Monday, March 31, 2025

ಬೆಂಗಳೂರು

ಬೆಂಗಳೂರು

ಕುಸಿದು ಬಿದ್ದ ಸಾಲು ಮರದ ತಿಮ್ಮಕ್ಕ ಮೂಳೆ ಮುರಿದು ಆಸ್ವತ್ರೆಗೆ ದಾಖಲು-ಕಹಳೆ ನ್ಯೂಸ್

ಬೆಂಗಳೂರು: ಭಾನುವಾರ ಸಂಜೆ ಕುಸಿದು ಬಿದ್ದು ಮೂಳೆ ಮುರಿದು ಕೊಂಡಿದ್ದ  ಕಾರಣದಿಂದ ಸಾಲುಮರದ ತಿಮ್ಮಕ್ಕನನ್ನು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾನುವಾರ ಸಂಜೆ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಸೋಮವಾರ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರಿಗೆ ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ ಎಂದು  ತಿಳಿಸಿದ್ದಾರೆ. ಉಳಿದಂತೆ ಆರೋಗ್ಯದಲ್ಲಿ ಸಮಸ್ಯೆ ಇಲ್ಲ ಎಂದು ಅವರ ದತ್ತು ಪುತ್ರ ಉಮೇಶ ಹೇಳಿದರು....
ಬೆಂಗಳೂರು

ಬೆಂಗಳೂರು ಮುಳಿಯದಲ್ಲಿ ನಡೆದ ಕನ್ನಡದ ಭಾವ ಬದುಕು ಎಂಬ ವಿಶೇಷ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನ ಮಣಿಪಾಲ್ ಸೆಂಟರ್‌ನಲ್ಲಿರುವ ಮುಳಿಯ ಜ್ಯುವೆಲ್ಸ್ ಮಳಿಗೆಯಲ್ಲಿ ನಡೆದ ʼಬೆಳೆಸೋಣ ನಮ್ಮತನ- ಕನ್ನಡದ ಭಾವ ಬದುಕುʼ ಕಾರ್ಯಕ್ರಮ ನಡೆಯಿತು. ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅರುಣ ಶ್ಯಾಮ್ ಎನ್. ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಚಿತ್ರ ನಿರ್ದೇಶಕ ಟಿ.ಎಸ್. ನಾಗಾಭರಣ ಅವರು ಮಾತಾನಾಡಿ ‘ಕನ್ನಡದ ನಮ್ಮತನವನ್ನು ಕಾಪಾಡಿಕೊಳ್ಳಲು ನಮ್ಮ ಪ್ರಾದೇಶಿಕ ವಿಶಿಷ್ಟ ಪ್ರಾದೇಶಿಕ ಉತ್ಪಾದಿತ ವಸ್ತುಗಳ ಗುರುತಿಸುವ ಕೆಲಸ ಆಗಬೇಕು ಎಂದು ಚಿಂತನ...
ಬೆಂಗಳೂರು

BREAKING NEWS : ಬೆಳ್ಳಂಬೆಳಗ್ಗೆ ಡಿ.ಕೆ.ಶಿವಕುಮಾರ್ ಮನೆ ಮೇಲೆ ಸಿಬಿಐ ರೇಡ್!-ಕಹಳೆ ನ್ಯೂಸ್

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ರೇಡ್ ಆಗಿದ್ದು, ಡಿ.ಕೆ. ಶಿವಕುಮಾರ್ ಗೆ ಇದೀಗ ಸಿಬಿಐ ಕಂಟಕ ಶುರುವಾಗಿದೆ. ಬೆಳ್ಳಂಬೆಳಗ್ಗೆ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ಮನೆ ಮೇಲೆ ಸಿಬಿಐ ರೇಡ್ ಆಗಿದ್ದು, ಇಡಿ ವಿಚಾರಣೆ ಬಳಿಕ ಸಿಬಿಐ ಕಂಟಕ ಶುರುವಾಗಿದೆ. ಬೆಂಗಳೂರು ಸಿಬಿಐ ಅಧಿಕಾರಗಳ ತಂಡದಿಂದ ಡಿ.ಕೆ.ಶಿವಕುಮಾರ್ ಮನೆ ಮೇಲೆ ರೇಡ್ ಮಾಡಲಾಗಿದ್ದು, ಬೆಳಗ್ಗೆ 6 ಗಂಟೆಯಿಂದ ಮನೆ ಮೇಲೆ ರೇಡ್ ನಡೆಯುತ್ತಿದ್ದು,...
ಬೆಂಗಳೂರು

ಸ್ಯಾಂಡಲ್ ವುಡ್ ಹಾಸ್ಯನಟ ರಾಕ್ ಲೈನ್ ಸುಧಾಕರ್ ನಿಧನ -ಕಹಳೆ ನ್ಯೂಸ್

ಬೆಂಗಳೂರು, ಸೆ.24 (ಹಿ.ಸ) : ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯನಟ ರಾಕ್‌ಲೈನ್ ಸುಧಾಕರ್ ನಿಧನರಾಗಿದ್ದಾರೆ. ಸಿನಿಮಾ ಒಂದರ ಚಿತ್ರೀಕರಣದ ವೇಳೆ ಸೆಟ್‌ನಲ್ಲಿಯೇ ಅವರು ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಇತ್ತೀಚೆಗಷ್ಟೆ ನಟ ರಾಕ್‍ಲೈನ್ ಸುಧಾಕರ್ ಕೊರೊನಾ ಪರೀಕ್ಷೆ ಮಾಡಿಸಿದ್ದು, ಈ ವೇಳೆ ಪಾಸಿಟಿವ್ ಬಂದಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ನಂತರ ಸಿನಿಮಾ ಕೆಲಸಗಳಲ್ಲಿ ಸುಧಾಕರ್ ಸಕ್ರಿಯರಾಗಿದ್ದರು. ಇಂದು ಸಹ ಸುಧಾಕರ್ ಚಿತ್ರೀಕರಣಕ್ಕೆ ಹಾಜರಾಗಿದ್ದರು....
ಬೆಂಗಳೂರುಸುದ್ದಿ

ಡ್ರಗ್ಸ್ ಮಾಫಿಯಾ ಕೇಸ್; ನಟಿ ರಾಗಿಣಿಗೆ ಇಂದು ಜೈಲಾ.? ಬೇಲಾ.? – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ನಟಿ ರಾಗಿಣಿ ದ್ವಿವೇದಿಯವರ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದ್ದು, ನ್ಯಾಯಾಧೀಶರ ಮುಂದೆ ಮತ್ತೆ ಹಾಜರಾಗಲಿದ್ದಾರೆ. ಕಳೆದ 8 ದಿನಗಳಿಂದ ಸಿಸಿಬಿ ಕಸ್ಟಡಿಯಲ್ಲಿರುವ ನಟಿ ರಾಗಿಣಿ, ವಿಚಾರಣೆ ವೇಳೆ ಯಾವುದೇ ಮಾಹಿತಿ ನೀಡಿಲ್ಲ. ತನಗೇನೂ ಗೊತ್ತಿಲ್ಲ. ಎಲ್ಲವೂ ಮರೆತು ಹೋಗಿದೆ ಎಂದು ರಾಗಿಣಿ ಹೇಳುತ್ತಿದ್ದಾರೆ ಎನ್ನಲಾಗಿದೆ. ಇಂದಿಗೆ ರಾಗಿಣಿ ಸಿಸಿಬಿ ಕಸ್ಟಡಿ ಮುಗಿಯುವ ಹಿನ್ನಲೆಯಲ್ಲಿ ಮಧ್ಯಾಹ್ನ ರಾಗಿಣಿಯವರನ್ನು ಸಿಸಿಬಿ...
ಬೆಂಗಳೂರು

ನಾನು- ರಾಗಿಣಿ ಕ್ಲೋಸ್‌ ಕ್ಲೋಸ್‌: ಅರೆಸ್ಟ್‌ ಮಾಡಿ ಪ್ಲೀಸ್‌. ಸಿಸಿಬಿ ಕಚೇರಿಗೆ ಯುವಕನ ದೌಡು! – ಕಹಳೆ ನ್ಯೂಸ್

ಬೆಂಗಳೂರು: ಡ್ರಗ್ಸ್‌ ದಂಧೆಯಲ್ಲಿ ನಾನೂ ಭಾಗಿ. ನಟಿ ರಾಗಿಣಿ ಮತ್ತು ನಾನು ‌ಕ್ಲೋಸ್‌ ಇದ್ದೇವೆ. ಅವರ ಜತೆಯಲ್ಲಿ ಫೋಟೋದಲ್ಲಿ ಇರುವುದು ನಾನೇ. ನಾನೇ ನಿಮಗೆ ಬೇಕಾದವ. 13ನೇ ಆರೋಪಿ ನಾನೇ… ಅರೆಸ್ಟ್‌ ಮಾಡಿ… ಹೀಗೆಂದು ಇಂದು ನಸುಕಿನಲ್ಲಿಯೇ ಟೀ ಟ್ರೇ ಹಿಡಿದು ಬೈಕ್‌ನಲ್ಲಿ ಬೆಂಗಳೂರಿನ ಸಿಸಿಬಿ ಕಚೇರಿಗೆ ದೌಡಾಯಿಸಿದ ಯುವಕ ಕೆಲಕಾಲ ಕಚೇರಿ ಎದುರು ಬಿಗುವಿನ ವಾತಾವರಣ ನಿರ್ಮಾಣ ಮಾಡಿದ. ಮಾದಕ ವಸ್ತು ಪೂರೈಕೆ ಜಾಲದ ಕುರಿತಂತೆ ಸಿಸಿಬಿ ಪೊಲೀಸರು...
ಬೆಂಗಳೂರು

ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳಿಗೆ ಡ್ರಗ್ ಪೂರೈಸುತ್ತಿದ್ದ ಆಫ್ರಿಕಾ ಪ್ರಜೆಯ ಬಂಧನ -ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್ ವುಡ್ ಸೇರಿದಂತೆ ಹಲವು ಪ್ರಸಿದ್ಧ ವ್ಯಕ್ತಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಆರೋಪದಡಿ ಸಿಸಿಬಿ ಪೊಲೀಸರು ಆಫ್ರಿಕಾ ಪ್ರಜೆಯೊಬ್ಬನನ್ನು ಬಂಧಿಸಿದ್ದಾರೆ. ಲೂಮ್ ಪೆಪ್ಪಾರ್ ಸಾಂಬ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ಆರ್ ಟಿಓ ಅಧಿಕಾರಿ ರವಿಶಂಕರ್ ಸೇರಿದಂತೆ ಹಲವರಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ. ಡ್ರಗ್ ಮಾಫಿಯಾ ತನಿಖೆ ಯಾರ ಮನೆ ಬಾಗಿಲಿಗೆ ಹೋಗುತ್ತೋ ಗೊತ್ತಿಲ್ಲ: ಸಚಿವ ಸಿಟಿ...
ಬೆಂಗಳೂರು

ಡ್ರಗ್ಸ್ ಕೇಸ್: ತಡರಾತ್ರಿ ಕಾರ್ಯಾಚರಣೆ – ರಾಗಿಣಿ ಆಯ್ತು, ಮತ್ತೊಬ್ಬ ಖ್ಯಾತ ನಟಿ ಸಂಜನಾ ಆಪ್ತ ಕೂಡ ಸಿಸಿಬಿ ವಶಕ್ಕೆ- ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ನಂಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಆಪ್ತನನ್ನು ವಶಕ್ಕೆ ಪಡೆದ ಬೆನ್ನಲ್ಲೇ ನಟಿ ಸಂಜನಾ ಆಪ್ತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಟಿ ಸಂಜನಾ ಆಪ್ತ ರಾಹುಲ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕಾರ್ ಸಮೇತ ಮಧ್ಯರಾತ್ರಿ 3 ಗಂಟೆಗೆ ರಾಹುಲ್ ನನ್ನು ವಶಕ್ಕೆ ಪಡೆಯಲಾಗಿದೆ. ಸೆಲೆಬ್ರಿಟಿಗಳ ಪಾರ್ಟಿಗಳಿಗೆ ರಾಹುಲ್ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ....
1 128 129 130 131 132 134
Page 130 of 134
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ