ಕರ್ನಾಟಕಕ್ಕೆ ಮುಂಬೈಯನ್ನು ಸೇರ್ಪಡೆ ಮಾಡಬೇಕು, ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ ; ಲಕ್ಷ್ಮಣ ಸವದಿ-ಕಹಳೆ ನ್ಯೂಸ್
ಬೆಂಗಳೂರು, : ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕರ್ನಾಟಕಕ್ಕೆ ಮುಂಬೈಯನ್ನು ಸೇರ್ಪಡೆ ಮಾಡಬೇಕು, ಅಲ್ಲಿಯವರಗೆ ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ. ಹಾಗೇ ಅವರು ನಮ್ಮ ಕ್ಷೇತ್ರ ಇರುವುದು ಮುಂಬೈ ಕರ್ನಾಟಕದಲ್ಲಿ ಹಾಗಾಗಿ ನನ್ನ ಕ್ಷೇತ್ರದ ಮೊದಲ ಶಾಸಕ ಮುಂಬೈ ವಿಧಾನಸಭೆಗೆ ಹೋಗಿದ್ದರು. ಮತ್ತು ಮುಂಬೈನಲ್ಲಿ ನಮ್ಮ ಆಸ್ತಿ ಇದೆ. ನಾವು ಮುಂಬೈನ್ನು ಕರ್ನಾಟಕದ ಭಾಗ ಎಂದು ತೀರ್ಮಾನವಾಗಿದೆ ಹಾಗಾಗಿ ಕರ್ನಾಟಕಕ್ಕೆ ಸೇರಿಸಿ, ಎಂದು...