರಿ ಬೆಂಗಳೂರು-ಮಂಗಳೂರು ಹೆದ್ದಾರಿ ಸಂಪರ್ಕ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತಂತೆ ಮಹತ್ವದ ಚರ್ಚೆ ನಡೆಸಿದ್ದಾರೆ. ತಮ್ಮ ಈ ಭೇಟಿ ವೇಳೆ ಕ್ಯಾ. ಚೌಟ ಅವರು ಮಂಗಳೂರು-ಬೆಂಗಳೂರು ಹೆದ್ದಾರಿ ಯೋಜನೆಗಳ ಅನುಷ್ಠಾನ ವಿಚಾರದಲ್ಲಿ...
ಜಿಲ್ಲೆದೆಹಲಿರಾಜ್ಯಸುದ್ದಿ

8 ವರ್ಷಗಳಿಂದ ಸಮಸ್ಯೆಯಾಗಿಯೇ ಉಳಿದಿರುವ ಮಂಗಳೂರಿನ ಐಎಸ್‌ಪಿಆರ್‌ಎಲ್‌ ಉದ್ಯೋಗಿಗಳ ‘ಹೆಚ್.ಆರ್ ಪಾಲಿಸಿ’ ಸಂಸದರ ಗಮನಕ್ಕೆ ಬಂದ ಕೂಡಲೇ ತುರ್ತು ಸ್ಪಂದನೆ; ಕ್ಯಾ. ಚೌಟ ಅವರಿಂದ ಪೆಟ್ರೋಲಿಯಂ ಸಚಿವಾಲಯ ಕಾರ್ಯದರ್ಶಿ ಭೇಟಿ-ಕಹಳೆ ನ್ಯೂಸ್

ದೆಹಲಿ: ಮಂಗಳೂರಿನಲ್ಲಿರುವ ಇಂಡಿಯನ್‌ ಸ್ಟ್ರಾಟೆಜಿಕ್‌ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್‌ (ಐಎಸ್‌ಪಿಆರ್‌ಎಲ್‌)ನ ಕಚ್ಚಾ ತೈಲ ಸಂಗ್ರಹಾಗಾರ ಘಟಕದಲ್ಲಿ ದುಡಿಯುತ್ತಿರುವ ಉದ್ಯೋಗಿಗಳ ವೇತನ ತಾರತಮ್ಯ, ಭತ್ಯೆ-ಭಡ್ತಿ ಸಮಸ್ಯೆಗೆ ವ್ಯವಸ್ಥಿತ ಎಚ್‌ಆರ್‌ ನೀತಿ ಅನುಷ್ಠಾನಗೊಳಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿ ಪಂಕಜ್‌ ಜೈನ್‌ ಅವರಲ್ಲಿ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಇಂದು ಪಂಕಜ್‌ ಅವರನ್ನು ಭೇಟಿ ಮಾಡಿದ ಸಂಸದರು, ಸುಮಾರು 8...
ದೆಹಲಿರಾಜ್ಯಸುದ್ದಿ

ಉತ್ತರಾಖಂಡದ ಕೇದಾರನಾಥದಲ್ಲಿ 2 ರೋಪ್‌ ವೇ ನಿರ್ಮಾಣ-ಕಹಳೆ ನ್ಯೂಸ್

ಹೊಸದಿಲ್ಲಿ: ಕೇದಾರನಾಥ ಮತ್ತು ಹೇಮಕುಂಡ ಸಾಹಿಬ್‌ ಧರ್ಮಕ್ಷೇತ್ರಗಳಿಗೆ ಸರ್ವಋತು ಸಂಪರ್ಕ ಒದಗಿಸುವುದಕ್ಕಾಗಿ 2 ರೋಪ್‌ವೇಗಳನ್ನು ನಿರ್ಮಾಣ ಮಾಡಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಉತ್ತರಾಖಂಡದ ಸ್ವರ್ಣಪ್ರಯಾಗದಿಂದ ಕೇದಾರ ನಾಥಕ್ಕೆ 12.9 ಕಿ.ಮೀ. ಹಾಗೂ ಗೋವಿಂದಘಾಟ್‌ನಿಂದ ಹೇಮಕುಂಡ ಸಾಹಿಬ್‌ಗ 12.9 ಕಿ.ಮೀ. ರೋಪ್‌ವೇ ನಿರ್ಮಾಣಕ್ಕೆ 6811 ಕೋಟಿ ರೂ. ವೆಚ್ಚ ಮಾಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಬುಧವಾರ ಅನುಮೋದನೆ ನೀಡಿದೆ. ಈ ರೋಪ್‌ವೇಗಳು...
ಅಂತಾರಾಷ್ಟ್ರೀಯದೆಹಲಿರಾಷ್ಟ್ರೀಯಸುದ್ದಿ

ಸುಳ್ಳಾಯ್ತು ಐಐಟಿ ಬಾಬಾ ಭವಿಷ್ಯ ; ಪಾಕ್‌ ವಿರುದ್ಧ ಗೆದ್ದು ಬೀಗಿದ ಭಾರತ – ಕಹಳೆ ನ್ಯೂಸ್

ಪ್ರಯಾಗ್‌ರಾಜ್‌: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಐಐಟಿ ಬಾಬಾ (IIT Baba) ಹೇಳಿದ್ದ ಭಾರತ- ಪಾಕಿಸ್ತಾನ ಪಂದ್ಯದ ಫಲಿತಾಂಶ ಇದೀಗ ಉಲ್ಟಾ ಆಗಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಭಾರತವನ್ನು (Team India) ಸೋಲಿಸಲಿದೆ. ಇದೇ ನಿಜ ಎಂದು ಅವರು ಭವಿಷ್ಯ ನುಡಿದಿದ್ದರು. ಅವರ ಈ ಹೇಳಿಕೆ ವೈರಲ್ ಆಗಿತ್ತು. ಆದರೀಗ ಅವರ ಭವಿಷ್ಯವಾಣಿ ಸಂಪೂರ್ಣ ಸುಳ್ಳಾಗಿದೆ. ಹೀಗಾಗಿ ಅವರು ಮತ್ತೆ ಗೂಗಲ್ ನಲ್ಲಿ ಟ್ರೆಂಡ್ ಆಗುತ್ತಿದ್ದಾರೆ....
ದೆಹಲಿರಾಜ್ಯಸುದ್ದಿ

ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಅಧಿಕಾರ ಸ್ವೀಕಾರ; ರಾಮ್​ಲೀಲಾ ಮೈದಾನದಲ್ಲಿ ಅದ್ಧೂರಿ ಪ್ರಮಾಣವಚನ ಕಾರ್ಯಕ್ರಮ-ಕಹಳೆ ನ್ಯೂಸ್

ನವದೆಹಲಿ: ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ಇಂದು ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಅಧಿಕಾರ ಸ್ವೀಕಾರ ಮಾಡಲಿದ್ದು, ಮಧ್ಯಾಹ್ನ 12 ಗಂಟೆಗೆ ಪ್ರಮಾಣ ವಚನ ಕಾರ್ಯಕ್ರಮ ಪ್ರಾರಂಭಗೊಳ್ಳಲಿದೆ. ಕಳೆದ 2 ದಿನಗಳಿಂದ ದೆಹಲಿ ಬಿಜೆಪಿ ಘಟಕ ಕಾರ್ಯ ಕ್ರಮದ ಸಿದ್ದತೆ ಮಾಡಿಕೊಂಡಿದ್ದು, ಮೂರು ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದೆ. ಒಂದು ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಹಾಗೂ ಹೊಸ ಮುಖ್ಯಮಂತ್ರಿ ರೇಖಾ...
1 2 3 4 14
Page 2 of 14
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ